1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಹೈದರಾಬಾದ್‌ : 2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್‌ ನ ಓಪಲ್ ಸುಚಾಟಾ

ಹೈದರಾಬಾದ್‌ : ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್‌ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್‌ ಡೆರೆಜೆ ಮೊದಲ ರನ್ನರ್‌‌ಅಪ್‌ ಆದರೆ, 2ನೇ … Continued

ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು ದಾಖಲು

ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,000 ದಾಟಿದ್ದು, ಈಗ ಒಟ್ಟು 3,395 ಪ್ರಕರಣಗಳಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, 685 ಹೊಸ ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ … Continued

ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ

ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ. ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್‌‍ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ … Continued

ಚೀನಾ ಹಿಂದಿಕ್ಕಿ ಅಮೆರಿಕಕ್ಕೆ ಅತಿ ಹೆಚ್ಚು ಐಫೋನ್ ರಫ್ತು ಮಾಡುವ ದೇಶವಾದ ಭಾರತ

ನವದೆಹಲಿ: ಮಾರುಕಟ್ಟೆ ಸಂಶೋಧನಾ ಸಂಸ್ಥೆ ಓಮ್ಡಿಯಾ ವರದಿಯ ಪ್ರಕಾರ, ಭಾರತವು ಚೀನಾವನ್ನು ಹಿಂದಿಕ್ಕಿ ಅಮೆರಿಕಕ್ಕೆ ಐಫೋನ್‌ಗಳ ಅತಿದೊಡ್ಡ ರಫ್ತುದಾರ ದೇಶವಾಗಿ ಹೊರಹೊಮ್ಮಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಭಾರತದಲ್ಲಿ ತಯಾರಾದ ಸುಮಾರು 30 ಲಕ್ಷ ಐಫೋನ್‌ಗಳನ್ನು ಏಪ್ರಿಲ್‌ನಲ್ಲಿ ಅಮೆರಿಕಕ್ಕೆ ರವಾನಿಸಲಾಗಿದೆ. ಚೀನಾದಿಂದ ಫೋನ್ ಅಮೆರಿಕಕ್ಕೆ ಐಫೋನ್‌ ರಫ್ತು 76% ರಷ್ಟು ಕುಸಿದಿದ್ದು, ಕೇವಲ 9,00,000 ಯೂನಿಟ್‌ಗಳು ಮಾತ್ರ … Continued

ವೀಡಿಯೊಗಳು | ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿಗೆ ಶಾಕ್‌ ; ಸಫಾರಿ ಜೀಪನ್ನು ಎತ್ತಿ ಒಗೆಯಲು ಪ್ರಯತ್ನಿಸಿದ ಖಡ್ಗಮೃಗ-ವೀಕ್ಷಿಸಿ

ದಿಸ್ಪುರ್‌: ಇತ್ತೀಚೆಗೆ ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದ ಮೇಲೆ ಖಡ್ಗಮೃಗ (Rhinoceros) ದಾಳಿಗೆ ಮುಂದಾಗಿದ್ದು, ಅದು ಸಫಾರಿ ಜೀಪನ್ನೇ ಎತ್ತಿದೆ. ಈ ಘಟನೆಯಿಂದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ಆದ ವೀಡಿಯೊದಲ್ಲಿ ಖಡ್ಗಮೃಗವು ಜೀಪ್ ನಿಲ್ಲಿಸಿದ್ದ ರಸ್ತೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಅಲ್ಲದೆ, … Continued

ವೀಡಿಯೊ…| ಭ್ರಷ್ಟಾಚಾರ ನಿಗ್ರಹ ದಳದ ದಾಳಿ ವೇಳೆ ಕಿಟಕಿಯಿಂದ ಹಣ ಎಸೆದ ಇಂಜಿನಿಯರ್‌ ; 2.1 ಕೋಟಿ ರೂ. ಪತ್ತೆ

ಭುವನೇಶ್ವರ : ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಭುವನೇಶ್ವರದ ಗ್ರಾಮೀಣ ಕಾಮಗಾರಿ ಇಲಾಖೆಯ ಮುಖ್ಯ ಎಂಜಿನಿಯರ್ (ಯೋಜನಾ ರಸ್ತೆಗಳು) ಬೈಕುಂಠನಾಥ ಸಾರಂಗಿ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ನಡೆಸಿದ ದಾಳಿಯ ಸಂದರ್ಭದಲ್ಲಿ 2.1 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಆರೋಪದ ನಂತರ ಈ ದಾಳಿಗಳನ್ನು ನಡೆಸಲಾಯಿತು. … Continued

ವೀಡಿಯೊ..| ನಾವು ದಾಳಿ ನಡೆಸುವ ಮೊದಲೇ ಭಾರತ ನಮ್ಮ ವಾಯುನೆಲೆಗಳ ಮೇಲೆ ʼಬ್ರಹ್ಮೋಸ್ʼ ದಾಳಿ ನಡೆಸಿತು ಎಂದು ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ…!

ನವದೆಹಲಿ: ಮೇ 9-10ರ ಮಧ್ಯರಾತ್ರಿ ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ನಮ್ಮ ಪ್ರಮುಖ ಸೇನಾ ನೆಲೆಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಗಳನ್ನು ಉಡಾಯಿಸಿ ನಮ್ಮ ಯೋಜನೆಗಳನ್ನು ಭಾರತವು ವಿಫಲಗೊಳಿಸಿತು ಎಂದು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಪರವಾಗಿ ನಿಂತ ಕೆಲವೇ ರಾಷ್ಟ್ರಗಳಲ್ಲಿ ಒಂದಾದ ಅಜೆರ್ಬೈಜಾನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಾಕ್‌ ಪ್ರಧಾನಿ ಷರೀಫ್, … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ರೈತರಿಗೆ ಸಿಹಿ ಸುದ್ದಿ ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: ಕೃಷಿ ಮತ್ತು ಮೂಲಸೌಕರ್ಯದ ಮೇಲೆ ಪರಿಣಾಮ ಬೀರುವ ಹಲವಾರು ಮಹತ್ವದ ಕ್ರಮಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ, ಇದರಲ್ಲಿ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳಲ್ಲಿ (MSP) ಹೆಚ್ಚಳ, ರೈತರಿಗೆ ಬಡ್ಡಿ ಸಬ್ಸಿಡಿ ಯೋಜನೆಯ ಮುಂದುವರಿಕೆ ಮತ್ತು ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಾದ್ಯಂತ ಪ್ರಮುಖ ರಸ್ತೆ ಮತ್ತು ರೈಲು ಯೋಜನೆಗಳಿಗೆ ಹಸಿರು ನಿಶಾನೆ … Continued