ಬ್ಯಾಂಕ್‌ಗಳ ಖಾಸಗೀಕರಣ ಮಾಡಿದರೂ ನೌಕರರ ಹಿತ ಕಾಪಾಡಲು ಬದ್ಧ: ನಿರ್ಮಲಾ

ನವದೆಹಲಿ: ಎಲ್ಲ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಿಲ್ಲ, ಒಂದು ವೇಳೆ ಖಾಸಗೀಕರಣ ಮಾಡಿದರೂ ಬ್ಯಾಂಕ್‌ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ಖಂಡಿಸಿ ರಾಷ್ಟ್ರವ್ಯಾಪಿ ಬ್ಯಾಂಕ್‌ ನೌಕರರು ೨ ದಿನಗಳ ಧರಣಿ ನಡೆಸಿದ ನಂತರ ಸಚಿವೆ ಈ ಹೇಳಿಕೆ ನೀಡಿದ್ದಾರೆ. ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಬ್ಯಾಂಕುಗಳ ಪ್ರತಿಯೊಬ್ಬ ಸಿಬ್ಬಂದಿಯ … Continued

ಅತ್ಯಾಚಾರ ಸಂತ್ರಸ್ತೆ ಬಳಿ ಲೈಂಗಿಕ ಸಹಕಾರ ಕೇಳಿದ ರಾಜಸ್ಥಾನ್ ಎಸಿಪಿ ವಜಾ

ಜೈಪುರ: ಜೈಪುರದಲ್ಲಿ ಅತ್ಯಾಚಾರ ಸಂತ್ರಸ್ತೆಯಿಂದ ಲಂಚವಾಗಿ ಲೈಂಗಿಕ ಸಹಕಾರ ಕೇಳಿದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅವರನ್ನು ಗೆಹ್ಲೋಟ್ ಸರ್ಕಾರ ಮಂಗಳವಾರ ವಜಾ ಮಾಡಿದೆ. ಎಸಿಪಿ ಕೈಲಾಶ್ ಬೊಹ್ರಾ ಭಾನುವಾರ ತಮ್ಮ ಕಚೇರಿ ಆವರಣದಲ್ಲಿ ಅತ್ಯಾಚಾರದಿಂದ ಬದುಕುಳಿದದವಳ ಮೇಲೆ ಲೈಂಗಿಕ ಪ್ರಗತಿ ಸಾಧಿಸಿದಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. … Continued

ಗರ್ಭಪಾತದ ಮಿತಿ ೨೪ ವಾರಕ್ಕೆ ಹೆಚ್ಚಳ: ತಿದ್ದುಪಡಿ ಕಾಯ್ದೆ ರಾಜ್ಯಸಭೆಯಲ್ಲೂ ಅಂಗೀಕಾರ

ನವ ದೆಹಲಿ : ಗರ್ಭಪಾತದ ಮಿತಿಯನ್ನು ಈಗಿನ 20 ವಾರಗಳಿಂದ 24 ವಾರಗಳಿಗೆ ಹೆಚ್ಚಿಸುವಂತೆ ಕೋರಿರುವ ಗರ್ಭಾವಸ್ಥೆ ವೈದ್ಯಕೀಯ ಮುಕ್ತಾಯ ತಿದ್ದುಪಡಿ ಮಸೂದೆ 2020ಕ್ಕೆ ರಾಜ್ಯಸಭೆ ಮಂಗಳವಾರ ಅಂಗೀಕಾರ ನೀಡಿದೆ. ಸದನದಲ್ಲಿ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್, ವ್ಯಾಪಕ ಸಮಾಲೋಚನೆ ನಡೆಸಿ ಈ ಮಸೂದೆ ಸಿದ್ಧಪಡಿಸಲಾಗಿದೆ ಎಂದು … Continued

ವಿಶ್ವದ ಅತ್ಯಂತ ಕಲುಷಿತ ರಾಜಧಾನಿ: ದೆಹಲಿ ಹ್ಯಾಟ್ರಿಕ್‌ ಸಾಧನೆ !!

