ಹಿಂದಿ ಹೇರಿದರೆ ರಕ್ತಪಾತವಾದೀತು: ಸಿದ್ದರಾಮಯ್ಯ ಅಬ್ಬರ
ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದನ್ನು ಬಲವಂತವಾಗಿ ರಾಜ್ಯದ ಜನರ ಮೇಲೆ ಹೇರಿದರೆ ರಕ್ತಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಉತ್ತರ ಭಾರತದ ಐದಾರು ರಾಜ್ಯಗಳನ್ನು ಹೊರತುಪಡಿಸಿದರೆ ಪಂಜಾಬ್, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಮಾತಾಡುವವರೇ ಇಲ್ಲ. ಇದರಿಂದಾಗಿ ಹಿಂದಿ ರಾಷ್ಟ್ರ ಭಾಷೆಯಾಗಲು … Continued