ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ʼಆಪರೇಷನ್ ಸಿಂಧೂರʼ | ದೊಡ್ಡಮಟ್ಟದ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನ ; ಭಾರತ ಹೇಳಿದ್ದಕ್ಕಿಂತ ಇನ್ನೂ 8 ಕಡೆ ಹಾನಿ ಎಂದ ಪಾಕ್‌ ದಾಖಲೆ…!

ನವದೆಹಲಿ: ಮೇ 6 ಮತ್ತು 7 ರ ಮಧ್ಯರಾತ್ರಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ತಾನು ಈ ಹಿಂದೆ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಹಾನಿಯಾಗಿದೆ ಎಂದು ಪಾಕಿಸ್ತಾನ ಈಗ ಒಪ್ಪಿಕೊಂಡಿದೆ. ತನ್ನ ಆಂತರಿಕ ಮಿಲಿಟರಿ ಕಾರ್ಯಾಚರಣೆ ‘ಬನ್ಯನ್ ಉನ್ ಮರ್ಸೂಸ್’ ಕುರಿತಾದ ಪಾಕಿಸ್ತಾನದ ಗೌಪ್ಯ ದಾಖಲೆಯ ಪ್ರಕಾರ, ಭಾರತೀಯ ದಾಳಿಯಲ್ಲಿ ಕನಿಷ್ಠ ಎಂಟು ಸ್ಥಳಗಳು ಹಾನಿಗೊಳಗಾಗಿವೆ. … Continued

ಹೃದಯ ಸ್ಪರ್ಷಿ | ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮ ತನ್ನ ಸೈನಿಕ ಮಗನಿಗೆ ಕೊಟ್ಟಿದ್ದ ಮಾತಿನಂತೆ ಪ್ರತಿವರ್ಷ ದ್ರಾಸ್‌ ಗೆ ಭೇಟಿ ನೀಡುವ ಈ ತಂದೆ

ನವದೆಹಲಿ: ಕೆಲ ವರ್ಷಗಳ ಹಿಂದೆ ತನ್ನ ಮಗನಿಗಾಗಿ ಮಾಡಿದ ವಾಗ್ದಾನವನ್ನು ಪೂರೈಸಲು,ಹಿರಿಯ ವ್ಯಕ್ತಿಯೊಬ್ಬರು ಪ್ರತಿ ವರ್ಷವೂ ತಪ್ಪದೆ ಮೇ ಮತ್ತು ಜೂನ್‌ನಲ್ಲಿ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾರ್ಗಿಲ್‌ನ ದ್ರಾಸ್‌ಗೆ ಹೋಗುತ್ತಾರೆ. ಕರ್ನಲ್ ವೀರೇಂದ್ರ ಥಾಪರ್ ಅವರ ಕಾರ್ಗಿಲ್ ಪಾದಯಾತ್ರೆ ಹೆಮ್ಮೆ, ಪ್ರೀತಿ ಮತ್ತು ಅದ್ಭುತ ತಂದೆ-ಮಗನ ಸಂಬಂಧದ ಕಥೆಯಾಗಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿ ಪ್ರಮುಖ … Continued

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ನಾಯಕರಿಗೆ ಕುಟುಕಿದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್…!

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಪಾಲುದಾರ ರಾಷ್ಟ್ರಗಳಿಗೆ ತೆರಳಿರುವ ಸರ್ವಪಕ್ಷಗಳ ನಿಯೋಗದ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ತಮ್ಮ ಪಕ್ಷ ಕಾಂಗ್ರೆಸ್‌ ಸೇರಿದಂತೆ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ಹೇಳುವುದರ ಬಗ್ಗೆಯೂ ಜನರು ರಾಜಕೀಯ ನಿಷ್ಠೆಯನ್ನು ಲೆಕ್ಕ … Continued

ಹಾನಿಯಾದ ತೂಗು ಸೇತುವೆ ಮೇಲೆ ಭೋರ್ಗರೆವ ನದಿ ದಾಟಲು ಹುಚ್ಚು ಸಾಹಸ ಮಾಡಿದ ವ್ಯಕ್ತಿ : ಮೈ ಜುಂ ಎನ್ನುವ ದೃಶ್ಯದ ವೀಡಿಯೊ ವೈರಲ್‌

ಪ್ರವಾಹದಿಂದ ತತ್ತರಿಸಿದ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಭಾರೀ ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಾನೆ. ಈ ತನ ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಉಕ್ಕೇರಿದ ನದಿಯನ್ನು ದಾಟಿರುವ ವೀಡಿಯೊ ದೃಶ್ಯಾವಳಿ ಹೊರಹೊಮ್ಮಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X … Continued