ವಿಶ್ವದ ಅತ್ಯಂತ ಮಲೀನ ರಾಜಧಾನಿ ಎಂದು ಸತತ ೩ನೇ ಬಾರಿ ಕುಖ್ಯಾತಿಗೆ ಪಾತ್ರವಾಗಿದೆ. ಸ್ವಿಸ್‌ನ ಐಕ್ಯೂ ಕೇರ್‌ ನಡೆಸಿದ ಸಂಶೋಧನೆಯಲ್ಲಿ ಶ್ವಾಸಕೋಶದ ಹಾನಿಕಾರಕ ವಾಯುಗಾಮಿ ಕಣಗಳ ಸಾಂದ್ರತೆಯ ಆಧಾರದ ಮೇಲೆ ವಾಯುವಿನ ಗುಣಮಟ್ಟವನ್ನು ಪಿಎಂ೨.೫ ರಂದು ಗುರುತಿಸಲಾಗಿದೆ. 106 ದೇಶಗಳಿಗೆ ದತ್ತಾಂಶವನ್ನು ಸಂಗ್ರಹಿಸಿದ ಸಂಸ್ಥೆ 2020 ರ ವಿಶ್ವ ವಾಯು ಗುಣಮಟ್ಟ ವರದಿಯ ಪ್ರಕಾರ, ವಿಶ್ವದ … Continued

೧೦ ಕೋಟಿ ಕೊವಿಡ್‌ ಲಸಿಕೆ ಖರೀದಿಗೆ ಆದೇಶ ನೀಡಿದ ಕೇಂದ್ರ

ನವ ದೆಹಲಿ: ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆ, ಕೋವಿಶೀಲ್ಡ್‌ನ 10 ಕೋಟಿ ಡೋಸ್‌ಗಳನ್ನು ಪೂರೈಸಲು ಕೇಂದ್ರವು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ (ಎಸ್‌ಐಐ) ಹೊಸ ಖರೀದಿ ಆದೇಶ ನೀಡಿದೆ. ಸಾರ್ವಜನಿಕ ವಲಯದ ಸಂಸ್ಥೆಯಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್ ಕೇಂದ್ರ ಆರೋಗ್ಯ ಸಚಿವಾಲಯದ ಪರವಾಗಿ ಮಾರ್ಚ್ 12 ರಂದು ಪುಣೆ ಮೂಲದ ಎಸ್‌ಐಐನಲ್ಲಿ ಸರ್ಕಾರ ಮತ್ತು ನಿಯಂತ್ರಣ … Continued

ಎಐಎಡಿಎಂಕೆ ಮಾಜಿ ಸಚಿವ ಮತದಾರರಿಗೆ ಹಣ ಹಂಚುವ ದೃಶ್ಯ ವೈರಲ್‌

ತಮಿಳುನಾಡಿನ ದಿಂಡಿಗಲ್‌ ಜಿಲ್ಲೆಯ ನಾಥಮ್‌ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಎಐಎಡಿಎಂಕೆ ಅಭ್ಯರ್ಥಿ ಆರ್‌. ವಿಶ್ವನಾಥನ್‌ ಮತದಾರರಿಗೆ ಹಣ ವಿತರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಶ್ವನಾಥಮ್‌ ತಮ್ಮ ಜೇಬಿನಿಂದ ನೋಟುಗಳನ್ನು ತೆಗೆದು ಮತದಾರರಿಗೆ ನೀಡುತ್ತಿರುವ ದೃಷ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯರ ಗುಂಪು ಸಾಂಪ್ರದಾಯಿಕ ಸ್ವಾಗತಕ್ಕೆ ಆರತಿ ಮಾಡಲು ಅವರ ಸುತ್ತ ನಿಂತಿದ್ದು, ಮಾಜಿ ಸಚಿವರು ಹಣ … Continued

ರೈಲ್ವೆ ಖಾಸಗೀಕರಣವಿಲ್ಲ: ಪಿಯುಷ್‌ ಗೋಯಲ್‌ ಪುನರುಚ್ಚಾರ

ನವ ದೆಹಲಿ: ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ಪುನರುಚ್ಚರಿಸಿದ್ದಾರೆ. ಅವರು ಸಂಸತ್ತಿನಲ್ಲಿ ಮಾತನಾಡಿ, ಭಾರತೀಯ ರೈಲ್ವೆ ಪ್ರತಿಯೊಬ್ಬ ಭಾರತೀಯನ ಸ್ವತ್ತು. ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ. ಅದು ಸರಕಾರಿ ಒಡೆತನದಲ್ಲಿಯೇ ಇರಲಿದೆ ಎಂದರು. ೨೦೨೧-೨೨ನೇ ಆಯವ್ಯಯದಲ್ಲಿ ರೈಲ್ವೆಗೆ ೨.೧೫ ಲಕ್ಷ ಕೋಟಿ ರೂ. ಅನುದಾನ ತೆಗೆದಿಡಲಾಗಿದೆ. ಪ್ರಯಾಣಿಕರ … Continued

ಮಹಾರಾಷ್ಟ್ರದಲ್ಲಿ ೨೦೦೦ ವರ್ಷ ಪ್ರಾಚೀನ ಗುಹೆಗಳು ಪತ್ತೆ…!

