ಅವಳು ಭ್ರಷ್ಟಳು,ಮತ ಹಾಕಬೇಡಿ ಎಂದು ಮಗಳ ವಿರುದ್ಧವೇ ಮತದಾರರಿಗೆ ಮನವಿ ಮಾಡಿದ ಮಾಜಿ ಸಚಿವರ ಪತ್ನಿ..!

ಚೆನ್ನೈ: ಡಿಎಂಕೆ ಮಾಜಿ ಸಚಿವ ಅಲ್ಲಾಡಿ ಅರುಣಾ ಅವರ ವಿಧವೆ ಮತ್ತು ಅಲಂಗುಲಂ ವಿಧಾನಸಭಾ ಕ್ಷೇತ್ರದ ಡಿಎಂಕೆ ಅಭ್ಯರ್ಥಿ ಪೂಂಗೋಥೈ ಅವರ ತಾಯಿ ಕಮಲಾ ಆಲಾಡಿ ಅರುಣಾ ಅವರು ತಮ್ಮ ಮಗಳು “ಹೆಚ್ಚು ಭ್ರಷ್ಟರಾಗಿದ್ದರಿಂದ” ಮತ ಚಲಾಯಿಸಬಾರದು ಎಂದು ಮತದಾರರಿಗೆ ವಿನಂತಿ ಮಾಡಿದ್ದಾರೆ…! ಶನಿವಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ, ಕಮಲಾ ಅವರು … Continued

ಮಹಾರಾಷ್ಟ್ರದಲ್ಲಿ ಕೊರೊನಾ ಸುನಾಮಿ..ಭಾನುವಾರ 57 ಸಾವಿರ ದಾಟಿದ ದೈನಂದಿನ ಪ್ರಕರಣ..!!!

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 57074 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದಾಖಲಾಗಿದೆ. ಒಂದು ದಿನದಲ್ಲಿ 222 ಮಂದಿ ಮೃತಪಟ್ಟಿದ್ದು, 27,508 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 30,10,597 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. … Continued

ಬಂಧಿತ ಎಬಿವಿಪಿ ನಾಯಕನ ತಪ್ಪೊಪ್ಪಿಗೆ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್‌ ಬೆಂಗಾವಲು ಮೇಲೆ ದಾಳಿ

ಜೈಪುರ: ಅಲ್ವಾರ್‌ನಲ್ಲಿ ಸಂಯುಕ್ತ ರೂತ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್‌ ಅವರ ಮೇಲೆ ಶುಕ್ರವಾರ ನಡೆದ ದಾಳಿ ಪ್ರಚಾರ ಪಡೆಯುವ ಸಲುವಾಗಿ ಅಖಿಲ್ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡರು ಆಯೋಜಿಸಿದ್ದಾರೆ. ಟಿಕಾಯತ್‌ ಅವರ ಬೆಂಗಾವಲು ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರಸ್ತುತ ಬಂಧನದಲ್ಲಿರುವ ಎಬಿವಿಪಿಗೆ ಸಂಬಂಧಿಸಿದ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ಅಲ್ವಾರ್ ಪೊಲೀಸರು ವಿಚಾರಣೆ … Continued

ಕೋವಿಡ್ ಉಲ್ಬಣ: ಪಿಎಂ ಮೋದಿ ಸಭೆ, 3 ರಾಜ್ಯಗಳಿಗೆ ತಂಡ ಕಳುಹಿಸಲು ನಿರ್ಧಾರ

ನವ ದೆಹಲಿ: ದೇಶದ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪರಿಶೀಲಿಸಿದ್ದು, ಹೊಸ ಸೋಂಕುಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ತಂಡಗಳು ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸ್‌ಗಡ ರಾಜ್ಯಗಳಿಗೆ ಭೇಟಿ ನೀಡಬೇಕು ಎಂದು ನಿರ್ದೇಶಿಸಿದ್ದಾರೆ. ಕೇಂದ್ರ ತಂಡಗಳು ಆರೋಗ್ಯ ತಜ್ಞರು ಮತ್ತು ವೈದ್ಯರನ್ನು ಒಳಗೊಂಡಿರುತ್ತವೆ ಎಂದು ಸರ್ಕಾರದ ಮೂಲಗಳು … Continued

ಬಿಜೆಪಿ ಅಭ್ಯರ್ಥಿ, ನಟಿ ಪಾಯಲ್‌ ಸರ್ಕಾರ್‌ ಮೇಲೆ ಟಿಎಂಸಿ ಕಾರ್ಯಕರ್ತರ ಹಲ್ಲೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಠಾಕೂರಪೂರದಲ್ಲಿ ಬಿಜೆಪಿ ಅಭ್ಯರ್ಥಿ ಪಾಯಲ್‌ ಸರ್ಕಾರ ಹಾಗೂ ಅವರ ಬೆಂಬಲಿಗರ ಮೇಲೆ ಟಿಎಂಸಿ ಕಾರ್ಯಕರ್ತರು ಭಾನುವಾರ ಹಲ್ಲೆ ನಡೆಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಬೆಹಲಾದ ಠಾಕೂರ್‌ಪುಕೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾಯಲ್‌ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. ಪಾಯೆಲ್ ಸರ್ಕಾರ್ ಅವರ … Continued

