ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ(ಡಿಸೆಂಬರ್‌ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ … Continued

ಗಂಗಾವತಿ : ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟದ 574 ಮೆಟ್ಟಿಲುಗಳನ್ನು ಏರಿದ ಕಲಾವಿದೆ ; ವೀಡಿಯೊ ವೈರಲ್‌

ಕೊಪ್ಪಳ : ಭರತನಾಟ್ಯ ಕಲಾವಿದೆಯೊಬ್ಬರು ಭರತನಾಟ್ಯ ಮಾಡುತ್ತಲೇ 575 ಮೆಟ್ಟಿಲುಗಳನ್ನು ಏರಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಯಾಗಿರುವ ಹರ್ಷಿತಾ ಎಂಬವರು 8 ನಿಮಿಷ 54 ಸೆಕೆಂಡ್​ನಲ್ಲಿ ನೃತ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವನ್ನು ಏರಿದ್ದಾರೆೆಂದು ವರದಿಯಾಗಿದೆ. ಹನುಮ ವ್ರತಾಚರಣೆ ಸಂದರ್ಭದಲ್ಲಿ, ಪಾಲಕರ ಮಾರ್ಗದರ್ಶನದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ನಡೆಸುತ್ತ ಅವರು ಶಿಖರವನ್ನು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ.3ರಿಂದ ಎರಡ್ಮೂರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ … Continued

ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ನವದೆಹಲಿ : ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಹಾಗೂ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ … Continued

ಕೊಡಗು | ರಾತ್ರಿಯಿಡೀ ಕಾಫಿ ಎಸ್ಟೇಟ್‌ನಲ್ಲಿ ಕಾಣೆಯಾಗಿದ್ದ 2 ವರ್ಷದ ಮಗುವನ್ನು ಪತ್ತೆ ಹಚ್ಚಿದ ಸಾಕು ನಾಯಿ…!

ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಮಗುವೊಂದನ್ನುವಮರುದಿನ ಸಾಕು ನಾಯಿ ಪತ್ತೆ ಮಾಡಿದೆ ಎಂದು ವರದಿಯಾಗಿದೆ. ಎಸ್ಟೇಟ್ ಮನೆಯಿಂದ ಕಾಣೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು, ಅರಣ್ಯ ಇಲಾಖೆಯ ಸಿಬ್ಬಂದಿ, ಸಾಕಿದ ನಾಯಿ ಮತ್ತು ಇತರ ಗ್ರಾಮಸ್ಥರ ನಿರಂತರ ಪ್ರಯತ್ನದ ನಂತರ ಪತ್ತೆಯಾಗಿ ಪೋಷಕರ ಮಡಿಲು ಸೇರಿದೆ.  ಅರಣ್ಯದಂಚಿನಲ್ಲಿರುವ ಕೊಂಗನ ಗ್ರಾಮದಲ್ಲಿ … Continued

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ‘ಅತ್ಯಂತ ಕಳಪೆ’…: ಎಸ್‌.ಪಿ. ಸಂಸದ ರಾಜೀವ ರೈ ಟೀಕೆ

ಬೆಂಗಳೂರು: ಸಮಾಜವಾದಿ ಪಕ್ಷದ (ಎಸ್ಪಿ) ಸಂಸದ ರಾಜೀವ ರೈ ಅವರು ಭಾನುವಾರ ಬೆಂಗಳೂರಿನ ಸಂಚಾರ ನಿರ್ವಹಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರದ ಸಂಚಾರ ನಿರ್ವಹಣೆಯು “ಅತ್ಯಂತ ಕಳಪೆ” ಯಾಗಿದೆ ಮತ್ತು ಟ್ರಾಫಿಕ್ ಪೊಲೀಸರು “ಬೇಜವಾಬ್ದಾರಿಯುತರು ಹಾಗೂ ನಿಷ್ಪ್ರಯೋಜಕರು” ಎಂದು ಕಟುವಾಗಿ ಟೀಕಿಸಿದ್ದಾರೆ. ತಮ್ಮ X ಖಾತೆಯಲ್ಲಿ ಪೋಸ್ಟ್‌ ಮಾಡಿ ಅಸಮಾಧಾನ ಹೊರಹಾಕಿದ ಅವರು, … Continued

ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್….!

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳ ನಡುವೆ ಈಗ ಎರಡನೇ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಸಭೆಯಲ್ಲಿ ಒಗ್ಗಟ್ಟನ್ನು … Continued

ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು … Continued

ವರ್ಲ್ಡ್‌ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಾದ ಪರ್ತಗಾಳಿ ಮಠದ ‘ಶ್ರೀರಾಮ ನಾಮ ಜಪ’ ಅಭಿಯಾನ

ಪರ್ತಗಾಳಿ (ಗೋವಾ): ಏಪ್ರಿಲ್‌ 17, 2024ರಂದು ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮಿಜಿಯವರು ಆರಂಭಿಸಿದ ಶ್ರೀರಾಮ ನಾಮ ಜಪ ಅಭಿಯಾನವು ಹೊಸ ಇತಿಹಾಸವು ಗೋಕರ್ಣ ಪರ್ತಗಾಳಿ ಮಠದ ಪುಟದಲ್ಲಿ ದಾಖಲಿಸಿದೆ. ಶ್ರೀರಾಮ ನಾಮ ಜಪ 550 ದಿನಗಳಲ್ಲಿ 593 ಕೋಟಿ ಜಪ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್‌ … Continued

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ‌ ಉಮೇಶ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಇತ್ತೀಚೆಗೆ ನಟ ಉಮೇಶ  ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued