ಶೀಘ್ರದಲ್ಲೇ ಎಲ್ಲ ದೇಶಗಳಲ್ಲಿಯೂ ‘ಕೋವಿನ್ ಪ್ಲಾಟ್ ಫಾರಂ ಲಭ್ಯ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಕೋವಿಡ್‌ ಲಸಿಕೆ ಅಭಿಯಾನಕ್ಕಾಗಿ ಭಾರತದಲ್ಲಿ ಅಭಿವೃದ್ಧಿಪಡಿಸಿದದ ಕೋವಿನ್ ಪ್ಲಾಟ್ ಫಾರಂ ಅನ್ನು ಓಪನ್ ಸೋರ್ಸ್ ಆಗಿ ಇಡಲಾಗುವುದು, ಶೀಘ್ರದಲ್ಲಿಯೇ ಇದು ಎಲ್ಲ ರಾಷ್ಟ್ರಗಳಲ್ಲಿಯೂ ಲಭ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಂಕ್ರಾಮಿಕ ತಡೆಗಟ್ಟುವ ನಿಟ್ಟಿನಲ್ಲಿ ಅದರ ಪರಿಣಿತಿ ಮತ್ತು ಸಂಪನ್ಮೂಲವನ್ನು ಜಾಗತಿಕ ಸಮುದಾಯದೊಂದಿಗೆ ಹಂಚಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಅವರುಹೇಳಿದರು. ವಿಡಿಯೋ ಕಾನ್ಫರೆನ್ಸ್ … Continued

ಗೋಮತಿ ರಿವರ್ ಫ್ರಂಟ್ ಯೋಜನೆ ಅಕ್ರಮ: ಸಿಬಿಐನಿಂದ 2ನೇ ಎಫ್ಐಆರ್, 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ

ನವದೆಹಲಿ; ಉತ್ತರ ಪ್ರದೇಶದ ಹಿಂದಿನ ಅಖಿಲೇಶ್ ಯಾದವ್ ಸರ್ಕಾರವು ಪ್ರಾರಂಭಿಸಿದ ಗೋಮತಿ ರಿವರ್ ಫ್ರಂಟ್ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ಸೋಮವಾರ ಎರಡನೇ ಎಫ್ಐಆರ್ ದಾಖಲಿಸಿದೆ. ಉತ್ತರ ಮತ್ತು ಇತರೆಡೆ 40 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸರ್ಕಾರಿ ಇಲಾಖೆಗಳ 16 (ಸೇವೆಯಲ್ಲಿರುವ ಮತ್ತು ನಿವೃತ್ತ) ಎಂಜಿನಿಯರ್‌ಗಳು ಸೇರಿದಂತೆ 189 ಆರೋಪಿಗಳನ್ನು ಏಜೆನ್ಸಿಯು ಬಂಧಿಸಿದೆ. ಮತ್ತು … Continued

2022ರ ಪರೀಕ್ಷೆಗೆ 10, 12ನೇ ತರಗತಿ ಪಠ್ಯಕ್ರಮ ಕಡಿಮೆ ಮಾಡಿದ ಸಿಐಎಸ್‌ಸಿಇ

ನವದೆಹಲಿ: ಮುಂದಿನ ಸಾಲಿಗೆ ಐಸಿಎಸ್‌ಇ 10 ಮತ್ತು ಐಎಸ್‌ಸಿ 12 ನೇ ವಾರ್ಷಿಕ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿತಗೊಳಿಸುವುದಾಗಿ ಸಿಐಎಸ್‌ಸಿಇ ಪ್ರಕಟಿಸಿದೆ. ಮಂಡಳಿಯು ಐಸಿಎಸ್‌ಇ ಮತ್ತು ಐಎಸ್‌ಸಿ 2022 ಪರೀಕ್ಷೆಗಳಿಗೆ ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಿದೆ. ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 2022ರ ಪರೀಕ್ಷೆಗಳಿಗೆ 10ನೇ ತರಗತಿ … Continued

ಎಲ್ಗರ್ ಪರಿಷದ್​ ಪ್ರಕರಣ: ಹೋರಾಟಗಾರ ಫಾದರ್​ ಸ್ಟಾನ್​ ಸ್ವಾಮಿ ನಿಧನ

ಮುಂಬೈ: ಕಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ (ಜುಲೈ 5) ನಿಧನರಾಗಿದ್ದಾರೆ. ಬಾಂಬೆ ಹೈ ಕೋರ್ಟ್​ ಅವರ ಜಾಮೀನು ಅರ್ಜಿಯ ವಿಚಾರಣೆಗೆಂದು ಕೈಗೆತೆಗೆದುಕೊಂಡಾಗ ಅವರ ನಿಧನದ ಮಾಹಿತಿಯನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ … Continued

ಕೆಆರ್​ಎಸ್ ಡ್ಯಾಂ ಗೇಟಿಗೆ ಸುಮಲತಾರ ಮಲಗಿಸಬೇಕು :ಹೆಚ್​ಡಿಕೆ, ಮಹಿಳೆಯರ ಬಗ್ಗೆ ತುಚ್ಛ ಮಾತಿನಿಂದ ಅವರ ಮನಸ್ಥಿತಿ ಪ್ರದರ್ಶನ: ಸುಮಲತಾ ತಿರುಗೇಟು

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮಧ್ಯೆ ಮತ್ತೆ ವಾಗ್ಯುದ್ಧ ನಡೆದಿದೆ. ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗದಾಳಿ ನಡೆಸಿದ್ದಾರೆ, ಇದಕ್ಕೆ ಸುಮಲತಾ ತಿರುಗೇಟು ನೀಡಿದ್ದಾರೆ. . ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ … Continued

ಪ್ರಣಬ್ ಮುಖರ್ಜಿ ಪುತ್ರ ಅಭಜೀತ್‌ ಮುಖರ್ಜಿ ಇಂದು ಟಿಎಂಸಿಗೆ ಸೇರ್ಪಡೆ..?