ಕೋವಿಡ್ ಉಲ್ಬಣ: ವಾರಾಂತ್ಯ ಸಂಪೂರ್ಣ ಲಾಕ್‌ಡೌನ್, ಪ್ರತಿದಿನ ರಾತ್ರಿ ಕರ್ಫ್ಯೂವಿಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ -19 ಪ್ರಕರಣಗಳು ಭಾರಿ ಏರಿಕೆಯ ಮಧ್ಯೆ, ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸಲು ಮಹಾರಾಷ್ಟ್ರ ಸರ್ಕಾರ ಭಾನುವಾರ ಆದೇಶಿಸಿದೆ ಎಂದು ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. ಅದರೊಂದಿಗೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಸ್ತರಿಸಿದೆ. ರಾತ್ರಿ ಕರ್ಫ್ಯೂ ರಾತ್ರಿ 8 ರಿಂದ ಬೆಳಿಗ್ಗೆ 7 ರ ವರೆಗೆ ಜಾರಿಗೆ ತರಲಾಗುತ್ತದೆ … Continued

ಕೊರೊನಾ ಎರಡನೇ ಅಲೆ: ದೈನಂದಿನ ಪ್ರಕರಣಗಳ ಬೆಳವಣಿಗೆ ದರದಲ್ಲಿ ಮಹಾರಾಷ್ಟ್ರ ನಂ.1, ಪಂಜಾಬ್‌ ನಂ.2

ನವ ದೆಹಲಿ: ಕಳೆದ ಹದಿನೈದು ದಿನಗಳಲ್ಲಿ ದೇಶಾದ್ಯಂತ ಒಟ್ಟು ಹೊಸ ಪ್ರಕರಣಗಳು ಮತ್ತು ಸಾವುನೋವುಗಳನ್ನು ಗಮನದಲ್ಲಿಟ್ಟುಕೊಂಡರೆ ಮಹಾರಾಷ್ಟ್ರ ಮತ್ತು ಪಂಜಾಬ್ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿವೆ. ಹೊಸ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ವರದಿಯಾದ ಗರಿಷ್ಠಮಟ್ಟ ದಾಟಿದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ನಡುವೆ ಈ ಎರಡು ರಾಜ್ಯಗಳು ಅಗ್ರಸ್ಥಾನದಲ್ಲಿವೆ ಮತ್ತು ಚಂಡೀಗಡ, ಛತ್ತೀಸ್‌ಗಡ ಮತ್ತು ಗುಜರಾತ್ ಮೊದಲ … Continued

ಬಾಲಿವುಡ್‌ ನಟ ಗೋವಿಂದಾಗೆ ಕೊರೊನಾ ಸೋಂಕು

ಮುಂಬೈ: ಖ್ಯಾತ ಬಾಲಿವಿಡ್‌ ನಟ ಗೋವಿಂದ ಅವರು ಕೊರೊನಾಸೋಂಕಿಗೆ ಒಳಗಾಗಿದ್ದಾರೆ. ಅವರೀಗ ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ಅವರ ಪತ್ನಿ ಸುನೀತಾ ಅಹುಜಾ ಭಾನುವಾರ ಹೇಳಿದ್ದಾರೆ. 57 ವರ್ಷದ ನಟನಿಗೆ ಕೊರೊನಾದ “ಸೌಮ್ಯ ಲಕ್ಷಣಗಳಿದ್ದು, ಅಗತ್ಯ ಕೊವಿಡ್‌ ಪ್ರೋಟೋಕಾಲ್ ಅನುಸರಿಸುತ್ತಿದ್ದಾರೆ. ಗೋವಿಂದ ಅವರಿಗೆ ಭಾನುವಾರ ಬೆಳಿಗ್ಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ಲಕ್ಷಣಗಳು ಸಂಪೂರ್ಣವಾಗಿ ಸೌಮ್ಯವಾಗಿವೆ. ಚಿಂತೆ … Continued

ಗಾಯಗೊಂಡ ಕಾಲು ಆರಾಮವಾಗಿ ಅತ್ತಿತ್ತ ಅಲುಗಾಡಿಸುತ್ತಿರುವ ಮಮತಾ ವಿಡಿಯೋ ವೈರಲ್..!; ಬಿಜೆಪಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಲಿಗೆ ಪಟ್ಟು ಮಾಡಿಕೊಂಡು ಚುನಾವಣೆ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್‌ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನುನೋವಿಲ್ಲದೆ, ಆರಾಮವಾಗಿ ಅತ್ತಿತ್ತಾ ಅಲುಗಾಡಿಸುತ್ತಿರುವ … Continued

ನಕ್ಸಲರ ಭೀಕರ ದಾಳಿ: ನಾಪತ್ತೆಯಾಗಿದ್ದ 22 ಯೋಧರೂ ಹುತಾತ್ಮ

ರಾಯ್ಪುರ: ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗ ನಂತರ ನಾಪತ್ತೆಯಾಗಿದ್ದ 22 ಮಂದಿ ಯೋಧರು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್ ಪಿಎಫ್ ನೊಂದಿಗೆ … Continued