ಸಿದ್ದರಾಮಯ್ಯ, ನಟ ಯಶ್ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ
ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರ ನಟ ಯಶ್ ಆಗಮಿಸಬೇಕು ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲೂಕ ಕೆರೆಗೋಡು ಹೋಬಳಿ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂತ್ಯಕ್ರಿಯೆ ವೇಳೆ ತನ್ನ ಮೊಬೈಲ್ನ್ನು ಚಿತೆಯಲ್ಲಿ ಹಾಕುವಂತೆ ಡೆತ್ನೋಟ್ನಲ್ಲಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ … Continued