ಕಾಂಗ್ರೆಸ್ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡ್ತೇನೆ: ಗುಡುಗಿದ ಯಡಿಯೂರಪ್ಪ
ಬೆಂಗಳೂರು: ಸವಾಲುಗಳನ್ನು ಎದುರಿಸಿ ಜನರ ವಿಶ್ವಾಸ ಗೆದ್ದು ೪ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ. ಸವಾಲುಗಳನ್ನು ಎದುರಿಸಲು ನನಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ನನ್ನನ್ನು ಗಟ್ಟಿಗೊಳಿಸುತ್ತವೆ. ಮುಂದಿನ ಚುನಾವಣೆಯಲ್ಲೂ ಎಲ್ಲ ಸವಾಲುಗಳನ್ನು ಎದುರಿಸಿ ಬಿಜೆಪಿಯನ್ನು ೧೫೦ ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೆ ಬಿಜೆಪಿ ಸರ್ಕಾರವನ್ನೆ ಅಧಿಕಾರಕ್ಕೆ ತಂದು ಕಾಂಗ್ರೆಸ್ನ್ನು ಶಾಶ್ವತವಾಗಿ ಪ್ರತಿಪಕ್ಷದ ಸ್ಥಾನದಲ್ಲಿರುವಂತೆ ಮಾಡಿಯೇ ತೀರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ … Continued