ಡಬ್ಲ್ಯುಎಚ್‌ಒ ಅನುಮೋದನೆಯ ನಂತರ ನವೆಂಬರ್ 22ರಿಂದ ಬ್ರಿಟನ್ನಿನ ಅನುಮೋದಿತ ಲಸಿಕೆ ಪಟ್ಟಿಗೆ ಸೇರ್ಪಡೆಯಾದ ಕೊವ್ಯಾಕ್ಸಿನ್‌

ಲಂಡನ್: ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೋವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತುರ್ತು ಬಳಕೆ ಅನುಮೋದನೆ ನೀಡಿದ ಒಂದು ವಾರದ ನಂತರ, ಬ್ರಿಟನ್‌ ಸರ್ಕಾರವು ಅಂತಿಮವಾಗಿ ಕೋವಾಕ್ಸಿನ್ ಅನ್ನು ತನ್ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನುಮೋದಿತ ಕೋವಿಡ್ -19 ಲಸಿಕೆಗಳ ಪಟ್ಟಿಗೆ ಸೇರಿಸುವುದಾಗಿ ಹೇಳಿದೆ ಹಾಗೂ ಈ ಬದಲಾವಣೆಗಳು ನವೆಂಬರ್ 22 ರಂದು ಬೆಳಿಗ್ಗೆ 4 … Continued

ಭಾರತದಲ್ಲಿ 10,126 ಹೊಸ ಕೋವಿಡ್ ಪ್ರಕರಣಗಳು ದಾಖಲು, ಇದು 266 ದಿನಗಳಲ್ಲಿ ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,126 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ, ಇದು 266 ದಿನಗಳಲ್ಲಿ ವರದಿಯಾದ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ. ಹೊಸ ಪ್ರಕರಣಗಳು ನಿನ್ನೆ ದಾಖಲಾಗಿದ್ದಕ್ಕಿಂತ ಶೇಕಡಾ 11.6 ರಷ್ಟು ಕಡಿಮೆಯಾಗಿದೆ ಮತ್ತು ಇದು ಒಟ್ಟು ಪ್ರಕರಣಗಳನ್ನು 3,43,77,113 ಕ್ಕೆ ಒಯ್ದಿದೆ. ಸಕ್ರಿಯ … Continued

ಭೋಪಾಲ್​ ಆಸ್ಪತ್ರೆ ಮಕ್ಕಳ ಐಸಿಯುವಿನಲ್ಲಿ ಬೆಂಕಿ ದುರಂತ; ನಾಲ್ವರು ಮಕ್ಕಳ ಸಾವು, 36 ಮಕ್ಕಳ ರಕ್ಷಣೆ

ಭೂಪಾಲ: ಮಧ್ಯಪ್ರದೇಶದ ಭೂಪಾಲದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ನಡೆದ ಬೆಂಕಿ ದುರಂತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಮಕ್ಕಳ ಐಸಿಯು ಹೊಂದಿರುವ ಆಸ್ಪತ್ರೆಯ ಕಟ್ಟಡದ ಮೂರನೇ ಮಹಡಿಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಮಕ್ಕಳ ಐಸಿಯುವಿನಲ್ಲಿ ನವಜಾತ … Continued

ತಮಿಳುನಾಡಿನಲ್ಲಿ ಎರಡನೇ ದಿನವೂ ಭಾರೀ ಮಳೆ : ನಾಲ್ವರು ಸಾವು, 1,400ಕ್ಕೂ ಹೆಚ್ಚು ಜನರು ಪರಿಹಾರ ಶಿಬಿರಗಳಿಗೆ ಸ್ಥಳಾಂತರ

ಚೆನ್ನೈ: ತಮಿಳುನಾಡಿನ ಕೆಲವು ಭಾಗಗಳಲ್ಲಿ ಸೋಮವಾರ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರದಂದು ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ಚೆನ್ನೈ, ಥೇಣಿ ಮತ್ತು ಮಧುರೈ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ … Continued

ನವಾಬ್ ಮಲಿಕ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪೊಲೀಸ್ ದೂರು ದಾಖಲಿಸಿದ ಸಮೀರ್ ವಾಂಖೇಡೆ ತಂದೆ

ಮುಂಬೈ: ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ವಿರುದ್ಧ ಸಮೀರ್ ವಾಂಖೇಡೆ ಅವರ ತಂದೆ ಧ್ಯಾನ್‌ದೇವ್ ಕಚ್ರುಜಿ ವಾಂಖೆಡೆ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಸೋಮವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಮುಂಬೈನ ಓಶಿವಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಡ್ರಗ್ಸ್​ ಪ್ರಕರಣದಲ್ಲಿ ಶಾರುಖ್​ ಖಾನ್​ ಪುತ್ರ ಆರ್ಯನ್​ … Continued

ಉಪಹಾರ್ ಚಿತ್ರಮಂದಿರ ದುರಂತ: ಅನ್ಸಲ್ ಸಹೋದರರಿಗೆ 7 ವರ್ಷ ಜೈಲು, 2.25 ಕೋಟಿ ರೂ.ದಂಡ ವಿಧಿಸಿದ ದೆಹಲಿ ಕೋರ್ಟ್‌

