ಉತ್ತರ ಪ್ರದೇಶ ಬಲವಂತದ ಮತ ಪರಿವರ್ತನೆ ದಂಧೆ: ಪಾಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದ ಸಂತ್ರಸ್ತನ ಕುಟುಂಬ

ನವದೆಹಲಿ: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರಕ್ಕೆ ಒಳಗಾದವರ ಕುಟುಂಬಕ್ಕೆ ಪಾಕಿಸ್ತಾನದಿಂದ ಬೆದರಿಕೆ ಕರೆಗಳು ಬಂದಿವೆ ಎಂದು ಮತಾಂತರಕ್ಕೊಳಗಾದನ ತಂದೆ ಹೇಳಿದ್ದಾರೆ. ಮನು ಯಾದವ್ ಅವರ ತಂದೆ ತನ್ನ ಮಗನ ಮೊಬೈಲ್ ಸಂಖ್ಯೆಗೆ ಪಾಕಿಸ್ತಾನದಿಂದ ಕರೆ ಮಾಡಿದ್ದು ತಾನು ಕರೆ ಸ್ವೀಕರಿಸಿರುವುದಾಗಿ ಆರೋಪಿಸಿದ್ದಾರೆ. ಮುಫ್ತಿ ಖಾಜಿ ಜೆಹಂಗೀರ್ ಆಲಂ ಕಸ್ಮಿ ಮತ್ತು ಮೊಹಮ್ಮದ್ ಉಮರ್ ಗೌತಮ್ ಅವರು … Continued

ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಾಬಾ ರಾಮದೇವ್

ನವದೆಹಲಿ: ವಿವಿಧ ರಾಜ್ಯಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಯನ್ನು ತಡೆಹಿಡಿಯಬೇಕೆಂದು ಯೋಗ ಗುರು ಬಾಬಾ ರಾಮದೇವ್ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಪಾಟ್ನಾ ಮತ್ತು ರಾಯ್ಪುರಗಳಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿರುವ ಎಫ್‌ಐಆರ್‌ಗಳ ವಿಚಾರಣೆಯನ್ನು ತಡೆಹಿಡಿಯಲು ಬಾಬಾ ರಾಮ್‌ದೇವ್ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ ಮತ್ತು ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿದ್ದಾರೆ. ಕೋವಿಡ್ -19 ಚಿಕಿತ್ಸೆಗಾಗಿ … Continued

ಜಮ್ಮು-ಕಾಶ್ಮೀರ:ಪ್ರಧಾನಿ ಕರೆದ ಜೂ.24ರ ಸರ್ವ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವ ಕಾಂಗ್ರೆಸ್​

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕರೆದ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷ ಹೇಳಿದೆ. ಜೂ.24ರಂದು ಈ ಸಭೆ ನಡೆಯಲಿದ್ದು ಕಾಂಗ್ರೆಸ್​ ಸೇರಿ ಪ್ರಮುಖ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಗುಪ್ಕಾರ್​ ಮೈತ್ರಿಕೂಟ ಕೂಡ ಈ ಸಭೆಯಲ್ಲಿ ಪಾಲ್ಗೊಂಳ್ಳುವುದಾಗಿ ತಿಳಿಸಿದೆ. ಕಳೆದ ವರ್ಷ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಮತ್ತು … Continued

ಚೋಕ್ಸಿ-ನೀರವ್ ಮೋದಿ-ಮಲ್ಯರ 8,442 ಕೋಟಿ ರೂ. ಮೌಲ್ಯದ ಆಸ್ತಿ ಸಾರ್ವಜನಿಕ ಬ್ಯಾಂಕುಗಳಿಗೆ ವರ್ಗಾವಣೆ:ಇಡಿ

