ಶ್ರೀಧರನ್‌ ಕೇರಳದ ಬಿಜೆಪಿ ಸಿಎಂ ಅಭ್ಯರ್ಥಿ: ಸುಬ್ರಮಣಿಯನ್‌ಸ್ವಾಮಿ ಅಪಶ್ರುತಿ

ತಿರುವನಂತಪುರಂ: ಮುಂದಿನ ತಿಂಗಳು ಕೇರಳ ವಿಧಾನಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಇದಕ್ಕೆ ಅಪಶ್ರುತಿ ಎತ್ತಿದ್ದಾರೆ. ಶ್ರೀಧರನ್ ಅವರು ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ ಆಗುವುದಕ್ಕೆ ಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಶ್ರೀಧರನ್‌ ವಯಸ್ಸಿನ … Continued

ಗುರು-ಶಿಷ್ಯರ ಕದನ:ದೇಶದ ಕುತೂಹಲದ ಕೇಂದ್ರವಾದ ನಂದಿಗ್ರಾಮ

ಪಶ್ಚಿಮ ಬಂಗಾಳದ ನಂದಿಗ್ರಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಈ ಬಿಜೆಪಿ ಇದನ್ನು ಪ್ರಕಟಿಸಿದ್ದು ಇದು ಪಶ್ಚಿಮ ಬಂಗಾಳದಲ್ಲಿಯೇ ಅತ್ಯಂತ ತುರುಸಿನ ಸ್ಪರ್ಧಾ ಕಣವಾಗಿ ಮಾರ್ಪಡಲಿದೆ. ಬಿಜೆಪಿ ಔಪಚಾರಿಕವಾಗಿ ಈ ಘೋಷಣೆ ಮಾಡಿದ್ದು, ಇದು ನಂದಿಗ್ರಾಮದಲ್ಲಿ ಗುರು (ಮಮತಾ ಬ್ಯಾನರ್ಜಿ) ಶಿಷ್ಯನ (ಸುವೇಂದು ಅಧಿಕಾರಿ) ನಡುವಿನ ಕದನವಾಗಲಿದೆ.ನಂದಿಗ್ರಾಮ ಪಶ್ಚಿಇಮ ಬಂಗಾಳದ … Continued

ಹೋರಾಟಕ್ಕೆ ೧೦೦ನೇ ದಿನ: ರೈತರಿಂದ ಕರಾಳ ದಿನಾಚರಣೆ

ನವ ದೆಹಲಿ: ಕೇಂದ್ರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ೧೦೦ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ರೈತರು ಕರಾಳ ದಿನ ಆಚರಿಸಿದರು. ಹಾಗೂ ಕುಂಡಲಿ- ಮನೇಸಾರ್ ಪಲ್ ವಾಲ್ ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ೫ ಗಂಟೆ ಹೆದ್ದಾರಿ ತಡೆ ನಡೆಸಲಾಯಿತು.ಅಲ್ಲದೆ, ರೈತರ ಹೋರಾಟ ೧೦೦ ದಿನ … Continued

ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್‌ ಆಸ್ಪತ್ರೆಗೆ ದಾಖಲು

ಭೋಪಾಲ್​: ಕೆಲ ತಿಂಗಳ ಹಿಂದೆ ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಈಗ ಉಸಿರಾಟದ ತೊಂದರೆಯಿಂದ ಪ್ರಜ್ಞಾ ಸಿಂಗ್ ಠಾಕೂರ್ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಆರೋಗ್ಯದಲ್ಲಿ ತೀವ್ರವಾಗಿ ಏರುಪೇರಾದ ಕಾರಣ ಅವರನ್ನು ತಕ್ಷಣವೆ ವಿಮಾನದ ಮೂಲಕ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಜಿಲ್ಲಾ … Continued

ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್‌ ದಾಳಿಗೆ ೬ ಗಾಯ

ಕೊಲ್ಕತ್ತಾ:  ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued

ಬಿಜೆಪಿ ಸೇರಿದ ಪಶ್ಚಿಮ ಬಂಗಾಳದ ಹಿರಿಯ ನಾಯಕ ದಿನೇಶ ತ್ರಿವೇದಿ

ನವ ದೆಹಲಿ: ಪಶ್ಚಿಮ ಬಂಗಾಳ ಚುನಾವಣೆಗೆ ಕೆಲವೇ ದಿನಗಳಿರುವಾಗ ಮತ್ತೊಂದು ಮತ್ತೊಂದು ಶಾಕ್‌ ಆಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಹಾಗೂ ರೈಲ್ವೆ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಹಿರಿಯ ನಾಯಕ ದಿನೇಶ್ ತ್ರಿವೇದಿ ದೆಹಲಿಯಲ್ಲಿ ಶನಿವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. … Continued

ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ:  ಪೊಲೀಸರಿಗೆ ಮೃತ್‌ ಹಿರೆನ್‌ ಬರೆದ ಪತ್ರ ಬಹಿರಂಗ