ಮಹಾರಾಷ್ಟ್ರದ ಜಲಗಾಂವ ಜಿಲ್ಲೆಯಲ್ಲಿ ಸುಮಾರು ೨೦೦೦ ವರ್ಷ ಪುರಾತನವಾದ ಗುಹೆಗಳು ಪತ್ತೆಯಾಗಿವೆ. ಜಿಲ್ಲೆಯ ಥೋಪ್ಡಾ ತೆಹಸಿಲ್‌ ಪ್ರದೇಶದಲ್ಲಿ ಗುಹೆಗಳು ಪತ್ತೆಯಾಗಿವೆ. ದಕ್ಷಿಣ ಭಾರತವನ್ನು ಹೆಚ್ಚು ಅವಧಿಯವರೆಗೆ ಆಳಿದ ಶಾತವಾಹನರ ಕಾಲದ ರಹಸ್ಯ ಗುಹೆಗಳು ಇವಾಗಿರಬಹುದು ಎಂದು ಜಲಗಾಂವ ಪುರಾತತ್ವ ಶಾಸ್ತ್ರಜ್ಞ ರಾಮರಾವ್‌ ಬೋಬ್ಡೆ ತಿಳಿಸಿದ್ದಾರೆ. ಚೌಗಾವ್‌ ಗ್ರಾಮಸ್ಥರಿಗೆ ಗುಹೆಗಳಿರುವುದು ತಿಳಿದಿರಲಿಲ್ಲ. ಡೆಕ್ಕನ್‌ ಪುರಾತತ್ವ ಸಂಶೋಧನಾ ಸಂಸ್ಥೆಯ … Continued

ಕೇರಳ ; ಪಿಣರಾಯಿ ವಿಜಯನ್‌ ವಿರುದ್ಧ ಮೃತ ವಲಯಾರ್ ಸಹೋದರಿಯರ ತಾಯಿ ಸ್ಪರ್ಧೆ

ತಿರುವನಂತಪುರಂ: 2017ರಲ್ಲಿ ಕೇರಳದ ಪಾಲಕ್ಕಾಡ್‌ನಲ್ಲಿ ಲೈಂಗಿಕ ಕಿರುಕುಳದ ನಂತರ ನಿಗೂಢವಾಗಿ ಮೃತಪಟ್ಟಿದ್ದ ವಲಯಾರ್ ಸಹೋದರಿಯರ ತಾಯಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಕಣ್ಣೂರು ಜಿಲ್ಲೆಯ ಧರ್ಮದಂ ವಿಧಾನಸಭಾ ಕ್ಷೇತ್ರದಿಂದ ತಾವು ಕಣಕ್ಕಿಳಿಯಲಿದ್ದು, ತಮ್ಮ ಮಕ್ಕಳಿಗೆ ನ್ಯಾಯ ದೊರೆಯದ ಕಾರಣ ಪ್ರತಿಭಟನಾ ರೂಪದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳದ ಪಾಲಕ್ಕಾಡ್‌ನಲ್ಲಿನ … Continued

ಐಕ್ಯೂಏರ್ ವರದಿ:ಸತತ ಮೂರನೇ ವರ್ಷವೂ ದೆಹಲಿಗೆ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಕುಖ್ಯಾತಿ…!

2020ರಲ್ಲಿ ಸತತ ಮೂರನೇ ವರ್ಷವೂ ದೆಹಲಿಯು ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎಂಬ ಕುಖ್ಯಾತಿ ಪಡೆದಿದೆ. ಸ್ವಿಸ್ ಗುಂಪಿನ ಐಕ್ಯೂಏರ್ (IQAir,) ಅಧ್ಯಯನ ವರದಿ ಸತತ ಮೂರನೇ ವರ್ಷವೂ ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎಂದು ಹೇಳಿದೆ. ಶ್ವಾಸಕೋಶದ ಹಾನಿಕಾರಕ ವಾಯುಗಾಮಿ ಕಣಗಳ ಸಾಂದ್ರತೆಯ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುತ್ತದೆ. ವಾಯು ಗುಣಮಟ್ಟದ ಮಟ್ಟವನ್ನು … Continued