ಪೆಟ್ರೋಲ್‌ ಬೆಲೆ ಹೆಚ್ಚಳ ಖಂಡಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮಮತಾ ದೀದಿ ಸವಾರಿ

ಕೊಲ್ಕತ್ತಾ: ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಕೂಟರ್‍ನಲ್ಲಿ ಸಂಚರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಾಜ್ಯ ಕಾರ್ಯದರ್ಶಿ ನಬಣ್ಣಾ ಅವರೊಂದಿಗೆ ಮುಖ್ಯಮಂತ್ರಿಯವರು ಸ್ಕೂಟರ್‍ನಲ್ಲಿ ಕುಳಿತಿದ್ದರು. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continued

ಇಂಧನ ಬೆಲೆ ಕಡಿಮೆ ಮಾಡಲು ಕೇಂದ್ರ-ರಾಜ್ಯಗಳ ಮಧ್ಯೆ ಸಮನ್ವಯತೆ ಬೇಕು

ಹೆಚ್ಚುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಸಮನ್ವಯತೆಯ ಅವಶ್ಯಕತೆಯಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಗವರ್ಸರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯದ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ ಏಕೆಂದರೆ ಎರಡೂ ಸರಕಾರಗಳು ತೆರಿಗೆಗಳನ್ನು ವಿಧಿಸುತ್ತಿವೆ. ರಾಜ್ಯಗಳು ಮತ್ತು ಕೇಂದ್ರವು ತಮ್ಮ ಆದಾಯದ ಒತ್ತಡವನ್ನು … Continued

ಬಿಜೆಪಿ ಸೇರಿದ ಬಂಗಾಳ ನಟಿ ಪಾಯಲ್‌ ಸರ್ಕಾರ್‌

ಕೋಲ್ಕತ್ತ: ಬಂಗಾಳಿ ನಟಿ ಪಾಯಲ್‌ ಸರ್ಕಾರ್‌ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ರಾಜ್ಯ ಪಕ್ಷದ ಮುಖ್ಯಸ್ಥ ದಿಲೀಪ್ ಘೋಷ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತಿಯಲ್ಲಿ ಕೇಸರಿ ಪಕ್ಷಕ್ಕೆ ಸೇರಿಕೊಂಡರು. ಕಳೆದ ವಾರ ಜನಪ್ರಿಯ ಬಂಗಾಳಿ ನಟ ಯಶ್ ದಾಸ್‌ಗುಪ್ತಾ ಅವರು ಬಿಜೆಪಿಗೆ ಸೇರಿದರು. ೨ ದಿನಗಳ ಹಿಂದೆ ಮಾಜಿ ಕ್ರಿಕೆಟಿಗ … Continued

ತಮಿಳುನಾಡು:೯,೧೦, ೧೧ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣ..!‌

ತಮಿಳುನಾಡಿನಲ್ಲಿ 9, 10 ಮತ್ತು 11ನೇ ತರಗತಿಗಳಲ್ಲಿ ಕಲಿಯುತ್ತಿರುವ (ರಾಜ್ಯ ಪಠ್ಯಕ್ರಮ) ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಗುರುವಾರ ಪ್ರಕಟಿಸಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಅವರನ್ನು ‘ಆಲ್ ಪಾಸ್’ ಎಂದು ಘೋಷಿಸಿದ್ದಾರೆ. ಮೇ 3 ಮತ್ತು ಮೇ 21 ರ ನಡುವೆ ಸರ್ಕಾರ 12 ನೇ ತರಗತಿ ಪರೀಕ್ಷೆಗಳನ್ನು ಘೋಷಿಸಿದ … Continued

ತಿಂಗಳ ನಂತರ ಮತ್ತೆ ೧೫ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಸೋಂಕುಗಳು ಸುಮಾರು ಒಂದು ತಿಂಗಳ ನಂತರ ಮತ್ತೆ 15,000 ದಾಟಿದೆ. ಕಳೆದ ೨೪ ಗಂಟೆಯಲ್ಲಿ ಒಟ್ಟು 16,738 ಸೋಂಕುಗಳು ವರದಿಯಾಗಿದೆ.138 ದೈನಂದಿನ ಹೊಸ ಸಾವುನೋವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಜನವರಿ 29 ರಂದು, 24 ಗಂಟೆಗಳ … Continued

ದ್ವಿತೀಯ ಹಂತದ ಕೊವಿಡ್‌ ಲಸಿಕಾ ಅಭಿಯಾನಕ್ಕೆಬೇಕು ವೇಗವರ್ಧಕ: ಏಮ್ಸ್‌ ನಿರ್ದೇಶಕ

ನವದೆಹಲಿ: ದ್ವಿತೀಯ ಹಂತದಲ್ಲಿ ತೀವ್ರ ಗತಿಯಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಸಿದರೆ ಮಾತ್ರ ಸೋಂಕು ಹರಡುವಿಕೆ ಹಾಗೂ ಮರಣ ಪ್ರಮಾಣ ಕಡಿಮೆ ಮಾಡಬಹುದಲ್ಲದೆ ವೈರಸ್‌ ರೂಪಾಂತರ ಸಾಧ್ಯತೆ ಕಡಿಮೆ ಮಾಡಲು ಸಾಧ್ಯ ಎಂದು ಏಮ್ಸ್‌ ನಿರ್ದೇಶಕ ರಂದೀಪ್‌ ಗುಲೇರಿಯಾ ತಿಳಿಸಿದ್ದಾರೆ. ಸಾವಿನಂಚಿನಲ್ಲಿರುವವರಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು. ಕೋವಿಡ್ -19 ಕಾರಣದಿಂದಾಗಿ ಸಾಯುವ ಹೆಚ್ಚಿನ ಅಪಾಯದಲ್ಲಿರುವವರ … Continued