ನವದೆಹಲಿ: ಉದ್ಯಮಿಗಳಾದ ನೀರವ್ ಮೋದಿ, ಮೆಹುಲ್ ಚೋಕ್ಸಿ ಹಾಗೂ ವಿಜಯ್ ಮಲ್ಯ ಮಾಡಿದ್ದ ವಂಚನೆಯಿಂದ ನಷ್ಟ ಅನುಭವಿಸಿದ್ದ ಸಾರ್ವಜನಿಕ ವಲಯ ಬ್ಯಾಂಕುಗಳಿಗೆ 8441.5 ಕೋಟಿ ರೂ.ಗಳ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವರ್ಗಾಯಿಸಿದೆ. ಈ ಕುರಿತು ಜಾರಿ ನಿರ್ದೇಶನಾಲಯ ಪ್ರಕಟಣೆ ನೀಡಿದ್ದು, ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ತಮ್ಮ ಕಂಪನಿಗಳ … Continued

ಮೂರು ಸಹಕಾರಿ ಬ್ಯಾಂಕುಗಳಿಗೆ ದಂಡ ವಿಧಿಸಿದ ಆರ್‌ಬಿಐ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೂನ್ 21 ರಂದು ವಿವಿಧ ನಿಯಮ ಉಲ್ಲಂಘನೆಗಳಿಗಾಗಿ ಮಹಾರಾಷ್ಟ್ರ ಮೂಲದ ಬಾರಾಮತಿ ಸಹಕಾರಿ ಬ್ಯಾಂಕ್, ಮೊಗವೀರ ಸಹಕಾರ ಬ್ಯಾಂಕ್ ಮತ್ತು ಇಂದಾಪುರ ನಗರ ಸಹಕಾರಿ ಬ್ಯಾಂಕುಳಿಗೆ ವಿತ್ತೀಯ ದಂಡ ವಿಧಿಸಿದೆ. ಠೇವಣಿ ಖಾತೆಗಳ ನಿರ್ವಹಣೆ ಮತ್ತು ಕೆವೈಸಿ ನಿರ್ದೇಶನಗಳ ಕುರಿತು ಆರ್‌ಬಿಐ ನೀಡಿರುವ ನಿರ್ದೇಶನಗಳನ್ನು ಪಾಲಿಸಲು ವಿಫಲವಾದ … Continued

ಭಾರತದಲ್ಲಿ 40 ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕು ಪತ್ತೆ; ಕರ್ನಾಟಕದಲ್ಲಿ 2 ಪ್ರಕರಣ ವರದಿ..!

ನವದೆಹಲಿ: ಕರ್ನಾಟಕದಲ್ಲಿ ಎರಡು ಪ್ರಕರಣಗಳು ಸೇರಿದಂತೆ ದೇಶಾದ್ಯಂತ ಮಾರಕ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿಯ 40 ಸೋಂಕು ವರದಿಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶಾದ್ಯಂತ ಒಟ್ಟು 40 ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕುಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ21 ಪ್ರಕರಣಗಳು ವರದಿಯಾಗಿದ್ದು, ಮಧ್ಯ ಪ್ರದೇಶದಲ್ಲಿ 6, ಕೇರಳ ಮತ್ತು ತಮಿಳುನಾಡಿನಲ್ಲಿ … Continued

ಭಾರತದಲ್ಲಿ ಐದು ರಾಜ್ಯಗಳಿಂದ ಶೇ. 70.52ರಷ್ಟು ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಭಾರತವು 50,848 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟಾರೆ ಪ್ರಕರಣಗಳನ್ನು 3,00,28,709 ಕ್ಕೆ ತಳ್ಳಿದೆ. ಒಂದು ದಿನದ ಹಿಂದೆ (ಮಂಗಳವಾರ), ದೇಶವು 91 ದಿನಗಳಲ್ಲಿ ಮೊದಲ ಬಾರಿಗೆ, 50,000 ಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳನ್ನು 42,640 ಕ್ಕೆ ದಾಖಲಿಸಿದೆ. … Continued

ಕೋವಿಡ್ ರೋಗಿಯೊಂದಿಗಿನ ಕ್ಷಣಮಾತ್ರದ ಮುಖಾಮುಖಿಯಲ್ಲಿಯೂ ಡೆಲ್ಟಾ ಪ್ಲಸ್ ರೂಪಾಂತರ ಹರಡುತ್ತದೆ:ಡಾ.ರಣದೀಪ್ ಗುಲೇರಿಯಾ

