ಏಪ್ರಿಲ್​ನಿಂದ ಆಗಸ್ಟ್​ ಅವಧಿಯ ಕೇಂದ್ರದ ವಿತ್ತೀಯ ಕೊರತೆ 4.7 ಲಕ್ಷ ಕೋಟಿ ರೂ.

ನವದೆಹಲಿ: 2021ರ ಏಪ್ರಿಲ್​ನಿಂದ ಆಗಸ್ಟ್‌ ಅವಧಿಯಲ್ಲಿ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು 4.7 ಲಕ್ಷ ಕೋಟಿ ರೂ.ಗಳು ಅಥವಾ ಪೂರ್ಣ ವರ್ಷದ ಬಜೆಟ್ ಅಂದಾಜಿನ ಶೇ 31ರಷ್ಟು ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಇದು ಶೇಕಡಾ 109ರಷ್ಟು ಆಗಿತ್ತು ಎಂದು ಸೆಪ್ಟೆಂಬರ್ 30ರಂದು ಅಧಿಕೃತ ಮಾಹಿತಿಯು ತೋರಿಸಿದೆ. ಈ ಬೆಳವಣಿಗೆಯು ಪ್ರಾಥಮಿಕವಾಗಿ ನೇರ ಮತ್ತು … Continued

ಆರ್‌ಬಿಐನ ಹೊಸ ಆಟೋ ಡೆಬಿಟ್ ನಿಯಮಗಳು ಅಕ್ಟೋಬರ್ 1ರಿಂದ ಆರಂಭ: ತಿಳಿದುಕೊಳ್ಳಬೇಕಾದದ್ದು

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ವಿಸ್ತರಿಸಿದ ಗಡುವು ಅಂತ್ಯಗೊಳ್ಳಲಿದ್ದು, (RBI) ಕ್ರೆಡಿಟ್ ಕಾರ್ಡ್‌ಗಳ ಮೂಲಕ ಇ-ಆದೇಶಗಳು ಅಥವಾ ಮರುಕಳಿಸುವ ಪಾವತಿಗಳ (recurring payment) ಕುರಿತು ಹೊಸ ಮಾರ್ಗಸೂಚಿಗಳು ಅಕ್ಟೋಬರ್ 1, 2021ರಿಂದ ಜಾರಿಗೆ ಬರಲಿದೆ. ಹೊಸ ನಿಯಮವು ಈಗಾಗಲೇ ಆನ್‌ಲೈನ್ ಪಾವತಿಗಳಿಗಾಗಿ ತಮ್ಮ ಕಾರ್ಡ್‌ಗಳಲ್ಲಿ ಸ್ಥಾಯಿ ಸೂಚನೆಗಳನ್ನು ಹಾಕಿರುವ ಕಾರ್ಡುದಾರರ ಮೇಲೆ ಪ್ರಭಾವ ಬೀರುವ … Continued

ಕಾಂಗ್ರೆಸ್ಸಿನಲ್ಲಿ ಕಾಣುತ್ತಿರುವ ಬಿಕ್ಕಟ್ಟಿಗೆ ಮೂವರು ಗಾಂಧಿಗಳೇ ಹೊಣೆ: ಮಾಜಿ ಕೇಂದ್ರ ಸಚಿವ ನಟ್ವರ್ ಸಿಂಗ್ ವಾಗ್ದಾಳಿ

ನವದೆಹಲಿ: ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ಕಾಂಗ್ರೆಸ್ ತೊರೆದಿದ್ದರೂ ಅದರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಪ್ರಸ್ತುತ ಕಾಂಗ್ರೆಸ್ ವಿದ್ಯಮಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟಿಗೆ ಸೋನಿಯಾ, ರಾಹುಲ್ ಹಾಗೂ ಪ್ರಿಯಾಂಕಾ ಈ ಮೂವರು ಗಾಂಧಿಗಳೇ ಹೊಣೆಗಾರರು ಎಂದು ವಾಗ್ದಾಳಿ ನಡೆಸಿರುವ ಅವರು, ರಾಹುಲ್ … Continued