ಮುಂಬೈ: ಕೆಲವು ದಿನಗಳ ಹಿಂದೆ ಮುಕೇಶ ಅಂಬಾನಿಯವರ ಆಂಟಿಲಿಯಾ ಸಮೀಪದಲ್ಲಿ ಪತ್ತೆಯಾದ ಸ್ಫೋಟಕ ತುಂಬಿದ ಎಸ್‌ಯುವಿ ‘ಮಾಲೀಕ’ ಮನ್ಸುಖ್ ಹಿರೆನ್ ಅವರ ಶವ ಶುಕ್ರವಾರ ಬೆಳಿಗ್ಗೆ ಥಾಣೆಯ ರೆಟಿ ಬಂದರ್ ಕ್ರೀಕ್ ನಲ್ಲಿ ಪತ್ತೆಯಾಗಿತ್ತು. ಆದರೆ ಈ ಪ್ರಕರಣದಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು ಮನ್ಸುಖ್‌ ಹಿರೇನ್‌  ಪೊಲೀಸರು ಹಾಗೂ ಮಾಧ್ಯಮದವರು ಕಿರುಕುಳ ನೀಡುತ್ತಿದ್ದಾರೆಂದು  ಮುಂಬೈ ಮತ್ತು … Continued

ಆಂಟಿಲಿಯಾ ಬಳಿ ಕಾರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಹಿರೆನ್‌ ಮರಣೋತ್ತರ ಪರೀಕ್ಷೆ ಬಹಿರಂಗ ಮಾಡಿದ ನಂತರವೇ ಶವ ಪಡೆಯುವುದಾಗಿ ಹೇಳಿದ ಕುಟುಂಬ

ಮುಖೇಶ್ ಅಂಬಾನಿ ಮನೆಯ ಹೊರಗೆ ಸ್ಫೋಟಕಗಳಿಂದ ತುಂಬಿ ನಿಂತಿದ್ದ ಎಸ್‌ಯುವಿ ಕಾರ್ ಸ್ಕಾರ್ಪಿಯೋ ಮಾಲೀಕರಾದ ಮನ್ಸುಖ್ ಹಿರೆನ್ ಅವರ ಕುಟುಂಬ ಸದಸ್ಯರು ಅವರ ಶವವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಓಪ್‌ ಇಂಡಿಯಾ ವರದಿ ಮಾಡಿದೆ. ಅದರ ಪ್ರಕಾರ, ಪೊಲೀಸರು ಮತ್ತು ಆಡಳಿತವು ಅವರ ಮರಣೋತ್ತರ ವರದಿಯನ್ನು ಸಾರ್ವಜನಿಕಗೊಳಿಸಿದ ನಂತರವೇ ತಾವು ಅವರ ಶವವನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ. … Continued

ಕೊವಿಡ್‌ ಲಸಿಕೆ ಮೊದಲ ಡೋಸ್‌ ಪಡೆದ ದಲೈಲಾಮಾ

ಧರ್ಮಶಾಲಾ: ಕೋವಿಡ್-‌19 ಲಸಿಕೆಯ ಮೊದಲ ಡೋಸ್‌ ಪಡೆದ ಬೌದ್ಧ ಧರ್ಮಗುರು ದಲೈಲಾಮಾ ಅವರು, ಹೆಚ್ಚಿನ ಪ್ರಯೋಜನಕ್ಕಾಗಿʼ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶನಿವಾರ ಜನರಲ್ಲಿ ಮನವಿ ಮಾಡಿದರು. ಈ ಚುಚ್ಚುಮದ್ದು ತುಂಬಾ ಉಪಕಾರಿ ಮತ್ತು ಉತ್ತಮವಾದುದು. ಇತರ ರೋಗಿಗಳೂ ಹೆಚ್ಚಿನ ಪ್ರಯೋಜನಕ್ಕಾಗಿ ಈ ಚುಚ್ಚುಮದ್ದು ಪಡೆಯಬಹುದು. ನಾನು ಅದನ್ನು ತೆಗೆದುಕೊಂಡಿದ್ದೇನೆ. ಜನರು ಈ ಚುಚ್ಚುಮದ್ದು ಹಾಕಿಸಿಕೊಳ್ಳುವ … Continued

ಅಂಬಾನಿ ಮನೆ ಬಳಿ ನಿಂತಿದ್ದ ಸ್ಫೋಟಕ ಹೊಂದಿದ ಎಸ್‌ಯುವಿ ಪ್ರಕರಣಕ್ಕೆ ದಿನಕ್ಕೊಂದು ತಿರುವು..!

ಮುಂಬೈ: ಕಳೆದ ವಾರ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಿಲುಗಡೆ ಮಾಡಿದ್ದ ಸ್ಫೋಟಕ ಹೊಂದಿರುವ ವಾಹನದ ಮಾಲೀಕ ಹಿರೆನ್ ಮನ್ಸುಖ್ ಶುಕ್ರವಾರ ನೆರೆಯ ಥಾಣೆ ಪ್ರದೇಶದ ಕೊಲ್ಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಗೃಹ ಸಚಿವರ ಹೇಳಿಕೆಯಿಂದ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಈಗ ಪ್ರಕರಣ ದಿನಕ್ಕೊಂದು ತಿರುವು … Continued