ನವದೆಹಲಿ: ಕೊರೊನಾ ವೈರಸ್ಸಿನ ಹೊಸ ಡೆಲ್ಟಾ ಪ್ಲಸ್ ರೂಪಾಂತರವು ಅತ್ಯಂತ ವೇಗವಾಗಿ ಹರಡಬಲ್ಲದು ಮತ್ತು ಮುಖವಾಡವಿಲ್ಲದೆ ಈ ರೂಪಾಂತರದ ವಾಹಕವಾಗಿರುವ ಕೋವಿಡ್ -19 ರೋಗಿಯ ಪಕ್ಕದಲ್ಲಿ ನಡೆಯುವುದು ಸಹ ಸೋಂಕಿನ ಹರಡುವಿಕೆಗೆ ಕಾರಣವಾಗಬಹುದು ಎಂದು ದೆಹಲಿ ಏಮ್ಸ್‌ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸುವುದು ಹೊಸ ರೂಪಾಂತರದ ವಿರುದ್ಧ ಹೆಚ್ಚಿನ ಮಟ್ಟಿಗೆ ಸಹಾಯ … Continued

ಲಸಿಕೆ ವರ್ಧಕ: ಸೆಪ್ಟೆಂಬರ್ ವೇಳೆಗೆ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ಬರಲಿದೆ ಎಂದ ಏಮ್ಸ್ ಮುಖ್ಯಸ್ಥರು

ನವದೆಹಲಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೊವಾಕ್ಸಿನ್‌ ಲಸಿಕೆ ನಿರೀಕ್ಷಿಸಬಹುದು ಎಂದು ದೆಹಲಿ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ತಿಳಿಸಿದ್ದಾರೆ. ಹಂತ 2/3 ಪ್ರಯೋಗಗಳನ್ನು ಪೂರ್ಣಗೊಳಿಸಿದ ನಂತರ ಮಕ್ಕಳಿಗಾಗಿ ಕೋವಾಕ್ಸಿನ್ ಡೇಟಾ ಸೆಪ್ಟೆಂಬರ್ ವೇಳೆಗೆ ಲಭ್ಯವಾಗಲಿದೆ ಮತ್ತು ಅದೇ ತಿಂಗಳಲ್ಲಿ ಅನುಮೋದನೆ ನಿರೀಕ್ಷಿಸಲಾಗಿದೆ ಎಂದು ಕೋವಿಡ್ -19 ರ ಪ್ರಮುಖ ಪಲ್ಮನೊಲೊಜಿಸ್ಟ್ ಮತ್ತು ಸರ್ಕಾರದ ಕಾರ್ಯಪಡೆಯ ನಿರ್ಣಾಯಕ … Continued

ಕೋವಿಡ್ -19 ಡೆಲ್ಟಾ ಪ್ಲಸ್ ಭಾರತದಲ್ಲಿ ಈಗ ವೇರಿಯಂಟ್ ಆಫ್ ಕನ್ಸರ್ನ್: ಎದುರಾಯಿತು ಹೊಸ ಚಿಂತೆ.. ಯಾಕೆ ?

ನವದೆಹಲಿ: ಕೊರೊನಾ ವೈರಾಣುಗಳ ಮತ್ತೊಂದು ರೂಪವಾದ ಡೆಲ್ಟಾದ ಹೊಸ ರೂಪ ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣುಗಳು ಇದೀಗ ಭಾರತದಲ್ಲಿ ದೊಡ್ಡ ತಲೆನೋವಾಗಿ ಪರಿಗಣಮಿಸಿವೆ. ಈವರೆಗೆ ಈ ಪ್ರಭೇದವನ್ನು ಆಸಕ್ತಿಯ ರೂಪಾಂತರ ಎಂದು ಘೋಷಿಸಿದ್ದ ಕೇಂದ್ರ ಸರ್ಕಾರ, ಇದೀಗ ಈ ರೂಪಾಂತರಿ ಕಳವಳಕಾರಿ ಎಂದು ಘೋಷಿಸಿದೆ. SARS-CoV-2 ಸ್ಟ್ರೈನ್‌ನ ಹೊಸ ರೂಪಾಂತರಿತ ರೂಪಾಂತರದ ಮಧ್ಯೆ ಆತಂಕಕಾರಿಯಾದ ಪರಿಸ್ಥಿತಿಯನ್ನು … Continued