ವೀಡಿಯೊ..| ಬಾಲ್ಯ ಸ್ನೇಹಿತೆ ಜೊತೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಭಾರತ ತಂಡದ ಸ್ಪಿನ್‌ ಬೌಲರ್‌ ಕುಲದೀಪ ಯಾದವ್

ಲಕ್ನೋ: ಭಾರತದ ಎಡಗೈ ಸ್ಪಿನ್ನರ್ ಕುಲದೀಪ ಯಾದವ್ ಬುಧವಾರ (ಜೂನ್ 4) ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಂಶಿಕಾ ಕಾನ್ಪುರದವರಾಗಿದ್ದು, ಅವರು ಎಲ್‌ಐಸಿ (ಭಾರತೀಯ ಜೀವ ವಿಮಾ ನಿಗಮ)ಯಲ್ಲಿ ಕೆಲಸ ಮಾಡುತ್ತಾರೆ. ಭಾರತೀಯ ಕ್ರಿಕೆಟಿಗ ಕುಲದೀಪ ತಮ್ಮ ಬಾಲ್ಯದ ಸ್ನೇಹಿತೆಯೊಂದಿಗೆ ಕುಟುಂಬದವರು … Continued

ಬೆಂಗಳೂರು| ಆರ್‌ ಸಿಬಿ ಸಂಭ್ರಮಾಚರಣೆ ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಹಲವರ ಸಾವು ; ಅನೇಕರು ಅಸ್ವಸ್ಥ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ  ಅದ್ಧೂರಿ ಆಚರಣೆಗೆ ಆಗಮಿಸಬೇಕಿದ್ದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕುಸಿದು ಬಿದ್ದವರನ್ನು ಭದ್ರತಾ ಸಿಬ್ಬಂದಿ ಹೊರಗೆ ಕರೆದೊಯ್ಯುತ್ತಿರುವ ನಾಟಕೀಯ ದೃಶ್ಯಗಳು … Continued

254 ಕೆಜಿ ತೂಕದ ಭಾರಿ ಬೊಜ್ಜಿನ ವ್ಯಕ್ತಿಗೆ ತೂಕ ಕಡಿಮೆ ಮಾಡಲು ಹೈ ರಿಸ್ಕ್‌ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಿದ ಏಮ್ಸ್ ವೈದ್ಯರು…! ಏನಿದು ಸರ್ಜರಿ..?

ನವದೆಹಲಿ: ಬೇರಿಯಾಟ್ರಿಕ್ ಆರೈಕೆಯಲ್ಲಿ ಮಹತ್ವದ ಸಾಧನೆಯೊಂದರಲ್ಲಿ, ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ವೈದ್ಯರು ಉತ್ತರ ಪ್ರದೇಶದ 31 ವರ್ಷದ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಹೈ-ರಿಸ್ಕ್ ತೂಕ ನಷ್ಟ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯ ತೂಕವು 254 ಕೆಜಿ ತಲುಪಿತ್ತು. 75.5 ರ ಬಾಡಿ ಮಾಸ್ ಇಂಡೆಕ್ಸ್ (BMI) … Continued

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ ; ಜ್ಯೋತಿ ಮಲ್ಹೋತ್ರಾ ನಂತರ ಮತ್ತೊಬ್ಬ ಯೂ ಟ್ಯೂಬರ್ ಬಂಧನ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಾಚರಣೆ ಕೋಶ (SSOC) ಜಸ್ಬೀರ್ ಸಿಂಗ್ ಎಂಬಾತನನ್ನು ಒಳಗೊಂಡ ಮಹತ್ವದ ಬೇಹುಗಾರಿಕೆ ಜಾಲವನ್ನು ಪತ್ತೆಹಚ್ಚಿದೆ. ಶಂಕಿತ ವ್ಯಕ್ತಿ ಪಂಜಾಬಿನ ರೋಪರ್ ಜಿಲ್ಲೆಯ ರೂಪನಗರದಲ್ಲಿರುವ ಮಹ್ಲಾನ್ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. “ಜಾನ್ ಮಹಲ್” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿರುವ ಜಸ್ಬೀರ್ … Continued

‘ಹಾವಿನ ಚರ್ಮ’ದ ತರಹದ ಚರ್ಮ ಇರುವ ಈ ಹುಡುಗ ಪ್ರತಿ ಗಂಟೆಗೊಮ್ಮೆ ಸ್ನಾನ ಮಾಡಲೇಬೇಕು…: ಅದು ಯಾಕಂದ್ರೆ…

