ಕೇಂದ್ರ ಬಜೆಟ್‌:ಮೂಲ ಸೌಕರ್ಯಕ್ಕೆ ಉತ್ತೇಜನ

  ನವ ದೆಹಲಿ: ಭಾರತದ ಮೂಲಸೌಕರ್ಯಗಳನ್ನು ಹೆಚ್ಚಿಸುವ ಬದ್ಧತೆಯೊಂದಗೆ ಹಣಕಾಸು ಸಚಿವರು  ಹಲವಾರು ಘೋಷಣೆಗಳನ್ನು ಮಾಡಿದ್ದು,   ಮುಂಬರುವ ವರ್ಷಗಳಲ್ಲಿ ದೇಶದ ಮೂಲ ಸೌಕರ್ಯ ವಲಯಕ್ಕೆ ಭಾರಿ ಉತ್ತೇಜನ ನೀಡುವ ನಿರೀಕ್ಷೆಯಿದೆ. ಸೋಮವಾರ,  ನಿರ್ಮಲಾ, ತಮ್ಮ ಬಜೆಟ್ ಭಾಷಣದಲ್ಲಿ ರಾಷ್ಟ್ರದಾದ್ಯಂತ 8,500 ಕಿ.ಮೀ ಹೆದ್ದಾರಿಗಳನ್ನು ನಿರ್ಮಿಸುವ ಯೋಜನೆಗಳಿಗೆ ಮಾರ್ಚ್ 2022 ರೊಳಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.  … Continued

ಬಜೆಟ್‌ ೨೦೨೧-೨೨: ಆರ್ಥಿಕ ಚೇತರಿಕೆಗೆ ಹಲವಾರು ಕ್ರಮ

ನವ ದೆಹಲಿ: ಮುಂದಿನ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೋಮವಾರ ಮಂಡಿಸಿದ್ದಾರೆ. ಅವರು ಕೊರೋನಾದಿಂದ(ಕೋವಿಡ್ -19)  ಪಾತಾಳಕ್ಕೆ ಕುಸಿದಿರುವ ಆರ್ಥಿಕತೆಯ ಚೇತರಿಕೆಗೆ ನೆರವಾಗುವ ಅನೇಕ ಕ್ರಮಗಳನ್ನು ಪ್ರಕಟಿಸಿದರು. ಕೆಲವೇ ತಿಂಗಳಲ್ಲಿ ನಡೆಯಲಿರುವ  ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಮೂಲಸೌಕರ್ಯ ಯೋಜನೆಗಳನ್ನು ಪ್ರಕಟಿಸುವ ಮೂಲಕ ಕೇಂದ್ರದ ಎನ್‌ಡಿಎ … Continued

ಕೃಷಿ ಕಾನೂನು: ಪ್ರತ್ಯೇಕ ಚರ್ಚೆಗೆ ವಿಪಕ್ಷಗಳ ಒತ್ತಾಯ

ನವ ದೆಹಲಿ: ಕೃಷಿ ಕಾನೂನುಗಳಿಂದ ಉಂಟಾದ ಬಿಕ್ಕಟ್ಟಿನ ಬಗ್ಗೆ ಸಂಸತ್ತಿನಲ್ಲಿ ಪ್ರತ್ಯೇಕ ಚರ್ಚೆ ನಡೆಸಬೇಕು ಎಂಬ  ಪ್ರತಿಪಕ್ಷದ ಬೇಡಿಕೆಗೆ ಕೇಂದ್ರ ಸರ್ಕಾರ ಸಿದ್ಧವಾಗಿಲ್ಲ. ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ರೈತರ ಆಂದೋಲನದ ಬಗ್ಗೆ ಪ್ರಧಾನವಾಗಿ  ಚರ್ಚೆ  ನಡೆಯುವ ಸಾಧ್ಯತೆ ಬಗ್ಯಿಗೆ ಸರ್ಕಾರ ಏನೂ ಹೇಳಿಲ್ಲ. ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಭಾನುವಾರ ಮೇಲ್ಮನೆಯ  (ರಾಜ್ಯಸಭೆ) ನಾಯಕರ … Continued