ರೈತರ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಇಂಟರ್ನೆಟ್, ಸಿಸಿಟಿವಿ ಅಳವಡಿಕೆ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಇಂಟರ್ನೆಟ್ ಹಾಗೂ ಸಿಸಿಟಿವಿ ಅಳವಡಿಸಿಕೊಳ್ಳುವ ಮೂಲಕ ಕೇಂದ್ರ ಸರಕಾರಕ್ಕೆ ಪ್ರತಿಭಟನಾನಿರತ ರೈತರು ಸವಾಲೆಸೆದಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಇಂಟರ್ನೆಟ್ ಕಡಿತಗೊಳಿಸಿದ ಕ್ರಮವನ್ನು ಖಂಡಿಸಿದ ಹೋರಾಟಗಾರರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಕಾನೂನು ರದ್ದುಪಡಿಸುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ … Continued