ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡ ಎಐಎಡಿಎಂಕೆ

ಚೆನ್ನೈ: ಎಐಎಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ನಂತರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ತನ್ನ ಸಂಬಂಧವನ್ನು ಎಐಎಡಿಎಂಕೆ ಮುರಿದುಕೊಂಡಿದೆ. ಬಿಜೆಪಿಯು ಎಐಎಡಿಎಂಕೆಯ ಮಾಜಿ ನಾಯಕರ ಬಗ್ಗೆ ಅನಗತ್ಯ ಟೀಕೆಗಳನ್ನು ಮಾಡುತ್ತಿದೆ ಎಂದು ಅದು ಹೇಳಿದೆ. ಎಐಎಡಿಎಂಕೆಯ ಹಿರಿಯ ನಾಯಕರು ದೆಹಲಿಯಲ್ಲಿ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರನ್ನು … Continued

ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್ ಘೋಷಿಸಿದ ರಿಲಯನ್ಸ್ ಜಿಯೋ…

ಹೊಸದಾಗಿ ಲಾಂಚ್ ಆಗಿರುವ ಆಪಲ್ ಐಫೋನ್ 15 ಖರೀದಿಯ ಮೇಲೆ ರಿಲಯನ್ಸ್ ಜಿಯೋ ಬಂಪರ್ ಆಫರ್ ಘೋಷಣೆ ಮಾಡಿದೆ. ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ 2,394 ರೂ.ಗಳ ಮೌಲ್ಯದ ಆರು ತಿಂಗಳ ಪ್ಲಾನ್ ಅನ್ನು ಉಚಿತವಾಗಿ ಬಳಕೆದಾರರಿಗೆ ನೀಡಲಿದೆ. ಭಾರತೀಯ ಮಾರುಕಟ್ಟೆಯಲ್ಲಿ … Continued

ಭಾರತ-ಕೆನಡಾ ಬಿಕ್ಕಟ್ಟು : ಕೆನಡಾ ಅಧಿಕಾರಿಗಳ ಆದೇಶ, ಭಾರತದ ರಾಜತಾಂತ್ರಿಕರ ಕೊಲ್ಲಲು ಕರೆ ನೀಡಿದ್ದ ಪೋಸ್ಟರ್‌ಗಳ ತೆರವು

ಕೆನಡಾದ ಸರ್ರೆಯ ಗುರುದ್ವಾರದ ಮುಂದೆ  ಭಾರತೀಯ ರಾಜತಾಂತ್ರಿಕರನ್ನು ಕೊಲ್ಲುವ ಬೆದರಿಕೆಯ ಬರಹ ಹೊಂದಿದ್ದ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ. ಮೂಲಗಳ ಪ್ರಕಾರ, ಈ ವರ್ಷದ ಆರಂಭದಲ್ಲಿ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ ನಂತರ ಭಾರತ-ಕೆನಡಾದ ಮಧ್ಯದ ಸಂಬಂಧಗಳು ಹದಗೆಡುತ್ತಿರುವ ಮಧ್ಯೆ ಸ್ಥಳೀಯ ಅಧಿಕಾರಿಗಳು ಸೂಚನೆಯಂತೆ ಈ ಬೆಳವಣಿಗೆ ಸಂಭವಿಸಿದೆ. … Continued

ಏಷ್ಯನ್ ಗೇಮ್ಸ್: ಮತ್ತೊಂದು ಚಿನ್ನದ ಪದಕ ಗೆದ್ದ ಭಾರತ

ಹ್ಯಾಂಗ್ ಝೂ : ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಭಾರತದ ಮಹಿಳಾ ಕ್ರಿಕೆಟ್‌ ತಂಡ ಶ್ರೀಲಂಕಾವನ್ನು ಸೋಲಿಸಿ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ … Continued

ವಯನಾಡಿನಿಂದಲ್ಲ, ನನ್ನ ವಿರುದ್ಧ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಿ: ರಾಹುಲ್ ಗಾಂಧಿಗೆ ಸವಾಲು ಹಾಕಿದ ಓವೈಸಿ

ಹೈದರಾಬಾದ್‌ : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ರಾಹುಲ್ ಗಾಂಧಿಗೆ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ. ಭಾನುವಾರ (ಸೆಪ್ಟೆಂಬರ್ 24) ಹೈದರಾಬಾದಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಹೈದರಾಬಾದ್‌ನಿಂದ ಸ್ಪರ್ಧಿಸಿ ವಯನಾಡಿನಿಂದ ಅಲ್ಲ ಎಂದು ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ. ರಾಹುಲ್‌ ಗಾಂಧಿಗೆ ಬಹಿರಂಗ ಸವಾಲು … Continued

ಏಷ್ಯನ್ ಗೇಮ್ಸ್ 2023 ​; 10 ಮೀಟರ್ ಏರ್ ರೈಫಲ್ ನಲ್ಲಿ ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದ ಭಾರತದ ಶೂಟರ್​ ತಂಡ

ನವದೆಹಲಿ: ಭಾರತದ ಪುರುಷರ 10 ಮೀಟರ್ ಏರ್ ರೈಫಲ್ ತಂಡವು ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಗೆಲ್ಲುವ ಮೂಲಕ ವಿಶ್ವ ದಾಖಲೆ ಮುರಿಯುವ ಮೂಲಕ ರಾಷ್ಟ್ರಕ್ಕೆ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ರುದ್ರಾಂಕ್ಷಾ ಬಾಳಾಸಾಹೇಬ ಪಾಟೀಲ, ದಿವ್ಯಾಂಶ ಸಿಂಗ್ ಪನ್ವಾರ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರನ್ನು ಒಳಗೊಂಡ ತಂಡವು ಭಾರತದ … Continued

