ಕೆಂಪುಕೋಟೆ ಹಿಂಸಾಚಾರ: ಇಬ್ಬರು ಆರೋಪಿಗಳ ಬಂಧನ

ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರೈತ ನಾಯಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಜಮ್ಮು ನಗರದ ನಿವಾಸಿ ಜಮ್ಮು-ಕಾಶ್ಮೀರ ಸಂಯುಕ್ತ ಕಿಸಾನ್‌ ರಂಗದ ಅಧ್ಯಕ್ಷ ಮೊಹಿಂದರ್‌ ಸಿಂಗ್‌ ಹಾಗೂ ಮನದೀಪ್‌ ಸಿಂಗ್‌ ಬಂಧಿತರು. ಬಂಧಿತರಿಬ್ಬರೂ ದೆಹಲಿ ಹಿಂಸಾಚಾರದ ಮುಖ್ಯ ಸೂತ್ರಧಾರರು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಅಪರಾಧ ವಿಭಾಗದ ಪೊಲೀಸರು ಜಮ್ಮು-ಕಾಶ್ಮೀರ … Continued

ಇಂಧನ ತೆರಿಗೆ ಇಳಿಕೆ ಕುರಿತು ಇಂಧನ ಸಚಿವರು- ರಾಜ್ಯ ಸರ್ಕಾರ ಚರ್ಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇಂಧನ ತೆರಿಗೆ ಇಳಿಕೆ ಕುರಿತಂತೆ ರಾಜ್ಯ ಸರಕಾರ ಹಾಗೂ ಕೇಂದ್ರದ ಇಂಧನ ಖಾತೆ ಸಚಿವರು ಪರಸ್ಪರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಪೆಟ್ರೋಲ್‌ ದರ ಹೆಚ್ಚಳದ ಬಗ್ಗೆ ಈಗಾಗಲೇ ಹಣಕಾಸು ಸಚಿವರು ಮಾತನಾಡಿದ್ದಾರೆ. ಕೇಂದ್ರದ ತೆರಿಗೆಯ 30 ರೂ.ಗಳಲ್ಲಿ 17 ರೂ. ರಾಜ್ಯಗಳಿಗೆ ಹೋಗುತ್ತದೆ. ಹಾಗಾಗಿ ರಾಜ್ಯ ಮತ್ತು … Continued

ಗುಜರಾತ್‌: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ೨೦ ಮಂದಿಗೆ ಗಾಯ

ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿರುವ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ೨೦ ಜನರು ಗಾಯಗೊಂಡಿದ್ದಾರೆ. ಜಗಾಡಿಯಾ ಕೈಗಾರಿಕಾ ಪ್ರದೇಶದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಭಾರೀ ಜೋರಾಗಿದ್ದು, ಅದರ ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ. ಸ್ಫೋಟದ ಶಬ್ದ ಕೇಳಿದ … Continued

ಹಿರೇನಾಗವಲ್ಲಿ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ: ಬೊಮ್ಮಾಯಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಮಂಗಳವಾರ ಸಂಭವಿಸಿದ ಜೆಲಿಟನ್‌ ಸ್ಫೋಟದ ಘಟನೆಯಲ್ಲಿ ಆರು ಜನ ಮೃತಪಟ್ಟ ಬಗ್ಗೆ ಮಾಹಿತಿ ಇದ್ದು,  ಸಿಐಡಿಯಿಂದ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ … Continued

ಪಾಕಿಸ್ತಾನ ಪ್ರಧಾನಿ ವಿಮಾನಕ್ಕೆ ತನ್ನ ವಾಯು ಪ್ರದೇಶ ಬಳಸಲು ಅವಕಾಶ ನೀಡಿದ ಭಾರತ

  ಶ್ರೀಲಂಕಾಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ವಿಮಾನಕ್ಕೆ ಭಾರತೀಯ ವಾಯುಪ್ರದೇಶವನ್ನು ಬಳಸಲು ಭಾರತ ಅನುಮತಿ ನೀಡಿದೆ. ಮಂಗಳವಾರ (ಫೆ.೨೩ರಂದು) ಇಮ್ರಾನ್‌ ಖಾನ್ ಶ್ರೀಲಂಕಾಕ್ಕೆ ತಮ್ಮ ಮೊದಲ ಭೇಟಿ ನೀಡಲಿದ್ದಾರೆ. ಭಾರತದೊಂದಿಗೆ ಮುಖಾಮುಖಿಯಾಗುವುದನ್ನು ತಪ್ಪಿಸಲು.ಶ್ರೀಲಂಕಾವು ಸಂಸತ್ತಿನಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರ ನಿಗದಿತ ಭಾಷಣವನ್ನು ರದ್ದುಗೊಳಿಸಿತ್ತು, ಕಾಶ್ಮೀರದಲ್ಲಿ ನಡೆದ ಮಾನವ … Continued

ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್‌ ಸ್ಫೋಟ: ಆರು ಜನರ ಸಾವು

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮರೆಯುವ ಮುನ್ನವೇ ಮತ್ತೆ ರಾಜ್ಯದಲ್ಲಿ ಅದೇ ಮಾದರಿಯ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಆರು ಜನ ಮೃತಪಟ್ಟಿರುವ  ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ … Continued

ನೀರಿನ ತೊಟ್ಟಿಯಲ್ಲಿ ಮೂರು ಪಂಚಲೋಹ ವಿಗ್ರಹ ಪತ್ತೆ

ಕೊಯಮತ್ತೂರು: ಇಲ್ಲಿನ ಐತಿಹಾಸಿಕ ಪತ್ತೀಶ್ವರರ್ ದೇವಾಲಯದ ನೀರಿನ ತೊಟ್ಟಿಯಲ್ಲಿ ಮೂರು ಪಂಚಲೋಹ ವಿಗ್ರಹಗಳನ್ನು ದೊರೆತಿದೆ. ದೇವಾಲಯ ಸಮಿತಿ ಅವುಗಳನ್ನು ಸೋಮವಾರ ವಶಕ್ಕೆ ತೆಗೆದುಪಡೆದುಕೊಂಡಿದೆ. ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರ ಕಣ್ಣಿಗೆ ಬಾವಿಯ ಪಕ್ಕದ ತೊಟ್ಟಿಯಲ್ಲಿ ವಿಗ್ರಹಗಳು ಬಿದ್ದಿರುವುದು ಕಂಡುಬಂದಿದೆ. ಗಮನಿಸಿದ ಅವರು ತಕ್ಷಣ ದೇವಾಲಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಎರಡರಿಂದ ಮೂರು ಅಡಿ ಎತ್ತರರ ವಿಷ್ಣು … Continued

ಮದುವೆಯಲ್ಲಿ ಜನಜಂಗುಳಿ: ಕ್ರಿಮಿನಲ್‌ ಕೇಸ್‌ ದಾಖಲು

ಮುಂಬೈ:ಎರಡನೇ ಹಂತದ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಎಚ್ಚೆತ್ತುಗೊಂಡಿರುವ ಮಹಾರಾಷ್ಟ್ರ ಸರ್ಕಾರ ನಿಯಮ ಮೀರಿ ಜನಜಂಗುಳಿ ಸೇರಿದ್ದ ಮದುವೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಮುಂಬೈನ ಚಂಬೂರ್ ಪ್ರದೇಶದಲ್ಲಿ ನಡೆದ ಮದುವೆ ಸಮಾರಂಭದಲ್ಲಿ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರೂಪಿಸಲಾಗಿರುವ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಬಿಎಂಸಿ ಪೊಲೀಸರಿಗೆ ದೂರು ನೀಡಿತ್ತು. ವಧು-ವರರ ಪೋಷಕರು … Continued

‌ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಅಧಿಕಾರಾವಧಿ ಭತ್ಯೆಗಳನ್ನು ನಿಗದಿಡಿಸಲು ಸರಕಾರಕ್ಕೆ ಅಧಿಕಾರ ನೀಡುವ ಮಾಹಿತಿ ಹಕ್ಕು (ತಿದ್ದುಪಡಿ) ಕಾಯ್ದೆ ೨೦೧೯ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ ಕಾಂಗ್ರೆಸ್‌ ಸಂಸದ ಜೈರಾಮ್‌ ರಮೇಶ ಸಲ್ಲಿಸಿದ ಮನವಿಗೆ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ, ಈ ವಿಷಯದಲ್ಲಿ ನೋಟಿಸ್ ಜಾರಿಗೊಳಿಸಿ ಒಂದು ವರ್ಷ ಕಳೆದಿದೆ. … Continued

ಸಿಬಿಐನಿಂದ ಅಭಿಷೇಕ್‌ ಬ್ಯಾನರ್ಜಿ ಅತ್ತಿಗೆ ಮನೇಕಾ ಗಂಭೀರ್‌ ವಿಚಾರಣೆ

ಕೋಲ್ಕತಾ: ಕಲ್ಲಿದ್ದಲು ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಸೋಮವಾರ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್‌ ಬ್ಯಾನರ್ಜಿಯ ಅತ್ತಿಗೆ ಮನೇಕಾ ಗಂಭೀರ್‌ ಅವರನ್ನು ದಕ್ಷಿಣ ಕೋಲ್ಕತ್ತಾ ನಿವಾಸದಲ್ಲಿ ವಿಚಾರಣೆ ನಡೆಸಿದೆ. ಮನೇಕಾ ಗಂಭೀರ್‌ ಅವರ ವಸತಿ ಸಮುಚ್ಚಯದಲ್ಲಿ ವಿಚಾರಣೆ ನಡೆಯಿತು. ಕಲ್ಲಿದ್ದಲು ಅವ್ಯವಹಾರ ಪ್ರಕರಣದಲ್ಲಿ ಭಾನುವಾರ ಸಿಬಿಐ ಅಭಿಷೇಕ್‌ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ … Continued