ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ಪ್ರಕರಣ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪ್ರಶ್ನಿಸಿದ ಮುಂಬೈ ಪೊಲೀಸರು

ಮುಂಬೈ: ಸೋಮವಾರ ರಾತ್ರಿ ಅಶ್ಲೀಲ ಚಿತ್ರಗಳನ್ನು ರಚಿಸಿ ಕೆಲವು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಪ್ರಕಟಿಸಿದ ಆರೋಪದ ಮೇಲೆ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ನ್ಯಾಯಾಲಯವು ನಟ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮತ್ತು ಅವರ ಸಹವರ್ತಿ ರಿಯಾನ್ ಥೋರ್ಪ್ ಅವರನ್ನು ಜುಲೈ 27 ರವರೆಗೆ ಪೊಲೀಸ್ … Continued

ಮೂರನೇ ಕೋವಿಡ್ ಅಲೆ ವೈರಸ್ಸಿನ ರೂಪಾಂತರ ಅಥವಾ ಜನಸಂಖ್ಯೆಯಿಂದಾಗಿ ಸಂಭವಿಸಬಹುದು:ಸರ್ಕಾರ

ನವದೆಹಲಿ: ಕೋವಿಡ್‌ -19 ರ ಮೂರನೇ ಅಲೆಯು ವೈರಸ್‌ನ ರೂಪಾಂತರಗಳಿಂದಾಗಿ ಅಥವಾ ಲಭ್ಯವಿರುವ ಜನಸಂಖ್ಯೆಯ ಕಾರಣದಿಂದ ಸಂಭವಿಸಬಹುದು ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ, ಸರ್ಕಾರವು ಮೂರನೇ ಅಲೆಯು ಹಲವಾರು ಔಷಧೀಯ ಮತ್ತು ಔಷಧೇತರ ಮಧ್ಯಸ್ಥಿಕೆಗಳ ಮೇಲೆ ಮತ್ತು ಸಾಂಕ್ರಾಮಿಕ ರೋಗದ ನಿರ್ವಹಣೆಯ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದೆ. ಮೂರನೆಯ ಅಲೆಯು ವೈರಸ್‌ನಲ್ಲಿನ ರೂಪಾಂತರಗಳಿಂದಾಗಿ … Continued

ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಎಸ್‌ಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ತ್ವರಿತ ನಿರ್ಮಾಣದ ಭರವಸೆ

ಲಕ್ನೋ: ನಿರ್ಣಾಯಕ 2022ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ ದೇವಾಲಯದ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸುವುದಾಗಿ ಮಾಯಾವತಿಯ ಬಹುಜನ ಸಮಾಜ ಪಕ್ಷ ಭರವಸೆ ನೀಡಿದೆ. ದೇವಾಲಯ ನಿರ್ಮಾಣಕ್ಕಾಗಿ ಮೀಸಲಾದ ಕೋಟ್ಯಂತರ ರೂಪಾಯಿ ಸಂಗ್ರಹಣೆ ಮಾಡುವುದು ಮಾತ್ರ ಬಿಜೆಪಿ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಭಾರತದ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶದ ದಲಿತ ಮತಗಳ … Continued

ಮಳೆ: ದೂಧ್‌ಸಾಗರ್-ಸೋನಾಲಿಮ್ ನಡುವೆ ಹಳಿ ತಪ್ಪಿದ ಪ್ರಯಾಣಿಕರ ರೈಲು

ಪಣಜಿ: ಮಂಗಳೂರು ಜಂಕ್ಷನ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ಸಿಗೆ ಹೊರಟಿದ್ದ ಪ್ರಯಾಣಿಕರ ರೈಲು ದಕ್ಷಿಣ ಗೋವಾದ ದೂಧ್‌ ಸಾಗರ್ ಮತ್ತು ಸೋನೌಲಿಮ್ ನಡುವೆ ಹಳಿ ತಪ್ಪಿದೆ. ಭಾರೀ ಮಳೆ ಮತ್ತು ಮಹಾರಾಷ್ಟ್ರದ ಚಿಪ್ಲುನ್ ಮತ್ತು ಕಾಮಥೆ ನಡುವೆ ವಶಿಷ್ಠ ನದಿ ಉಕ್ಕಿ ಹರಿದಿದ್ದರಿಂದ ರೈಲು ಹಳಿ ತಪ್ಪಿ ನಿಲ್ಲುವಂತಾಯಿತು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವು … Continued

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಜುಲೈ 27- 28 ರಂದು ಭಾರತಕ್ಕೆ ಭೇಟಿ, ಪಿಎಂ ಮೋದಿ ಭೇಟಿ

ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಜೆ ಬ್ಲಿಂಕೆನ್ ಜುಲೈ 27 ಮತ್ತು ಜುಲೈ 28 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಮೆರಿಕ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಭಾರತದ ಮೊದಲ ಭೇಟಿಯಾಗಿದೆ. ಭೇಟಿಯ ವೇಳೆ ಅವರು ಜುಲೈ 28 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ (ಇಎಎಂ) ಎಸ್ … Continued

