ಕೃಷಿ ಕಾಯ್ದೆಗಳ ನ್ಯಾಯಾಲಯದಲ್ಲಿ ಪ್ರಶ್ನಿಸಿರುವಾಗ ಧರಣಿ ಮುಂದುವರಿಕೆ ಏಕೆ: ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ: ವಿವಾದಿತ ಮೂರು ಕೃಷಿ ಕಾಯಿದೆಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದ್ದು, ಇದರ ನಡುವೆ ಅವುಗಳ ವಿರುದ್ಧ ಪ್ರತಿಭಟನೆ ಮುಂದುವರಿಸಿರುವ ರೈತರ ನಡೆಗೆ ಶುಕ್ರವಾರ ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದೆ. ದೆಹಲಿಯ ಜಂತರ್‌ಮಂತರ್‌ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿಸುವಂತೆ ಕೋರಿ ಕಿಸಾನ್‌ ಮಹಾಪಂಚಾಯತ್‌ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್‌ ನೇತೃತ್ವದ … Continued

ಭೂಕುಸಿತ: ಶಿಮ್ಲಾದಲ್ಲಿ ಕುಸಿದುಬಿದ್ದ ಎಂಟು ಮಹಡಿ ಕಟ್ಟಡ.. ವಿಡಿಯೊ ವೈರಲ್

ಶಿಮ್ಲಾ: ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು ಬಹುಮಹಡಿ ಕಟ್ಟಡವೊಂದು ಕುಸಿದಿದೆ. ಗುರುವಾರ ಸಂಜೆ 5.45 ಕ್ಕೆ ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ ಈ ಘಟನೆ ನಡೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ಕುಸಿತದ ವಿಡಿಯೊ ಸಾಮಾಜಿಕ … Continued

ಸರ್ಕಾರಿ ತೈಲ ಕಂಪನಿಗಳಿಂದ ವಾಣಿಜ್ಯ ಗ್ಯಾಸ್​ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ: ಅಕ್ಟೋಬರ್ ಮೊದಲ ದಿನವೇ ಸರ್ಕಾರಿ ತೈಲ ಮಾರುಕಟ್ಟೆ ಕಂಪೆನಿಗಳು ಅಕ್ಟೋಬರ್ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) 19 ಕೇಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 43.5 ರೂಪಾಯಿ ಏರಿಕೆ ಮಾಡಿದೆ. ದೆಹಲಿಯಲ್ಲಿ 19 ಕೇಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1693 … Continued

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ ಪೆಟ್ರೋಲಿಯಂ, ಡೀಸೆಲ್‌ ದರಗಳು..!

ಮುಂಬೈ: ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದೆ. ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ. ಶುಕ್ರವಾರ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ ಸರಾಸರಿ 25 ರಿಂದ 30 ಪೈಸೆ ಹೆಚ್ಚಳವಾಗಿದೆ. ಕಳೆದ ಸೆ.5ರಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆಯಾಗಿತ್ತು. ಸರ್ಕಾರಿ ತೈಲ … Continued

ಸರ್ಕಾರದಿಂದ 40,000 ಕೋಟಿ ರೂ.ಗಳ ಬೆಂಬಲ ಕೋರಿದ ಬಿಎಸ್​ಎನ್​ಎಲ್

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅಲ್ಪಾವಧಿ ಸಾಲ ಮರುಪಾವತಿಸುವುದಕ್ಕೆ 40 ಸಾವಿರ ಕೋಟಿ ರೂ.ಗಳ ಹಣಕಾಸು ನೆರವನ್ನು ಕೇಂದ್ರ ಸರ್ಕಾರದ ಬಳಿ ಕೇಳಿದೆ. ಇದರಲ್ಲಿ ಅರ್ಧದಷ್ಟನ್ನು ಸಾವರಿನ್ ಗ್ಯಾರೆಂಟಿ ರೂಪದಲ್ಲಿ ನೀಡುವಂತೆ ವಿನಂತಿಸಲಾಗಿದೆ ಎಂದು ಕಂಪನಿ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಪಿ.ಕೆ. ಪುರ್ವಾರ್ ತಿಳಿಸಿದ್ದಾರೆ. ಈಗಿರುವ … Continued

ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಪಕ್ಷ ಕಟ್ಟುವ ಸಾಧ್ಯತೆ, ಹತ್ತಾರು ಪಂಜಾಬ್ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ

ನವದೆಹಲಿ: ಪಂಜಾಬ್ ನಲ್ಲಿ ನಡೆಯುತ್ತಿರುವ ಅಧಿಕಾರದ ಜಗಳದ ನಡುವೆ, ಕ್ಯಾಪ್ಟನ್ ಅಮರಿಂದರ್ ಸಿಂಗ್ (Capt Amarinder Singh)  ಮುಂದಿನ ಹದಿನೈದು ದಿನಗಳಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟಬಹುದು (may float new party) ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸುಮಾರು ಒಂದು ಡಜನ್ ಕಾಂಗ್ರೆಸ್ ನಾಯಕರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು … Continued

ಭಾರತದಲ್ಲಿ 26,727 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 26,727 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದರೊಂದಿಗೆ, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,37,66,707 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 277 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 4,48,339 ಕ್ಕೆ ಹೆಚ್ಚಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ. … Continued

ಮುಂಬೈ : ಚಿರತೆಯೊಂದಿಗೆ ಹೋರಾಡಿ ಗೆದ್ದ ವೃದ್ಧ ಮಹಿಳೆ…! ದೃಶ್ಯ ಸಿಸಿಟಿವಿಯಲ್ಲಿ ಸೆರೆ…ವೀಕ್ಷಿಸಿ

ಮುಂಬೈ: ಗೋರೆಗಾಂವದ ಆರೆ ಮಿಲ್ಕ್ ಕಾಲೋನಿಯಲ್ಲಿ ಬುಧವಾರ ಸಂಜೆ 7: 45 ರ ಸುಮಾರಿಗೆ ವೃದ್ಧ ಮಹಿಳೆಯ ಮೇಲೆ ಚಿರತೆ ದಾಳಿ ಮಾಡಿದೆ. 60 ವರ್ಷದ ಮಹಿಳೆ ನಿರ್ಮಲಾದೇವಿ ಸಿಂಗ್ ತನ್ನ ಮನೆಯ ಬಾಗಿಲ ಹತ್ತಿರದ ಕಟ್ಟೆಯ ಕುಳಿತಿದ್ದಾಗ ಚಿರತೆ ಹಿಂದಿನಿಂದ ದಾಳಿ ಮಾಡಿದೆ. ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾ ಘಟನೆಯನ್ನು ರೆಕಾರ್ಡ್ ಮಾಡಿದ್ದು, … Continued

ಸಿಎಂ ಚನ್ನಿ ಮನವೊಲಿಕೆ ಸಭೆ ಯಶಸ್ವಿ:ರಾಜೀನಾಮೆ ಹಿಂಪಡೆಯಲು ಸಿಧು ಒಪ್ಪಿಗೆ

ಚಂಡೀಗಡ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ( Navjot Singh Sidhu) ಮತ್ತು ಪಂಜಾಬ್‌ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಭೆ ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ನವಜೋತ್ ಸಿಂಗ್ ಸಿಧು ಹಾಕಿದ್ದ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಅಸ್ತು ಎಂದಿದ್ದಾರೆ. ಬೇಡಿಕೆ ಈಡೇರಿಸುವ ಕುರಿತು ಮೌಖಿಕ ಒಪ್ಪಿಗೆ ನೀಡಿರುವ ಮುಖ್ಯಮಂತ್ರಿ ಚನ್ನಿ, … Continued

ಕಪಿಲ್ ಸಿಬಲ್ ಟೀಕೆಯ ನಂತರ, ಶೀಘ್ರವೇ ಸಿಡಬ್ಲ್ಯುಸಿ ಸಭೆ ನಡೆಯಲಿದೆ ಎಂದ ಕಾಂಗ್ರೆಸ್

ನವದೆಹಲಿ: ಜಿ -23 ನಾಯಕರ ಬೇಡಿಕೆಯನ್ನು ಅನುಸರಿಸಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಗುರುವಾರ ತಿಳಿಸಿದ್ದಾರೆ. ಜಿ -23 – ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳನ್ನು ಕೋರಿ ಕಾಂಗ್ರೆಸ್ ಉನ್ನತಾಧಿಕಾರಿಗಳಿಗೆ ಪತ್ರ ಬರೆದ ನಾಯಕರ ಗುಂಪು -ಅದು ಪಕ್ಷದಲ್ಲಿ ಸಾಂಸ್ಥಿಕ ಚುನಾವಣೆಗೆ ಒತ್ತಾಯಿಸುತ್ತಿದೆ. … Continued