ಪಾಟಿ ಸವಾಲಿನ ವೇಳೆ ಸಂತ್ರಸ್ತೆ ಮುಂದೆ ಅತ್ಯಾಚಾರ ಕೃತ್ಯದ ಇಂಚಿಂಚೂ ವಿವರ: ವಿಚಾರಣಾ ನ್ಯಾಯಾಲಯದ ಬಗ್ಗೆ ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ

ಮುಂಬೈ: ವಿಚಾರಣಾ ನ್ಯಾಯಾಲಯವೊಂದರಲ್ಲಿ ಪಾಟಿ ಸವಾಲಿನ ವೇಳೆ ಪ್ರತಿವಾದಿ ಪರ ವಕೀಲರು ಅತ್ಯಾಚಾರ ಕೃತ್ಯದ ಇಂಚಿಂಚೂ ವಿವರಗಳನ್ನು ಸಂತ್ರಸ್ತೆಯ ಮುಂದೆ ಸಲಹೆಯ ಹೆಸರಿನಲ್ಲಿ ನಡೆಸಿರುವುದು ಬಾಂಬೆ ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ. ಸಂತ್ರಸ್ತೆಗೆ ಕೇಳಲಾದ ಪ್ರಶ್ನೆಗಳು ಸೂಕ್ತ ರೀತಿಯ ಪಾಟಿ ಸವಾಲು ಎಂದು ಕರೆಸಿಕೊಳ್ಳುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಾಧನಾ ಎಸ್ ಜಾಧವ್ ಮತ್ತು ಎಸ್. ವಿ. ಕೊತ್ವಾಲ್ … Continued

ಭಾರತದ ಅಗ್ರ 10 ಶ್ರೀಮಂತರಲ್ಲಿ ಮುಕೇಶ ಅಂಬಾನಿ ನಂ.1, ಗೌತಮ ಅದಾನಿ ನಂ.2 : ದೇಶದ 10 ಶ್ರೀಮಂತರ ಒಂದು ದಿನದ ಆದಾಯ ಎಷ್ಟು ಗೊತ್ತೆ..?

ಐಐಎಫ್ಎಲ್ ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ 2021 ರ ಪ್ರಕಾರ ಮುಕೇಶ್ ಅಂಬಾನಿ ಸತತ 10 ನೇ ವರ್ಷವೂ 7,18,000 ಕೋಟಿ ಸಂಪತ್ತಿನೊಂದಿಗೆ ಸತತ 10 ನೇ ವರ್ಷವೂ ಮುಖೇಶ್ ಅಂಬಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮುಂದುವರಿದಿದ್ದಾರೆ. ಮುಖೇಶ್ ಅಂಬಾನಿಯ 2020-21 ರಲ್ಲಿ ಶೇ.9 ರಷ್ಟು ಏರಿಕೆಯಾಗಿದ್ದು, 7,18,000 ಕೋಟಿ ರೂಪಾಯಿಗೆ ಏರಿಕೆಯಾಗಿದೆ. … Continued

ನಾನು ಬಿಜೆಪಿ ಸೇರುವುದಿಲ್ಲ, ಆದರೆ ಕಾಂಗ್ರೆಸ್ಸಿನಲ್ಲಿಯೂ ಉಳಿಯುವುದಿಲ್ಲ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌

ನವದೆಹಲಿ: ನಾನು ಬಿಜೆಪಿಗೆ ಸೇರುತ್ತಿಲ್ಲ, ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೇನೆ ಎಂದು ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಹೇಳಿದ್ದಾರೆ. ಚುನಾವಣೆಗೆ ನಾಲ್ಕು ತಿಂಗಳಿರುವಾಗ, ಪಂಜಾಬ್ ಮುಖ್ಯಮಂತ್ರಿಯಿಂದ ರಾಜೀನಾಮೆ ನೀಡಬೇಕಾಗಿ ಬಂದ ನಂತರದ ಪರಿಸ್ಥಿತಿ ಬಗ್ಗೆ ಅವರು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ ಆದರೆ ನಾನು ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ. ನನ್ನನ್ನು … Continued

