ಉತ್ಸಾಹವೂ ಇಲ್ಲ, ನಾಯಕತ್ವವೂ ಇಲ್ಲ: ಕಾಂಗ್ರೆಸ್‌ ಬಗ್ಗೆ ಝಾ ಟೀಕೆ

ಕಾಂಗ್ರೆಸ್ ಮಾಜಿ ನಾಯಕ ಸಂಜಯ್ ಝಾ ಪುದುಚೇರಿ ಸರ್ಕಾರದ ಪತನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕತ್ವ, ಉತ್ಸಾಹ ಯಾವುದೂ ಇಲ್ಲ ಎಂದು ಟೀಕಿಸಿದ್ದಾರೆ. ಅತ್ಯಂತ ಸಣ್ಣ ಪ್ರದೇಶವಾದ ಪುದುಚೇರಿಯಲ್ಲಿ ಸಹ ಕಾಂಗ್ರೆಸ್ ಸರ್ಕಾರದ ಪತನವು ಅತ್ಯಂತ ಹಳೆಯ ಪಕ್ಷಕ್ಕೆ ಹೇಗೆ ಉತ್ಸಾಹವಿಲ್ಲ ಎಂಬುದನ್ನು ತೋರಿಸುತ್ತದೆ. ಅದಕ್ಕೆ ಹಸಿವೂ ಇಲ್ಲ. ನಾಯಕತ್ವವೂ ಇಲ್ಲ” ಎಂದು ಝಾ … Continued

ಗುಜರಾತ್‌: ಎರಡು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಅವಿರೋಧ ಆಯ್ಕೆ

ಸಂಸದರ ನಿಧನದ ನಂತರ ಖಾಲಿ ಬಿದ್ದಿದ್ದ ಗುಜರಾತಿನ ಎರಡು ರಾಜ್ಯಸಭಾ ಸ್ಥಾನಗಳನ್ನುಬಿಜೆಪಿ ಗೆದ್ದಿದೆ. ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಮತ್ತು ಬಿಜೆಪಿಯ ಅಭಯ್ ಗಣಪತ್ರೆಯ ಭಾರದ್ವಾಜ್ ಅವರ ನಿಧನದ ನಂತರ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಿತು. ಪ್ರತಿಪಕ್ಷ ಕಾಂಗ್ರೆಸ್ ಪಕ್ಷ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಬಿಜೆಪಿಯ ದಿನೇಶ್ಚಮದ್ರಾ ಜೆಮಾಲ್ಭಾಯ್ ಅನನ್ವಾಡಿಯಾ ಮತ್ತು ರಂಭಾಯ್ … Continued

ಕೇರಳದಲ್ಲಿ ಮತ್ತೆ ಎಲ್‌ಡಿಎಫ್‌ ಸರಕಾರ ಅಧಿಕಾರಕ್ಕೆ: ಸಮೀಕ್ಷೆ

ಕೇರಳದಲ್ಲಿ ಪ್ರಸ್ತುತ ಚುನಾವಣೆ ನಡೆದರೆ ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌ (ಎಲ್‌ಡಿಎಫ್)‌ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. 1980 ರಿಂದ ಈಚೆಗೆ ಯಾವುದೇ ಪಕ್ಷ ಅಥವಾ ಒಕ್ಕೂಟ ರಾಜ್ಯದಲ್ಲಿ ಸತತ ೨ ಬಾರಿ ಅಧಿಕಾರದ ಗದ್ದುಗೆ ಏರಿಲ್ಲ. ಏಷ್ಯಾನೆಟ್ ನ್ಯೂಸ್-ಸಿಫೋರ್ ಸಮೀಕ್ಷೆಯ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಎಲ್‌ಡಿಎಫ್ … Continued

ದಾದ್ರಾ-ನಗರ ಹವೇಲಿ ಸಂಸದ ಹೊಟೇಲ್‌ನಲ್ಲಿ ಶವವಾಗಿ ಪತ್ತೆ

ಮುಂಬೈ: ದಾದ್ರಾ-ನಗರ ಹವೇಲಿಯ ೭ ಬಾರಿ ಸಂಸದ ಮೋಹನ ದೇಲ್ಕರ ಮುಂಬೈ ಮರೀನ್‌ ಡ್ರೈವ್‌ನ ಹೊಟೇಲೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸೀ ಗ್ರೀನ್‌ ಹೊಟೇಲ್‌ನ ೫ನೇ ಮಹಡಿಯ ರೂಮ್‌ನಲ್ಲಿ ತಂಗಿದ್ದ ಮೋಹನ ದೇಲ್ಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಾವಿಗೆ ನಿಖರವಾದ … Continued

ಖ್ಯಾತ ಓಟಗಾರ್ತಿ ಪಿ.ಟಿ.ಉಷಾ ಬಿಜೆಪಿಗೆ..?: ಅಲ್ಲಗಳೆದ ಆಪ್ತ ವಲಯ

ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಈಗ ರಾಜಕೀಯ ಮೆಟ್ರೋ ಮ್ಯಾನ್ ಶ್ರೀಧರನ್ ನಂತರ ಪಿಟಿ ಉಷಾ ರಾಜಕೀಯಕ್ಕೆ ಧುಮುಕುತ್ತಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಾಗುತ್ತಿದೆ. ಆದರೆ ಅವರ ಆಪ್ಕೇತ ವಲಯ ಈ ಸುದ್ದಿಯನ್ನು ನಿರಾಕರಿಸಿದೆ.   ಕೇರಳದಲ್ಲಿ ಪ್ರಬಲವಾಗಿ ನೆಲೆಯೂರಲು ಸಿದ್ಧತೆ ನಡೆಸಿರುವ ಬಿಜೆಪಿ ಇದಕ್ಕಾಗಿ ವಿವಿಧ … Continued

