ಮರದ ಜೊತೆ ಮದುವೆಯಾಗುತ್ತಿದ್ದಾರಂತೆ ದಕ್ಷಿಣದ ನಟಿಮಣಿ ನಯನತಾರಾ..? :ಕಾರಣವೇನೆಂದರೆ..

ಹೈದರಾಬಾದ್: ಈವರೆಗೆ ತಮ್ಮ ಬಾಯ್‍ಫ್ರೆಂಡ್ ವಿಘ್ನೇಶ್ ಶಿವನ್ ಜೊತೆಗೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದ ದಕ್ಷಿಣ ಭಾಋತದ ಖ್ಯಾತ ನಟಿ ನಯನತಾರಾ ಈಗ ಇವರು ಮದುವೆ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಶೀಘ್ರವೇ ಇವರ ಮದುವೆ ನಡೆಯಲಿದೆ. ಆದರೆ ಈ ಬಗ್ಗೆ ಅವರು ಸುದ್ದಿಯಲ್ಲಿರುವುದಕ್ಕಿಂತ ಹೆಚ್ಚಾಗಿ ಈಗ ವಿಘ್ನೇಶ್ ಅವರ ಜೊತೆ … Continued

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಹೊಸ ಪಕ್ಷ ಸ್ಥಾಪನೆಯ ಘೋಷಣೆ ಬೆನ್ನಲ್ಲೇ ಮೈತ್ರಿಗೆ ಸ್ವಾಗತ ಎಂದ ಬಿಜೆಪಿ

ಛತ್ತೀಸ್‌ಗಢ: ಕಾಂಗ್ರೆಸ್‌ನಿಂದ ಹೊರ ಬಂದಿರುವ ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಹೊಸ ಪಕ್ಷವನ್ನು ರಚನೆ ಮಾಡುವುದಾಗಿ ಮಂಗಳವಾರ ಘೋಷಣೆ ಮಾಡಿದ್ದಾರೆ. ಈ ನಡುವೆ ಬಿಜೆಪಿ ಬುಧವಾರ, “ಯಾರಿಗೆ ದೇಶ ಮುಖ್ಯವೋ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ,” ಎಂದು ಪರೋಕ್ಷವಾಗಿ ಮೈತ್ರಿಗೆ ಆಹ್ವಾನ ನೀಡಿದೆ. ಅಮರಿಂದರ್‌ ಸಿಂಗ್‌ ಮಂಗಳವಾರ ಹೊಸ ಪಕ್ಷದ ಬಗ್ಗೆ ಘೋಷಣೆ … Continued

ಸುಧಾರಿಸದ ತಾಲಿಬಾನ್‌…ಅಫ್ಘಾನ್ ಮಹಿಳಾ ರಾಷ್ಟ್ರೀಯ ತಂಡದಲ್ಲಿದ್ದ ಜೂನಿಯರ್ ವಾಲಿಬಾಲ್ ಆಟಗಾರ್ತಿಯ ಶಿರಚ್ಛೇದ ಮಾಡಿದ ತಾಲಿಬಾನ್: ವರದಿ…!

ತಾಲಿಬಾನ್ ಉಗ್ರರು ಅಫ್ಘಾನ್ ಜೂನಿಯರ್ ಮಹಿಳಾ ರಾಷ್ಟ್ರೀಯ ವಾಲಿಬಾಲ್ ತಂಡದ ಆಟಗಾರ್ತಿಯ ಶಿರಚ್ಛೇದ ಮಾಡಿದ್ದಾರೆ ಎಂದು ತಂಡದ ತರಬೇತುದಾರ ತಿಳಿಸಿದ್ದಾರೆ ಎಂದು ಪರ್ಷಿಯನ್ ಇಂಡಿಪೆಂಡೆಂಟ್‌ ವರದಿ ಮಾಡಿದೆ. ಸಂದರ್ಶನವೊಂದರಲ್ಲಿ, ತರಬೇತುದಾರರು ಮಹಜಬಿನ್ ಹಕಿಮಿ ಎಂಬ ಮಹಿಳಾ ಆಟಗಾರ್ತಿಯನ್ನು ಅಕ್ಟೋಬರ್ ಆರಂಭದಲ್ಲಿ ತಾಲಿಬಾನ್ ಹತ್ಯೆಗೈದಿತ್ತು, ಆದರೆ ಉಗ್ರರು ಆಕೆಯ ಬಗ್ಗೆ ಮಾತನಾಡದಂತೆ ಬೆದರಿಕೆ ಹಾಕಿದ್ದರಿಂದ ಯಾರೂ ಈ … Continued

ಕೇರಳದಲ್ಲಿ ಭಾರೀ ಮಳೆ, ಭೂ ಕುಸಿತಕ್ಕೆ 39 ಸಾವು, ಪುನರ್ವತಿ ಶಿಬಿರಗಳಲ್ಲಿ 3851 ಕುಟುಂಬಗಳಿಗೆ ರಕ್ಷಣೆ: ಕೇರಳ ಸಿಎಂ ಪಿಣರಾಯಿ

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತಗಳಿಂದ ಒಟ್ಟು 39 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 217 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಕನಿಷ್ಠ ಆರು ಜನರು ಇನ್ನೂ ಪತ್ತೆಯಾಗಿಲ್ಲ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮಳೆ ಸಂಬಂಧಿತ ಅನಾಹುತಗಳ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ವಿಜಯನ್, ನಾಲ್ಕು ದಿನಗಳ ಧಾರಾಕಾರ ಮಳೆ, … Continued