ತೆರಿಗೆ ಸಂಗ್ರಹ, ಪಿಂಚಣಿ ಪಾವತಿ: ಖಾಸಗಿ ಬ್ಯಾಂಕ್‌ಗಳಿಗೂ ಅನುಮತಿ

ತೆರಿಗೆ ಸಂಗ್ರಹ, ಪಿಂಚಣಿ ಪಾವತಿ ಹಾಗೂ ಸಣ್ಣ ಉಳಿತಾಯದ ಯೋಜನೆಗಳಂಥ ಸರಕಾರಿ ಸಂಬಂಧಿತ ವ್ಯವಹಾರಗಳನ್ನು ನಡೆಸಲು ಖಾಸಗಿ ಬ್ಯಾಂಕ್‌ಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅನುಮತಿ ನೀಡಿದ್ದಾರೆ. ಪ್ರಸ್ತುತ, ಕೆಲವು ದೊಡ್ಡ ಖಾಸಗಿ ವಲಯದ ಬ್ಯಾಂಕುಗಳಿಗೆ ಮಾತ್ರ ಸರ್ಕಾರಕ್ಕೆ ಸಂಬಂಧಿಸಿದ ವ್ಯವಹಾರ ನಡೆಸಲು ಅವಕಾಶವಿದೆ. ಖಾಸಗಿ ಬ್ಯಾಂಕುಗಳಿಗೆ ಸರ್ಕಾರದ ವ್ಯವಹಾರವನ್ನು ನೀಡುವಲ್ಲಿ ಇರುವ ನಿರ್ಬಂಧವನ್ನು ತೆಗೆದುಹಾಕಲಾಯಿತು. … Continued

ಉತ್ತರ ಪ್ರದೇಶ: ಯುವತಿ ಅತ್ಯಾಚಾರಕ್ಕೆ ಯತ್ನಿಸಿ ಬೆಂಕಿ ಇಟ್ಟ ದುರುಳರು

ಶಹಜಹಾನ್‌ಪುರ: ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ, ವಿಫಲಗೊಂಡ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಆಕೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಶಹಜಾನ್‌ಪುರದ ರಾಯ್‌ಖೇಡಾ ಗ್ರಾಮದ ಬಳಿ ನಡೆದಿದೆ. ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಶಂಕಿತ ಆರೋಪಿಗಳನ್ನು … Continued

ಪಿಎಸ್‌ಯುಗಳ ಖಾಸಗೀಕರಣಕ್ಕೆ ಪಿಎಂ ಮೋದಿ ಪ್ರಬಲ ಪ್ರತಿಪಾದನೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯತಂತ್ರರಹಿತ ಸಾರ್ವಜನಿಕ ವಲಯದ ಉದ್ದಿಮೆಗಳನ್ನು (ಪಿಎಸ್‌ಯು) ಖಾಸಗೀಕರಣಗೊಳಿಸಲು ಪ್ರಬಲ ಪ್ರತಿಪಾದನೆ ಮಾಡಿದ್ದಾರೆ. ಸರ್ಕಾರಕ್ಕೆ ವ್ಯವಹಾರದಲ್ಲಿ ಯಾವುದೇ ವ್ಯವಹಾರವಿಲ್ಲ ಎಂದು ಹೇಳಿದ ಅವರು, ತೆರಿಗೆದಾರರ ಹಣದ ಮೇಲೆ ನಷ್ಟವನ್ನುಂಟು ಮಾಡುವ ಘಟಕಗಳನ್ನು ಉಳಿಸಿಕೊಳ್ಳುವುದು ಸಾರ್ವಜನಿಕ ಕಲ್ಯಾಣ ಯೋಜನೆಗಳಿಗೆ ಖರ್ಚು ಮಾಡಬಹುದಾದ ಸಂಪನ್ಮೂಲಗಳನ್ನು ಬರಿದಾಗಿಸುತ್ತದೆ . ತೈಲ ಮತ್ತು ಅನಿಲ,ವಿದ್ಯುತ್ ಕ್ಷೇತ್ರಗಳಲ್ಲಿರುವಂತಹ ಸಾರ್ವಜನಿಕ … Continued

ದೆಹಲಿ ಪೊಲೀಸರ ಎಚ್ಚರಿಕೆ ಫಲಕದಿಂದ ಪ್ರತಿಭಟನಾನಿರತರಿಗೆ ಅಸಮಾಧಾನ

ದೆಹಲಿ: ರೈತರು ಒಂದೆಡೆ ಸೇರಿರುವುದು ಕಾನೂನು ಬಾಹಿರ ಎಂದು ದೆಹಲಿ ಪೊಲೀಸರು ಟಕ್ರಿ ಗಡಿಯಲ್ಲಿ ಫಲಕ ಹಾಕಿರುವುದು ಹೋರಾಟ ನಿರತ ರೈತರ ಅಸಮಾಧಾನಕ್ಕೆ ಕಾರಣವಾಗಿದೆ. “ಒಂದೆಡೆ ಸೇರಿ ಸಭೆ ನಡೆಸುವುದು ಕಾನೂನುಬಾಹಿರ ಎಂದು ಪರಿಗಣಿಸಲಾಗಿದೆ. ಇಲ್ಲಿಂದ ತೆರಳುವಂತೆ ಎಚ್ಚರಿಕೆ ನೀಡಲಾಗುವುದು. ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದುʼ ಎಂದು ಹಿಂದಿ ಹಾಗೂ ಪಂಜಾಬಿ ಭಾಷೆಯಲ್ಲಿ … Continued