ದಿಶಾ ರವಿಗೆ ಒಂದು ದಿನದ ಪೊಲೀಸ್‌ ಕಸ್ಟಡಿ

ನವ ದೆಹಲಿ: ದೆಹಲಿ ನ್ಯಾಯಾಲಯವು 22 ವರ್ಷದ ಬೆಂಗಳೂರು ಮೂಲದ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಶಾ ಈಗಾಗಲೇ ಎಂಟು ದಿನಗಳನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ – ಮೊದಲ ಐದು ದಿನಗಳನ್ನು ಪೊಲೀಸ್ ಕಸ್ಟಡಿಯಲ್ಲಿ ಮತ್ತು ನಂತರ ಮೂರು ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿಡಲಾಗಿತ್ತು. ಮೂರು ದಿನಗಳ ನ್ಯಾಯಾಂಗ ಬಂಧನ … Continued

ಪಶ್ಚಿಮ ಬಂಗಾಳ ಪರಿವರ್ತನೆಗೆ ಮನಸು ಮಾಡಿದೆ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ ಪರಿವರ್ತನೆಗೆ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಹೂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯವು ಪರಿವರ್ತನೆಗೆ ಮನಸು ಮಾಡಿದೆ. ಜನರ ಉತ್ಸಾಹವು ಕೋಲ್ಕತ್ತದಿಂದ ದೆಹಲಿಗೆ ಸಂದೇಶ ಕಳಿಸುತ್ತಿದೆ ಎಂದರು. ಕಳೆದ ಬಾರಿ ನಾನು ಅನಿಲ ಸಂಪರ್ಕ ಯೋಜನೆಗೆ ಚಾಲನೆ ನೀಡಲು ಬಂದಿದ್ದೆ. ಆದರೆ ಈ ಬಾರಿ ರೈಲ್ವೆ ಸೌಲಭ್ಯಗಳನ್ನು ನೀಡಲು … Continued

ಪ್ರಧಾನಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್- ರಿಸರ್ಚ್ ನಾಳೆ ಉದ್ಘಾಟನೆ

ನವದೆಹಲಿ: ಸದ್ಯದಲ್ಲಿಯೇ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಕೊಡುಗೆಗಳ ಮೇಲೆ ಕೊಡುಗೆ ನೀಡುತ್ತಿರುವ ಕೇಂದ್ರ ಸರ್ಕಾರದ ಪ್ರಮುಖ ಪಕ್ಷವಾದ ಚುನಾವಣೆ ಗೆಲ್ಲಲು ಸಾಕಷ್ಟು ಪ್ರಯತ್ನ ನಡೆಸಿದೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಹೆಸರಿನ ಐಐಟಿಯನ್ನು … Continued

ಆನೆಯ ಮೇಲೆ ಹಲ್ಲೆ: ಮಾವುತ- ಸಹಾಯಕನ ಬಂಧನ

ತಮಿಳುನಾಡಿನ ಮೆಟ್ಟುಪಾಳಯಂ ಬಳಿಯ ತೆಕ್ಕಂಪಟ್ಟಿಯಲ್ಲಿನ ಸರಕಾರಿ ಪುನರ್ವಸತಿ ಶಿಬಿರದ ಆನೆಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಮಾವುತ ಹಾಗೂ ಅವನ ಸಹಾಯಕನನ್ನು ಬಂಧಿಸಲಾಗಿದೆ. ವಿನಿಲ್ಲುಕುಮಾರ ಹಾಗೂ ಸಹಾಯಕ ಶಿವಪ್ರಕಾಶ ಶ್ರೀ ವಿಲ್ಲಿಪುತ್ತೂರಿನ ಆಂಡಾಲ್‌ ದೇವಾಲಯದ ೧೮ ವರ್ಷದ ಹೆಣ್ಣು ಆನೆಯನ್ನು ಕೋಲುಗಳಿಂದ ಹೊಡೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಕ್ರಮ ಕೈಗೊಳ್ಳಲಾಗಿದೆ. ಮಾವುತನ ಆಜ್ಞೆ ಪಾಲಿಸಲು … Continued

ಕೊರೊನಾ ಲಸಿಕೆ ಪ್ರಕ್ರಿಯೆ ಚುರುಕಿಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅವಶ್ಯ

ದೇಶದಲ್ಲಿ ಕೊರೊನಾ ಲಸಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಲಹೆ ನೀಡಿದ ವಿಪ್ರೋ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜಿ, ಖಾಸಗಿ ವಲಯಗಳ ಸಹಭಾಗಿತ್ವದಿಂದ ಕೇವಲ ೨ ತಿಂಗಳುಗಳಲ್ಲಿ ೫೦ ಕೋಟಿ ಜನರಿಗೆ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರವು ಖಾಸಗಿ ಉದ್ಯಮ ಕ್ಷೇತ್ರವನ್ನು ತ್ವರಿತವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ 60 ದಿನಗಳಲ್ಲಿ 500 ಮಿಲಿಯನ್ … Continued