ಕೆಂಪುಕೋಟೆ ಹಿಂಸಾಚಾರ: ಇಬ್ಬರು ಆರೋಪಿಗಳ ಬಂಧನ
ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರೈತ ನಾಯಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಜಮ್ಮು ನಗರದ ನಿವಾಸಿ ಜಮ್ಮು-ಕಾಶ್ಮೀರ ಸಂಯುಕ್ತ ಕಿಸಾನ್ ರಂಗದ ಅಧ್ಯಕ್ಷ ಮೊಹಿಂದರ್ ಸಿಂಗ್ ಹಾಗೂ ಮನದೀಪ್ ಸಿಂಗ್ ಬಂಧಿತರು. ಬಂಧಿತರಿಬ್ಬರೂ ದೆಹಲಿ ಹಿಂಸಾಚಾರದ ಮುಖ್ಯ ಸೂತ್ರಧಾರರು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಅಪರಾಧ ವಿಭಾಗದ ಪೊಲೀಸರು ಜಮ್ಮು-ಕಾಶ್ಮೀರ … Continued