ವೀಡಿಯೊ | ಭಾರತಕ್ಕೆ ಬಂದ ಎಲೋನ್ ಮಸ್ಕ್ ತಂದೆ ; ಅಯೋಧ್ಯೆ ರಾಮಮಂದಿರಕ್ಕೆ ಭೇಟಿ

ಎಲೋನ್ ಮಸ್ಕ್ ಅವರ ತಂದೆ ಎರೋಲ್ ಮಸ್ಕ್ ಅವರು ಭಾನುವಾರ ಅಯೋಧ್ಯಾ ರಾಮ ಮಂದಿರಕ್ಕೆ ಭೇಟಿ ನೀಡಲು ಭಾರತಕ್ಕೆ ಬಂದಿಳಿದರು. ಈ ಭೇಟಿಯ ಸಮಯದಲ್ಲಿ, ಎರೋಲ್ ಅವರು ವಿವಿಧ ವ್ಯವಹಾರ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಗಮನಾರ್ಹವಾಗಿ, ಎರೋಲ್ ಜೂನ್ 1 ರಿಂದ ಜೂನ್ 6 ರವರೆಗೆ ಐದು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ತಮ್ಮ ಭೇಟಿಯನ್ನು ಮುಗಿಸಿದ … Continued

ವೀಡಿಯೊ | ಮದುವೆ ಮನೆಯಲ್ಲಿ ಕೂಲರ್ ವಿಚಾರಕ್ಕೆ ಮಾರಾಮಾರಿ…!

ಲಕ್ನೋ : ಮದುವೆ ಮನೆಯಲ್ಲಿ ಕೂಲರ್ (Cooler) ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ಹೋಗಿ ಹೊಡೆದಾಟ ನಡೆದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ (Jhansi) ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಕೂಲರ್ ವಿಚಾರವಾಗಿ ವಧು ಮತ್ತು ವರನ ಕಡೆಯವರ ಮಧ್ಯೆ ವಾಗ್ವಾದ ಪ್ರಾರಂಭವಾಗಿ ಅದು ಹಿಂಸೆಗೆ ತಿರುಗಿದೆ. ಘಟನೆ … Continued

ಇಸ್ಕಾನ್ ಜಗನ್ನಾಥ ರಥಕ್ಕೆ ಸುಖೋಯ್ ಯುದ್ಧ ವಿಮಾನದ ಟೈರ್‌…!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಇಸ್ಕಾನ್ (ISKCON) ದೇವಸ್ಥಾನವು ತನ್ನ ಪ್ರಸಿದ್ಧ ಜಗನ್ನಾಥ ರಥಯಾತ್ರೆಗಾಗಿ ಸುಖೋಯ್ ಯುದ್ಧ ವಿಮಾನಗಳಿಗೆ ತಯಾರಿಸಿದ ವಿಶೇಷ ಟೈರ್‌ಗಳನ್ನು ರಥದ ಚಕ್ರಗಳಿಗೆ ಅಳವಡಿಸಿದೆ. ಸುಮಾರು ಇಪ್ಪತ್ತು ವರ್ಷಗಳ ಹುಡುಕಾಟದ ನಂತರ ಈ ನವೀನ ಬದಲಾವಣೆಯನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಇಸ್ಕಾನ್ ಕೋಲ್ಕತ್ತಾ ಜಗನ್ನಾಥ ರಥದ ಚಕ್ರಗಳನ್ನು ಸುಧಾರಿಸಲು ಸೂಕ್ತವಾದ ಪರ್ಯಾಯ … Continued

ದೇಶದಲ್ಲಿ ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ರೂ. ಜಿಎಸ್‌ ಟಿ ಸಂಗ್ರಹ ; ಕಳೆದ ವರ್ಷ ಮೇ ತಿಂಗಳಿಗೆ ಹೋಲಿಸಿದರೆ 16.4% ಹೆಚ್ಚಳ

ನವದೆಹಲಿ: ಹಣಕಾಸು ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2025ರ ಮೇ ತಿಂಗಳಲ್ಲಿ ಭಾರತದ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು 2.01 ಲಕ್ಷ ಕೋಟಿ ರೂ.ಗಳನ್ನು ತಲುಪಿದ್ದು, ಇದು 2024 ರ ಮೇ ತಿಂಗಳಲ್ಲಿ ಸಂಗ್ರಹಿಸಲಾದ 1.72 ಲಕ್ಷ ಕೋಟಿ ರೂ.ಗಳಿಗಿಂತ ಶೇ. 16.4 ರಷ್ಟು ಹೆಚ್ಚಾಗಿದೆ. ಏಪ್ರಿಲ್ 2025 … Continued