ಪ್ರಭು ಪ್ರಸಾದ ಎಂಬ ಆಂಧ್ರದ ಯುವಕ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೇವಲ 21 ವರ್ಷ ವಯಸ್ಸಿನ ಆಂಧ್ರಪ್ರದೇಶದ ಅನಕಪಲ್ಲಿಯ ಈ ಯುವಕ ಅಪರೂಪದ ಮತ್ತು ತೀವ್ರ ತರಹದ ಚರ್ಮದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದು ಅವರ ಚರ್ಮವನ್ನು ಪ್ರತಿದಿನ ಸಿಪ್ಪೆ ಸುಲಿಯುವಂತೆ ಮಾಡುತ್ತದೆ, ಅವರ ಚರ್ಮವು ಹಾವಿನಂತೆ ಕಾಣುತ್ತದೆ. ಚರ್ಮ ಅವರಿಗೆ ವಿಪರೀತ ನೋವು ಹಾಗೂ ಉರಿಯನ್ನುಂಟು … Continued

ಆಪರೇಶನ್‌ ಸಿಂಧೂರ | 30 ಕ್ಷಿಪಣಿಗಳು, 6 ಯುದ್ಧ ವಿಮಾನಗಳು, 2 ಎಡಬ್ಲ್ಯುಎಸಿಎಸ್‌ ವಿಮಾನ, ಹಲವು ಮಾನವ ರಹಿತ ವೈಮಾನಿಕ ವಾಹನ ಕಳೆದುಕೊಂಡ ಪಾಕಿಸ್ತಾನ ; ವರದಿ

ನವದೆಹಲಿ : ಕಳೆದ ತಿಂಗಳು ಭಾರತದ ಜೊತೆಗಿನ ನಾಲ್ಕು ದಿನಗಳ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನ ಆರು ಯುದ್ಧ ವಿಮಾನಗಳು, ಎರಡು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS), ಒಂದು C-130 ಸಾರಿಗೆ ವಿಮಾನ, ಕನಿಷ್ಠ 30 ಕ್ಷಿಪಣಿಗಳು ಮತ್ತು ಹಲವಾರು ಮಾನವರಹಿತ ವೈಮಾನಿಕ ವಾಹನಗಳನ್ನು ಕಳೆದುಕೊಂಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕಾರ್ಯಾಚರಣೆಯ … Continued

ಈ ಸಲ ಕಪ್ ನಮ್ದೇ ..| 18 ವರ್ಷಗಳ ಕನಸು ಕೊನೆಗೂ ನನಸು : 2025ರ ಐಪಿಎಲ್‌ ಚಾಂಪಿಯನ್‌ ಆದ ಆರ್‌ಸಿಬಿ…!

ಅಹಮದಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ರಜತ್‌ ಪಾಟಿದಾರ ನಾಯಕತ್ವದ ಆರ್‌ಸಿಬಿ ತಂಡ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್‌ ಆಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ, ಫೈನಲ್‌ … Continued

ಭಾರತದಲ್ಲಿನ ಅನೇಕ ಭಯೋತ್ಪಾದಕ ದಾಳಿಗಳ ಮಾಸ್ಟರ್‌ ಮೈಂಡ್‌, ಕುಖ್ಯಾತ ಉಗ್ರ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದಲ್ಲಿ ನಿಗೂಢ ಸಾವು: ವರದಿ

ಇಸ್ಲಾಮಾಬಾದ್ : ಭಾರತದ ಮತ್ತೊಬ್ಬ ಶತ್ರು ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಾಗೂ ಖ್ಯಾತ ಭಯೋತ್ಪಾದಕ ಮೌಲಾನಾ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದ ಪಂಜಾಬ್ ಜಿಲ್ಲೆಯಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾನೆ ಎಂದು ಹಲವಾರು ಮಾಧ್ಯಮ ವರದಿಗಳು ತಿಳಿಸಿವೆ. ಎಸಾರ್ ಸಾವಿನ ವೀಡಿಯೊ ಹಲವಾರು ವಿದೇಶಿ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿದೆ. ಆತ ಭಾರತದಲ್ಲಿ ನಡೆದ ಅನೇಕ … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued