ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಇಬ್ಬರ ಬಂಧನ

ಲಖಿಂಪುರಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದು ಅವರಲ್ಲಿ ನಾಲ್ವರು ರೈತರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಸಾಗಿಸುತ್ತಿದ್ದ ವಾಹನ ರೈತರ ಮೇಲೆ ಹರಿದಿದೆ … Continued

ಮೋದಿ ಉಪನಾಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿ ಖುದ್ದು ಹಾಜರಿಗೆ ಕೋರ್ಟ್‌ ಸೂಚನೆ

ಸೂರತ್: ಮೋದಿ ಉಪನಾಮ ಹೊಂದಿರುವವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಬೇಕೆಂದು ಸೂರತ್‍ನ ಜಿಲ್ಲಾ ನ್ಯಾಯಾಲಯ ಸೂಚನೆ ನೀಡಿದೆ. 2019ರ ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ಸಾರ್ವಜನಿಕ ಸಮಾವೇಶದಲ್ಲಿ ಮಾನಹಾನಿ ಹೇಳಿಕೆ ನೀಡಿದ್ದಾರೆ. ಮೋದಿ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ.ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲ … Continued

ಸಬ್​ಮರೀನ್ ಮಾಹಿತಿ ಸೋರಿಕೆ: ಕಮಾಂಡರ್ ಸೇರಿ ಮೂವರ ಬಂಧನ

ನವದೆಹಲಿ: ನೌಕಾಪಡೆಯ ಓರ್ವ ಕಮಾಂಡರ್ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅರೆಸ್ಟ್​ ಮಾಡಿದೆ. ಬಂಧಿತರು ನೌಕಾಪಡೆಯ ಅಪ್​ಗ್ರೇಡೆಡ್ ಸಬ್​ಮರೀನ್​ಗಳ ದಾಖಲೆಯನ್ನು ಲೀಕ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬಂಧನವಾಗುವ ಸಾಧ್ಯತೆ ಇದೆ. ಆದರೆ ಮಾಹಿತಿ ಸೋರಿಕೆ ವಿಚಾರದಲ್ಲಿ ವಿದೇಶಿ ಗುಪ್ತಚರ ಇಲಾಖೆಗಳ ಕೈವಾಡ ಇದೆಯೇ ಎಂಬ ಬಗ್ಗೆ … Continued

ಕೇರಳದಲ್ಲಿ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಮಲಪ್ಪುರಂ: ಆಘಾತಕಾರಿ ಘಟನೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ನಡೆಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದೆ. ನಿನ್ನೆ (ಸೋಮವಾರ) 21 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ 15 ವರ್ಷದ ಬಾಲಕನನ್ನು ಪೊಲೀಸರು ಇಂದು (ಮಂಗಳವಾರ) … Continued

ಇಂದೂ ಜಾಮೀನಿಲ್ಲ.. ಆರ್ಯನ್ ಖಾನ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಮುಂಬೈ ಹೈಕೋರ್ಟ್ ಮುಂದೂಡಿದೆ. ನಾಳೆ (ಅಕ್ಟೋಬರ್ 27) ಮಧ್ಯಾಹ್ನ 2:30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಆರ್ಯನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ಆರ್ಯನ್ ಪರ ಮಾಜಿ ಅಟಾರ್ನಿ ಜನರಲ್ ಮುಕುಲ್ ರೊಹಟಗಿ ವಾದ ಮಂಡಿಸಿದರು. ಆರ್ಯನ್ … Continued

2ನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡ 11 ಕೋಟಿ ಜನರು: ನಾಳೆ ರಾಜ್ಯ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ

ನವದೆಹಲಿ: 11 ಕೋಟಿ ಜನರು ತಮ್ಮ ಎರಡನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡಿದ್ದಾರೆ ಅಥವಾ ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಚರ್ಚಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ. ದೇಶದ ವಯಸ್ಕ ಜನಸಂಖ್ಯೆಯ ಶೇ. 76ಕ್ಕಿಂತ ಹೆಚ್ಚು ಜನರು ಈಗ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ … Continued

ಧಾರವಾಡ: ಗರಗ ರಾಷ್ಟ್ರೋತ್ಥಾನ ಶಾಲೆಯಲ್ಲಿ ಅಕ್ಟೋಬರ್ 28ರಿಂದ ಆರ್‌ಎಸ್‌ಎಸ್‌ನ ಮೂರು ದಿನಗಳ ಅಖಿಲ ಭಾರತ ಕಾರ್ಯಕಾರಿ ಮಂಡಳಿ ಬೈಠಕ್

