ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು
ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಕವಿ, ವಿಧಾನ ಪರಿಷತ್ ಮಾಜಿ ಸದಸ್ಯ ದೊಡ್ಡರಂಗೇ ಗೌಡ ಅವರು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ … Continued