ಬಿಜೆಪಿ ಟಿಕೇಟ್ ನೀಡಿದ್ದಾದರೆ ಗೆಲುವಿನ ಸಿಕ್ಸರ್ ಸಿಡಿಸುವುದು ಖಚಿತ: ಮುತಾಲಿಕ್ ವಿಶ್ವಾಸ
ಬೆಳಗಾವಿ: ಹಿಂದುತ್ವಕ್ಕಾಗಿ ಕಳೆದ ೪೦ ವರ್ಷಗಳಿಂದ ನಾನು ಮಾಡಿದ ಸೇವೆಯನ್ನು ಪರಿಗಣಿಸಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಶ್ರೀರಾಮಸೇನಾ ಅಧ್ಯಕ್ಷ ಪ್ರಮೋದ ಮುತಾಲಿಕ್ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ಬಿಜೆಪಿ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ಮುತಾಲಿಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. . ಸುರೇಶ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಈಗ … Continued