ನವದೆಹಲಿ: ಉಪಹಾರ್ ಸಿನಿಮಾ ಅಗ್ನಿ ದುರಂತ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ಕಳೆದ ತಿಂಗಳು ನ್ಯಾಯಾಲಯದಿಂದ ದೋಷಿಗಳೆಂದು ತೀರ್ಮಾನಿಸಲ್ಪಟ್ಟ ಉದ್ಯಮಿ ಸುಶೀಲ್ ಅನ್ಸಲ್ ಮತ್ತು ಗೋಪಾಲ್ ಅನ್ಸಲ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ 7 ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 2.25 ಕೋಟಿ ರೂ.ಗಳ ದಂಡ ವಿಧಿಸಿದೆ. ಶಿಕ್ಷೆಯನ್ನು ವಿಧಿಸುವ ವೇಳೆ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ … Continued

ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಫಾರ್ಮಸಿ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದ ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ನಾಗರಿಕರ ಹತ್ಯೆ ಮುಂದುವರಿದಿದೆ. ಸೋಮವಾರ ಸಂಜೆ ಶ್ರೀನಗರದ ಬೊಹ್ರಿ ಕಡಾಲ್​ ಎಂಬ ಏರಿಯಾದಲ್ಲಿರುವ ಅಂಗಡಿಯೊಂದರ ಹೊರಗೆ ನಾಗರಿಕನೊಬ್ಬನಿಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತನನ್ನು ಮೊಹಮ್ಮದ್​ ಇಬ್ರಾಹಿಂ ಖಾನ್​ ಎಂದು ಗುರುತಿಸಲಾಗಿದ್ದು, ಮೂಲತಃ ಬಂಡಿಪೋರಾದವರು ಎನ್ನಲಾಗಿದೆ. ಅವರು ಸೇಲ್ಸ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದರು. ಉಗ್ರರು ಇಬ್ರಾಹಿಂ ಖಾನ್​​ರ ಹೊಟ್ಟೆಗೆ … Continued

ಮಕ್ಕಳಿಗೆ ಝೈಕೋವ್-ಡಿ ಕೋವಿಡ್ ಲಸಿಕೆ: ಸರ್ಕಾರಕ್ಕೆ 1 ಡೋಸಿನ ಬೆಲೆ 265 ರೂ.

ನವದೆಹಲಿ: ಔಷಧ ತಯಾರಕ ಸಂಸ್ಥೆ ಝೈಡಸ್ ಕ್ಯಾಡಿಲಾ ತಾನು ಸರ್ಕಾರಕ್ಕೆ ಒಂದು ಕೋಟಿ ಡೋಸ್ ಗಳನ್ನು ಪ್ರತಿ ಡೋಸ್ ಗೆ 265 ರೂ.ಗಳಿಗೆ ಪೂರೈಕೆ ಮಾಡುತ್ತಿರುವುದಾಗಿ ಹೇಳಿದೆ. ವಿಶ್ವದ ಮೊದಲ ಪ್ಲಾಸ್ಮಿಡ್ ಡಿಎನ್ಎ ಲಸಿಕೆಯಾಗಿದ್ದು ಒಂದು ಕೋಟಿ ಡೋಸ್ ಗಳನ್ನು ಪೂರೈಕೆ ಮಾಡುವುದಕ್ಕೆ ಸರ್ಕಾರದಿಂದ ಆರ್ಡರ್ ಬಂದಿದೆ ಎಂದು ಕಂಪನಿ ತಿಳಿಸಿದೆ. ಸೂಜಿ-ಮುಕ್ತ ಲಸಿಕೆ ಜಿಎಸ್ … Continued

ಪೇಜಾವರ ಶ್ರೀ, ತುಳಸಿ ಗೌಡ, ಮಂಜಮ್ಮ ಜೋಗತಿ, ಹಾಜಬ್ಬ, ವಿಜಯ ಸಂಕೇಶ್ವರ ಸೇರಿ 119 ಸಾಧಕರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ಸಾಧನೆಗಳನ್ನು ಮಾಡಿದ 2020 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ 119 ಸಾಧಕರಿಗೆ ಪ್ರದಾನ ಮಾಡಿದರು. 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಯಿತು, ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ … Continued

ಲಖಿಂಪುರ ಖೇರಿ ಪ್ರಕರಣ: ಉತ್ತರ ಪ್ರ.ದೇಶದ ನ್ಯಾಯಾಂಗ ಆಯೋಗದಲ್ಲಿ ವಿಶ್ವಾಸವಿಲ್ಲ ಎಂದ ಸುಪ್ರೀಂಕೋರ್ಟ್, ಬೇರೆ ರಾಜ್ಯದ ನ್ಯಾಯಮೂರ್ತಿಗಳ ಮೇಲ್ವಿಚಾರಣೆಗೆ ಒಲವು

ನವದೆಹಲಿ: ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆಗೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸುತ್ತಿರುವ ತನಿಖೆಯ ಮೇಲ್ವಿಚಾರಣೆಗಾಗಿ ಉತ್ತರ ಪ್ರದೇಶ ಸರ್ಕಾರ ನೇಮಿಸಿರುವ ನ್ಯಾಯಾಂಗ ಆಯೋಗದ ಬಗ್ಗೆ ತಮಗೆ ವಿಶ್ವಾಸವಿಲ್ಲ ಎಂದು ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ. ಘಟನೆಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ … Continued