ಬೆಳಗಾವಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮುಳುಗಿ ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ … Continued

ನ್ಯಾ. ಯಶವಂತ ವರ್ಮಾ ಹಗರಣದ ತನಿಖಾ ಸಮಿತಿಗೆ ಕಾರ್ಯದರ್ಶಿಯಾಗಿ ಉತ್ತರ ಕನ್ನಡ ಮೂಲದ ಗಣಪತಿ ಭಟ್ ನೇಮಕ

ಬೆಂಗಳೂರು : ಮಾಜಿ ಐಆರ್‌ಎಸ್ ಅಧಿಕಾರಿ ಗಣಪತಿ ಭಟ್ ಅವರನ್ನು, ದೋಷಾರೋಪಣೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ 1989 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಭಟ್ ಅವರನ್ನು ಸ್ಪೀಕರ್ ಓಂ ಬಿರ್ಲಾ … Continued

ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಶಶಿಕಾಂತ ಸೆಂಥಿಲ್‌ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡಿನ ತಿರುವಳ್ಳೂರು ಸಂಸದ ಶಶಿಕಾಂತ‌ ಸೆಂಥಿಲ್ ಅವರು ಹಿಂದು ವಿರೋಧಿಯಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಕೆಲವರಿಗೆ ಪ್ರಚೋದನೆ ನೀಡುತ್ತಿದ್ದಾರೆ” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ ಸೆಂಥಿಲ್ ಅವರು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ಮಾನನಷ್ಟ … Continued

ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚುನಾವಣೆ : ಭವರಲಾಲ ಜೈನ್‌ ತಂಡಕ್ಕೆ ಭಜರಿ ಜಯ

ಹುಬ್ಬಳ್ಳಿ : ಎಸ್‌ಜೆಆರ್‌ವಿ ಮಂಡಳದ ಶಾಂತಿನಿಕೇತನ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಮತಗಳಲ್ಲಿ 114 ಮತಗಳನ್ನು ಪಡೆಯುವ ಮೂಲಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ರಮೇಶ ಬಾಫಣಾ ಅವರನ್ನು 36 … Continued

ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued

ಶಿಕ್ಷಕರದ್ದು ವೈವಿಧ್ಯಮಯ ಪಾತ್ರ

(ಸೆಪ್ಟೆಂಬರ್‌ ೫ರ ಶಿಕ್ಷಕರ ದಿನಾಚರಣೆ ನಿಮಿತ್ತ ಈ ಲೇಖನ) ಭಾರತದಲ್ಲಿ ಶಿಕ್ಷಣ ಪದ್ಧತಿಯು ಮಹಾಭಾರತದ ಕಾಲದಿಂದ ಆರಂಭಗೊಂಡಿದ್ದು ದ್ರೋಣಾಚಾರ‍್ಯ, ಸೌಂದೀಪಿನಿ ಮುನಿ, ವಶಿಷ್ಠ ಋಷಿ ಮುಂತಾದವರು  ಆಚಾರ‍್ಯ ಗುರುಗಳಾಗಿ ಅನೇಕ ಶಿಷ್ಯರನ್ನು ನಾಡಿಗೆ ನೀಡಿದ್ದು, ಈ ಪರಂಪರೆ ಈಗಲೂ ಮುಂದುವರೆದಿದೆ. ಠಾಗೋರ್‌ ಅವರು ಹೇಳಿದಂತೆ “ಶಿಕ್ಷಕ ಸ್ವತಃ ಕಲಿಕೆಯಲ್ಲಿ ತೊಡಗದೇ ಇದ್ದರೆ, ಇನ್ನಿತರರಿಗೆ ಪರಿಣಾಮಕಾರಿಯಾಗಿ ಬೋಧಿಸಲಾರ” … Continued

ಕುಮಟಾ | ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆಗೆ ವಿರೋಧ; ವ್ಯಕ್ತಿ ಮೇಲೆ ಹಲ್ಲೆ

ಕುಮಟಾ: ಪಟ್ಟಣದ ಹಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಬುಧವಾರ ಗಣೇಶ ವಿಸರ್ಜನೆ ವೇಳೆ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಲೆಕ್ಕಿಸದೇ ಡಿಜೆ ಬಳಕೆ ಮಾಡಿದ ಕಾರಣಕ್ಕೆ ಆಕ್ಷೇಪಿಸಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಬಳಕೆ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ಚಿನ್ನಯ್ಯನಿಗೆ ಮತ್ತೆ ಮೂರು ದಿನ ಎಸ್‌ಐಟಿ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಆರೋಪಿತ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ ಎನ್‌ ಚಿನ್ನಯ್ಯನ ಪೊಲೀಸ್‌ ಕಸ್ಟಡಿಯನ್ನು ಬೆಳ್ತಂಗಡಿ ನ್ಯಾಯಾಲಯವು ಮತ್ತೆ ಮೂರು ದಿನ ವಿಸ್ತರಿಸಿದೆ. ಈ ಹಿಂದೆ ನ್ಯಾಯಾಲಯವು ಚಿನ್ನಯ್ಯನನ್ನು ಹತ್ತು ದಿನಗಳ … Continued

ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್​ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು … Continued