ಮಹಾರಾಷ್ಟ್ರದಲ್ಲಿ ಭೂಕುಸಿತ, ಮಳೆ ಸಂಬಂಧಿ ಘಟನೆಗಳಲ್ಲಿ 71 ಮಂದಿ ಸಾವು

ಮುಂಬೈ: ಭಾರಿ ಅನಾಹುತಗಳ ಸರಣಿಯಲ್ಲಿ, ಧಾರಾಕಾರ ಮಳೆಯ ನಂತರ ಮಹಾರಾಷ್ಟ್ರದ ರಾಯಗಡ, ರತ್ನಾಗಿರಿ ಮತ್ತು ಸತಾರಾ ಜಿಲ್ಲೆಗಳಲ್ಲಿ ಸಂಭವಿಸಿದ ಬೆಟ್ಟಗುಡ್ಡಗಳ ಕುಸಿತ ಮತ್ತು ಭೂಕುಸಿತಗಳಲ್ಲಿ ಕನಿಷ್ಠ 71 ಗ್ರಾಮಸ್ಥರು ಮಣ್ಣಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಭೂಕುಸಿತದಿಂದ ತಾಲಿಯಾ ಗ್ರಾಮದಲ್ಲಿ (ಮಹಾದ್) 38 ಮತ್ತು ಪೋಲದಪುರದಲ್ಲಿ 11(ಎರಡೂ ರಾಯಗಡ ಜಿಲ್ಲೆಯಲ್ಲಿ), ಸತಾರಾ ಜಿಲ್ಲೆಯಲ್ಲಿ … Continued

ಸಿಎಂ ಅಮರಿಂದರ್‌ ಸಿಂಗ್‌ ಉಪಸ್ಥಿತಿಯಲ್ಲಿ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಧು ಪದಗ್ರಹಣ

ಚಂಡಿಗಡ: ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಸುಮಾರು ಎರಡು ವರ್ಷಗಳ ಕಾಲ ಉಂಟಾದ ತೀವ್ರ ಬಿಕ್ಕಟ್ಟಿನ ನಂತರ, ಪಂಜಾಬ ಶಾಸಕ ನವಜೋತ್ ಸಿಂಗ್ ಸಿಧು ಶುಕ್ರವಾರ ಪಂಜಾಬಿನ ಹೊಸ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಪಕ್ಷದ ಸಾಮಾನ್ಯ ಕಾರ್ಯಕರ್ತ ಮತ್ತು ಅದರ ರಾಜ್ಯ … Continued

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ ಜುಲೈ 27ರ ವರೆಗೂ ಪೊಲೀಸ್ ಕಸ್ಟಡಿಗೆ

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಮುಂಬೈ ನ್ಯಾಯಾಲಯವು ಉದ್ಯಮಿ ರಾಜ್ ಕುಂದ್ರಾ ಅವರ ಪೊಲೀಸ್ ಕಸ್ಟಡಿಯನ್ನು ಜುಲೈ 27ರ ವರೆಗೆ ವಿಸ್ತರಿಸಿದೆ. ಬಾಲಿವುಡ್ ನಟ ಶಿಲ್ಪಾ ಶೆಟ್ಟಿಯವರ ಪತಿ ಕುಂದ್ರಾ ಅವರನ್ನು ಜುಲೈ 19 ರಂದು ಮುಂಬೈ ಪೊಲೀಸರ ಅಪರಾಧ ಶಾಖೆ ಬಂಧಿಸಿತ್ತು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಶ್ಲೀಲ … Continued

ಮಹಾರಾಷ್ಟ್ರದಲ್ಲಿ ಮಳೆ ಪ್ರಕೋಪ: ರಾಯಗಡದಲ್ಲಿ ಭೂಕುಸಿತದಿಂದ 36 ಮಂದಿ ಸಾವು, ಅನೇಕರು ಸಿಲುಕಿರುವ ಶಂಕೆ

ಮುಂಬೈ: ಮಹಾರಾಷ್ಟ್ರದ ಪ್ರವಾಹದಿಂದ ಹಾನಿಗೊಳಗಾದ ರಾಯಗಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 36 ಜನರು ಮೃತಪಟ್ಟಿದ್ದಾರೆ ಮತ್ತು ಇನ್ನೂ ಅನೇಕರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 32 ತಲೈನಲ್ಲಿ ಮತ್ತು 4 ಸಖರ್ ಸುತಾರ್ ವಾಡಿಯಲ್ಲಿ ಮೃತಪಟ್ಟಿದ್ದಾರೆ. ಕನಿಷ್ಠ 30 ಜನರು ಸಿಕ್ಕಿಬಿದ್ದಿದ್ದಾರೆ ಎಂದು ರಾಯಗಡ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮುಂಬೈಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ … Continued

ಆರ್ಬಿಐನಿಂದ ಶೀಘ್ರ ಡಿಜಿಟಲ್ ಕರೆನ್ಸಿ ಬಿಡುಗಡೆ: ಉಪಗವರ್ನರ್

ನವದೆಹಲಿ: ಬಿಟ್ಕಾಯಿನ್ ಕ್ರಿಪ್ಟೋಕರೆನ್ಸಿ ಮಾದರಿಯಲ್ಲಿ ನಮ್ಮದೇ ಆದ ಡಿಜಿಟಲ್ ಕರೆನ್ಸಿ ಜಾರಿಗೊಳಿಸುವ ನಿಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸುವುದಾಗಿ ಆರ್.ಬಿ.ಐ.ನ ಉಪ ಗವರ್ನರ್ ಟಿ.ರವಿಶಂಕರ್ ತಿಳಿಸಿದ್ದಾರೆ. ವಿಶ್ವದ ಬಹುತೇಕ ದೇಶಗಳ ಕೇಂದ್ರೀಯ ಬ್ಯಾಂಕ್ ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿ ಬಿಡುಗಡೆ ಪ್ರಕ್ರಿಯೆಯಲ್ಲಿವೆ. ಆರ್.ಬಿ.ಐ. ಸಹ ಅದೇ ದಿಕ್ಕಿನಲ್ಲಿ ಹೆಜ್ಜೆ ಇಡುತ್ತಿದೆ. ಹಂತ … Continued