ನಿಜ್ಜರ್‌ ಹತ್ಯೆಯಲ್ಲಿ ಭಾರತದ ವಿರುದ್ಧ ಬೊಬ್ಬೆ ಹೊಡೆದ ಕೆನಡಾ, ಟೊರೊಂಟೊದಲ್ಲಿ ಬಲೂಚ್ ಹೋರಾಟಗಾರ್ತಿ ಹತ್ಯೆ ಆರೋಪ ಪಾಕಿಸ್ತಾನದ ವಿರುದ್ಧ ಬಂದಾಗ ಪ್ರತಿಕ್ರಿಯಿಸಿದ್ದು ಹೀಗೆ..

ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದಾರೆ. ಈ ಘಟನೆಗೆ ಪ್ರತಿಕ್ರಿಯೆಯಾಗಿ ಕೆನಡಾ ಸರ್ಕಾರ ಭಾರತೀಯ ರಾಜತಾಂತ್ರಿಕ ಪವನಕುಮಾರ ರೈ ಅವರನ್ನು ದೇಶದಿಂದ ಹೊರಹಾಕಿದೆ. ಪ್ರಶ್ನೆಯಲ್ಲಿರುವ ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ನನ್ನು ಈ ವರ್ಷದ ಜೂನ್‌ನಲ್ಲಿ ಕೆನಡಾದ ಸರ್ರೆಯಲ್ಲಿ ಗುಂಡಿಕ್ಕಿ … Continued

ಭಾರತ ಸಂಬಂಧ ಕೊನೆಗೊಳಿಸಿದರೆ ಕೆನಡಾಕ್ಕೇ ಆರ್ಥಿಕ ಹೊಡೆತ..? : ಕೆನಡಾದಲ್ಲಿ ಪಂಜಾಬ್ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಹೂಡಿಕೆಯೇ 68,000 ಕೋಟಿ ರೂ…!

ಚಂಡೀಗಢ (ಪಂಜಾಬ್) : ಭಾರತದ ವಿರುದ್ಧ ಪ್ರಧಾನಿ ಜಸ್ಟಿನ್ ಟ್ರುಡೊ ಅವರ “ಅಸಂಬದ್ಧ” ಆರೋಪದ ನಂತರ ಭಾರತ-ಕೆನಡಾ ಸಂಬಂಧಗಳು ಹಳಸಿದವು. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಆರೋಪಿಸಿದ್ದಾರೆ. ಹೆಚ್ಚುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆಯು ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರದ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಭಾರತೀಯ ವಿದ್ಯಾರ್ಥಿಗಳು ಕೆನಡಾದಿಂದ … Continued

ಮನ್ ಕಿ ಬಾತ್: ಜರ್ಮನ್‌ ಯುವತಿಯ ಭಾರತೀಯ ಸಂಗೀತ-ಸಂಸ್ಕೃತಿ ಪ್ರೀತಿಗೆ ಪ್ರಧಾನಿ ಮೋದಿ ಶ್ಲಾಘನೆ ; ಆಕೆ ಹಾಡಿದ ಕನ್ನಡ ಗೀತೆ-ಸಂಸ್ಕೃತ ಶ್ಲೋಕದ ಉಲ್ಲೇಖ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್‌’ನ 105ನೇ ಸಂಚಿಕೆಯಲ್ಲಿ ಭಾರತೀಯ ಸಂಗೀತ ಹಾಗೂ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಇರುವ ವಿಶಿಷ್ಟ ವಿದೇಶಿ ಪ್ರತಿಭೆ ಬಗ್ಗೆ ಉಲ್ಲೇಖಿಸಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಗೀತವು ಜಾಗತಿಕಗೊಂಡಿವೆ. ಹೆಚ್ಚು ಹೆಚ್ಚು ಜನರು ಅದರತ್ತ ಒಲವು ತೋರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ ಅದಕ್ಕೆ ಅವರು … Continued

ಚಂದ್ರಯಾನ-3 : ವಿಕ್ರಂ ಲ್ಯಾಂಡರ್-ಪ್ರಜ್ಞಾನ ರೋವರ್ ಪುನಶ್ಚೇತನದ ಬಗ್ಗೆ ಇಸ್ರೋ ಹೇಳುವುದೇನು..?

ಬೆಂಗಳೂರು : ಚಂದ್ರನ ದಕ್ಷಿಣ ಧ್ರುವದಲ್ಲಿರುವ ಚಂದ್ರಯಾನ-3 ಮಿಷನ್ ವಿಕ್ರಂ ಲ್ಯಾಂಡರ್ ಮತ್ತು ಪ್ರಜ್ಞಾನ ರೋವರ್ ಪುನಶ್ಚೇತನ ನೀಡುವ ಪ್ರಯತ್ನವನ್ನು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಕ್ಟೋಬರ್ 6ರ ವರೆಗೂ ಮುಂದುವರಿಸಲಿದೆ. ಚಂದ್ರನ ಮೇಲ್ಮೈ ಮೇಲೆ ವಿಕ್ರಂ ಲ್ಯಾಂಡರ್‌ ಇಳಿದು ನಂತರ 14 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಸದ್ಯ ಆಫ್‌ ಮೋಡ್‌ ನಲ್ಲಿರುವ … Continued