ನವಜೋತ್ ಸಿಧು -ಪಂಜಾಬ್ ಸಿಎಂ ಮಧ್ಯಾಹ್ನ 3 ಗಂಟೆಗೆ ಭೇಟಿ: ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಧು

ನವದೆಹಲಿ: ಪಂಜಾಬ್‌ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಇತ್ತೀಚಿನ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯನ್ನು ಭೇಟಿಯಾಗಲು ಒಪ್ಪಿಕೊಂಡಿರುವುದಾಗಿ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಮಾತುಕತೆಗೆ ಆಹ್ವಾನಿಸಿರುವ ಪಂಜಾಬ್‌ ಮುಖ್ಯಮಂತ್ರಿ ನವಜೋತ್‌ ಸಿಂಗ್‌ ಸಿಧು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಗುರುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಸಿಧು … Continued

ಭಾರತದಲ್ಲಿ 23,529 ಹೊಸ ಕೋವಿಡ್ -19 ಪ್ರಕರಣಗಳು ದಾಖಲು..ನಿನ್ನೆಗಿಂತ 24.7% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 23,529 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 24.7 % ಹೆಚ್ಚಾಗಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಸೋಂಕುಗಳು ಈಗ 3,37,39,980 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಬೆಳಿಗ್ಗೆ ಮಾಹಿತಿ ಬಿಡುಗಡೆ ಮಾಡಿದೆ. ಇದೇ ಸಮಯದಲ್ಲಿ ಅಲ್ಲದೆ, ಕಳೆದ … Continued

ಇಸಿಎಲ್‌ಜಿಎಸ್‌: ಎಂಎಸ್​ಎಂಇ ತುರ್ತು ಸಾಲ ಯೋಜನೆ ಅವಧಿ 2022ರ ಮಾರ್ಚ್ ತನಕ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಹಣಕಾಸು ಸಚಿವಾಲಯವು ಸೆಪ್ಟೆಂಬರ್ 29ರಂದು ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS) ವ್ಯಾಪ್ತಿಯನ್ನು ಆರು ತಿಂಗಳವರೆಗೆ, ಅಂದರೆ ಮಾರ್ಚ್ 2022ರ ವರೆಗೆ ವಿಸ್ತರಿಸಿದೆ. ಕೊವಿಡ್ 19 ಸಾಂಕ್ರಾಮಿಕದ ಎರಡನೇ ಅಲೆಯಿಂದ ಪ್ರಭಾವಕ್ಕೆ ಒಳಗಾಗಿರುವ ವಿವಿಧ ವ್ಯವಹಾರಗಳನ್ನು ಬೆಂಬಲಿಸುವ ದೃಷ್ಟಿಯಿಂದ, ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS) ಗಡುವನ್ನು 31.03.2022ರ ವರೆಗೆ ಅಥವಾ … Continued

ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಪ್ರಧಾನ ಮಂತ್ರಿ ಪೋಷಣ್ ಯೋಜನೆ ಎಂದು ಮರುನಾಮಕರಣ: ಹೆಸರು ಬದಲಾವಣೆ ಮಾತ್ರ ವ್ಯತ್ಯಾಸವಲ್ಲ, ಇನ್ನೂ ಇದೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಐದು ವರ್ಷಗಳ ಅವಧಿಗೆ ಶಾಲೆಗಳಲ್ಲಿ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಮುಂದುವರಿಸಲು ನಿರ್ಧರಿಸಿದೆ. ಈ ಮೊದಲು ಮಧ್ಯಾಹ್ನದ ಬಿಸಿಯೂಟದ ಯೋಜನೆ ಎಂದು ಕರೆಯುತ್ತಿದ್ದು ಈ ಯೋಜನೆಗೆ ಈಗ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಎಂಬ ಹೆಸರಿನಲ್ಲಿ … Continued