ಧಾರವಾಡ: ಧಾರವಾಡ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌ನ) ಅಖಿಲ ಭಾರತ ಕಾರ್ಯಕಾರಿ ಮಂಡಳಿ ಬೈಠಕ್ ಅಕ್ಟೋಬರ್ 28, 29 ಹಾಗೂ 30 ರಂದು ನಡೆಯಲಿದೆ ಎಂದು ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ಹೇಳಿದರು. ಗರಗ ರಸ್ತೆಯಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ … Continued

ತಮ್ಮ ಮದುವೆ ಫೋಟೋ ಶೇರ್‌ ಮಾಡಿ ಸಚಿವ ನವಾಬ್‌ ಮಲ್ಲಿಕ್‌ ಬಾಯ್ಮುಚ್ಚಿಸಿದ ಸಮೀರ್‌ ವಾಂಖೇಡೆ ಪತ್ನಿ ಕ್ರಾಂತಿ ರೇಡ್ಕರ್

ಮುಂಬೈ: ಎನ್‌ಸಿಬಿಯ ವಲಯ ನಿರ್ದೇಶಕ ಸಮೀರ್ ವಾಂಖೇಡೆ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದ ಮಹಾರಾಷ್ಟ್ರ ಸಚಿವ ನವಾಬ್‌ ಮಲ್ಲಿಕ್‌ ಅವರಿಗೆ ಸಮೀರ್‌ ವಾಂಖೇಡೆ ಪತ್ನಿ ಕ್ರಾಂತಿ ರೇಡ್ಕರ್‌ ತಮ್ಮ ಮದುವೆ ಫೋಟೋ ಬಿಡುಗಡೆ ಮಾಡುವ ಮೂಲಕ ಬಾಯ್ಮುಚ್ಚಿಸಿದ್ದಾರೆ. ಸದ್ಯ ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ನ ಅವರ ಮುಂಬೈ ಕ್ರೂಸ್‌ ಡ್ರಗ್ಸ್‌ … Continued

​ಪೆಗಾಸಸ್ ಬೇಹುಗಾರಿಕೆ ಪ್ರಕರಣ: ತನಿಖೆ ಕುರಿತು ನಾಳೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ

​ ನವದೆಹಲಿ: ಪೆಗಾಸಸ್ ಬೇಹುಗಾರಿಕೆ (Pegasus Case) ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯ ಸ್ವತಂತ್ರ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ (ಬುಧವಾರ) ತೀರ್ಪು ಪ್ರಕಟಿಸಲಿದೆ. ಸರ್ಕಾರಿ ಏಜೆನ್ಸಿಗಳಿಂದ ಅನಧಿಕೃತವಾಗಿ ಫೋನ್ ಕದ್ದಾಲಿಕೆ ಮಾಡಲು ಪೆಗಾಸಸ್ ಬೇಹುಗಾರಿಕೆ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ಅರ್ಜಿಗಳು ದಾಖಲಾಗಿದ್ದವು. ಈ … Continued

10 ಅಡಿ ಆಳದ ಬಾವಿಯಲ್ಲಿ ಬಿದ್ದ ಚಿರತೆ ರಕ್ಷಣೆ; ವೀಕ್ಷಿಸಿ

ಕಾಡಿನಿಂದ ದಾರಿ ತಪ್ಪಿ ಬಂದ ಚಿರತೆ ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದಿದೆ. ಚಿರತೆಯನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಈ ಘಟನೆ ಮಹಾರಾಷ್ಟ್ರದಲ್ಲಿ ದೈತ್ಯಾಕಾರದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ರಕ್ಷಿಸಿದ ವಿಡಿಯೊ ಈಗ ವೈರಲ್ ಆಗಿದೆ. ವೈಲ್ಡ್​ಲೈಫ್​ ಟ್ವಿಟರ್​ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ವಿಡಿಯೊದಲ್ಲಿ ಗಮನಿಸುವಂತೆ ಚಿರತೆಯೊಂದು ಬಾವಿಯಲ್ಲಿ ಬಿದ್ದು ಮೇಲೇರಲು ಸಾಧ್ಯವಾಗದೇ … Continued