ಕಾಶ್ಮೀರ ಎನ್ಕೌಂಟರ್‌: ಇಬ್ಬರು ಭಯೋತ್ಪಾಕರ ಹೊಡೆದುರುಳಿಸಿದ ಸೇನೆ, ಒಬ್ಬ ಯೋಧ ಹುತಾತ್ಮ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಇಂದು ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಓರ್ವ ಭಾರತೀಯ ಸೇನಾ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಸೇನೆಯು ಹೊಡೆದುರುಳಿಸಿದೆ. ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಆದಿಲ್ ವಾನಿ ಎಂದು ಗುರುತಿಸಲಾಗಿದ್ದು, ಆತ ಮೂರು ದಿನಗಳ ಹಿಂದೆ ಪುಲ್ವಾಮದಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರದ ಬಡಗಿ … Continued

ನೀವೇನು ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದ ವ್ಯಕ್ತಿಯ ಕಪಾಳಕ್ಕೆ ಹೊಡೆದು, ನಂತರ ಥಳಿಸಿದ ಶಾಸಕ..! ವಿಡಿಯೊದಲ್ಲಿ ಸೆರೆ

ಚಂಡೀಗಡ: ಕಾಂಗ್ರೆಸ್ ಶಾಸಕ ಜೋಗಿಂದರ್ ಪಾಲ್ ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಕ್ಷೇತ್ರದಲ್ಲಿ ನೀವೇನು ಕೆಲಸ ಮಾಡಿದ್ದೀರಿ ಎಂದು ಕೇಳಿದ ವ್ಯಕ್ತಿಯ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಪಠಾಣ್‌ಕೋಟ್ ಜಿಲ್ಲೆಯ ಭೋವಾದಲ್ಲಿನ ಡೇರೆಯೊಳಗೆ ಬಿಳಿ ಕುರ್ತಾ ಧರಿಸಿದ್ದ ಜೋಗಿಂದರ್ ಪಾಲ್ ಜನರನ್ನು ಉದ್ದೇಶಿಸಿ ಮಾತನಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಅವರು ಆ … Continued

ಡ್ರಗ್ಸ್‌ ಪ್ರಕರಣ: ಬಾಲಿವುಡ್‌ ನಟ ಶಾರುಖ್​ ಪುತ್ರ ಆರ್ಯನ್​ ಖಾನ್​ಗೆ ಜಾಮೀನಿಲ್ಲ, ಜೈಲೇ ಗತಿ

ಮುಂಬೈ: ಹೈಪ್ರೋಫೈಲ್ ಡ್ರಗ್ ಪ್ರಕರಣದಲ್ಲಿ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಇಬ್ಬರ ಜಾಮೀನು ಅರ್ಜಿಯೂ ವಜಾಗೊಂಡಿದೆ. ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ತನ್ನ ತೀರ್ಪನ್ನು … Continued

ಭಾರತದಲ್ಲೇ ನಡೆದ ಪವಾಡ..70ನೇ ವರ್ಷಕ್ಕೆ ಮೊದಲ ಮಗುವನ್ನು ಹೆತ್ತಳಾ ಮಹಾತಾಯಿ..!

ಸಾಮಾನ್ಯವಾಗಿ ಮೊಮ್ಮಕ್ಕಳೋ ಮರೊಮೊಕ್ಕಳನ್ನೋ ಪಡೆಯುವ ವಯಸ್ಸಿನ ಅಜ್ಜಿಯೊಬ್ಬಳು ತಾಯಿಯಾಗಿದ್ದಾಳೆ. ಬರೋಬ್ಬರಿ 70 ವರ್ಷ ವಯಸ್ಸಿನ ಮಹಿಳೆಯು ತನ್ನ ಮೊಮ್ಮಕ್ಕಳು ಮತ್ತು ಮರಿ ಮೊಮ್ಮಕ್ಕಳೊಂದಿಗೆ ಸಮಯ ಕಳೆಯ ಬೇಕಾದ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ (Delivery) ನೀಡಿದ್ದಾರೆ…! ಅದೂ ಭಾರತದಲ್ಲಿ..!! ಇದನ್ನು ಒಮ್ಮೆಗೇ ನಂಬುವುದು ಕಷ್ಟ. ಆದರೆ ಇದು ಒಂದು ತಿಂಗಳ ಹಿಂದೆ ಗುಜುರಾತಿನ ಕಛ್‌ನಲ್ಲಿ ನಡೆದಿದೆ … Continued

ಭಾರತದಲ್ಲಿ 14,623 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 14,623 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 12 ಪ್ರತಿಶತ ಹೆಚ್ಚಾಗಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣ ಈಗ 3,41,08,996 ಕ್ಕೆ ಏರಿದೆ ಎಂದು ಬುಧವಾರ ಮುಂಜಾನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ … Continued

ಆಂಧ್ರಪ್ರದೇಶ ಸಿಎಂ ಜಗನ್ ವಿರುದ್ಧಆಕ್ಷೇಪಾರ್ಹ ಟೀಕೆ: ವೈಎಸ್‌ಆರ್‌ಸಿಪಿ ಕಾರ್ಯಕರ್ತರಿಂದ ಟಿಡಿಪಿ ಕಚೇರಿಗೆ ನುಗ್ಗಿ ದಾಂಧಲೆ

ಹೈದರಾಬಾದ್: ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಗಳವಾರ ಮಂಗಳಗಿರಿ, ವಿಶಾಖಪಟ್ಟಣಂ ಮತ್ತು ಇತರ ಸ್ಥಳಗಳಲ್ಲಿ ತೆಲುಗು ದೇಶಂ ಪಕ್ಷದ ಪ್ರಧಾನ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ವಿರೋಧ ಪಕ್ಷದ ವಕ್ತಾರರು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ವೈಎಸ್‌ಆರ್ ಕಾಂಗ್ರೆಸ್ … Continued