ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಬಾಂಬೆ ಹೈಕೋರ್ಟ್
ಮುಂಬೈ: ಕ್ರೂಸ್ ಹಡಗಿನಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಇಂದು (ಬುಧವಾರ) ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚಾ ಜಾಮೀನು ಅರ್ಜಿ ವಿಚಾರಣೆ ಬಾಂಬೆ ಹೈಕೋರ್ಟ್ನಲ್ಲಿ ನಡೆದಿದ್ದು, ವಿಚಾರಣೆ ನಂತರ ವಿಚಾರಣೆಯನ್ನು ಗುರುವಾರಕ್ಕೆ (ಅಕ್ಟೋಬರ್ 28) ಮುಂದೂಡಲಾಗಿದೆ. ಆರ್ಯನ್ ಪರ ವಕೀಲ ಮುಕುಲ್ ರೋಹ್ಟಗಿ ವಾದ ಮಾಡಿದ್ದಾರೆ. ಆರ್ಯನ್ ಖಾನ್ ಚಿಕ್ಕ ವಯಸ್ಸಿನ ಹುಡುಗನಾಗಿದ್ದಾನೆ. … Continued