ರೈತರಿಗೆ ಸಿಹಿಸುದ್ದಿ: ರಸಗೊಬ್ಬರ ಸಬ್ಸಿಡಿ ಏರಿಕೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ: ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ಮತ್ತಷ್ಟು ಹೆಚ್ಚಿಸಿದೆ. ರೈತರಿಗೆ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಉತ್ಪನ್ನಗಳನ್ನು ಮಾರಿದರೆ ಪರಿಹಾರವಾಗಿ ರಸಗೊಬ್ಬರ ಕಂಪನಿಗಳಿಗೆ ಹೆಚ್ಚುವರಿ ₹ 28,655 ಕೋಟಿ ($ 3.8 ಶತಕೋಟಿ) ಹಣವನ್ನು ಒದಗಿಸಲಾಗುತ್ತದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ … Continued