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಸಂಸದರಾಗಿರುವ ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಸೇರಲು ಸಜ್ಜಾಗಿದ್ದಾರೆ. ಜಂಗೀಪುರದ ಮಾಜಿ ಕಾಂಗ್ರೆಸ್ ಸಂಸದ ಟಿಎಂಸಿ ನಾಯಕತ್ವದೊಂದಿಗೆ ಕಳೆದ ಕೆಲವು ವಾರಗಳಿಂದ ಮಾತುಕತೆ ನಡೆಸುತ್ತಿದ್ದಾರೆ. ಅಭಿಜಿತ್ ಮುಖರ್ಜಿ ಅವರು ಕಳೆದ ತಿಂಗಳು ಕೋಲ್ಕತ್ತಾದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರನ್ನು … Continued

ಮೂರು ತಿಂಗಳಲ್ಲಿ ಅತಿ ಕಡಿಮೆ ದೈನಂದಿನ ಸಾವು ದಾಖಲಿಸಿದ ಭಾರತ

ನವದೆಹಲಿ: ಭಾರತವು ಸೋಮವಾರ 39,796 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 723 ಸಾವುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಇದು ಮೂರು ತಿಂಗಳಲ್ಲಿ ಅತಿ ಕಡಿಮೆ ದೈನಂದಿನ ಸಾವಿನ ಸಂಖ್ಯೆಯಾಗಿದೆ. ಪ್ರಸ್ತುತ 4.82 ಲಕ್ಷ ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಸಾವಿನ ಸಂಖ್ಯೆಯನ್ನು 4,02,728 ಕ್ಕೆ ಒಯ್ದಿದೆ. ಕಳೆದ 24 … Continued

ಲಕ್ನೋ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಐಸಿಯುಗೆ ದಾಖಲು

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಭಾನುವಾರ ಸಂಜೆ ಲಕ್ನೋದಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಸ್‌ಜಿಪಿಜಿಐ) ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ ಎಂದು ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್‌ ಅವರ ಆರೋಗ್ಯ ಮೇಲ್ವಿಚಾರಣೆ ಮಾಡಲು ನೆಫ್ರಾಲಜಿ, ಕಾರ್ಡಿಯಾಲಜಿ, … Continued

ಅಸ್ಸಾಂ ಸ್ಥಳೀಯ ಮುಸ್ಲಿಮರು ಜನಸಂಖ್ಯೆ ನಿಯಂತ್ರಣ ಪರಿಶೀಲನೆಗೆ ಒಪ್ಪಿದ್ದಾರೆ: ಸಿಎಂ ಶರ್ಮಾ

ಅಸ್ಸಾಂನ ಸ್ಥಳೀಯ ಮುಸ್ಲಿಮರ ಪ್ರತಿನಿಧಿಗಳು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಭಾನುವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಜನಸಂಖ್ಯೆ ಸ್ಫೋಟವು ಒಂದು ಪ್ರಮುಖ ಕಾಳಜಿಯಾಗಿದೆ ಮತ್ತು ರಾಜ್ಯದ ಅಭಿವೃದ್ಧಿಗೆ ಅಪಾಯವನ್ನುಂಟುಮಾಡಿದೆ ಎಂಬುದನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಶರ್ಮಾ ಅವರು ಕರೆದ ಸಭೆಯಲ್ಲಿ ಸಮುದಾಯಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು ಆದರೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಜನಸಂಖ್ಯೆಯ … Continued

ಸಂಭವನೀಯ ಡ್ರೋನ್ ದಾಳಿ ಬಗ್ಗೆ ಗುಪ್ತಚರ ಮಾಹಿತಿ ನಂತರ ಕೇರಳ, ತಮಿಳುನಾಡು ಹೈ ಅಲರ್ಟ್: ವರದಿ

ನವದೆಹಲಿ: ಸಂಭವನೀಯ ಡ್ರೋನ್ ದಾಳಿಯ ಬಗ್ಗೆ ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ಕೇರಳ ಮತ್ತು ತಮಿಳುನಾಡು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯ ಪ್ರಕಾರ, ಕೇಂದ್ರ ಗುಪ್ತಚರ ಸಂಸ್ಥೆಗಳು ಕೇರಳ ಮತ್ತು ತಮಿಳುನಾಡು ರಾಜ್ಯ ಪೊಲೀಸರನ್ನು ಹೆಚ್ಚು ಸಜ್ಜಾಗಿರುವಂತೆ ಕೇಳಿಕೊಂಡಿವೆ. ಜೂನ್ 27 ರಂದು ಜಮ್ಮುವಿನ ವಾಯುಪಡೆ ನಿಲ್ದಾಣದಲ್ಲಿ ಅವಳಿ ಡ್ರೋನ್ ದಾಳಿಯ ನಂತರ ಈ … Continued