ಅಣ್ಣಾ ಹಜಾರೆ ಮುಂಬೈ ಆಸ್ಪತ್ರೆಯ ಐಸಿಯುಗೆ ದಾಖಲು

ಮುಂಬೈ: ತೀವ್ರ ವೈರಲ್ ಸೋಂಕಿನಿಂದ  ಬಳಲುತ್ತಿರುವ ಸಾಮಾಜಿಕ ಕಾರ್ಯಕರ್ತ, ಭ್ರಷ್ಟಾಚಾರದ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ (Anna Hazare) ಅವರನ್ನು ಸೋಮವಾರ ಮುಂಬೈನ  ಬಾಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಹಜಾರೆ ಅವರು ಪ್ರಸ್ತುತ ಗೌತಮ್ ಬನ್ಸಾಲಿ ಅವರ ನಿರಂತರ ನಿಗಾದಲ್ಲಿದ್ದಾರೆ. ವೈದ್ಯಕೀಯ ತಜ್ಞರು ವಿವರವಾದ ರೋಗನಿರ್ಣಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ ಮತ್ತು ವರದಿಗಳ ಆಧಾರದ … Continued

ಭಾರತದ ವ್ಯಾಪಕ ಸಂಪರ್ಕ ಬಳಸಿ ಯುದ್ಧದ ಹಾದಿಯಲ್ಲಿರುವ ದೇಶಗಳನ್ನು ಸಂವಾದಕ್ಕೆ ಕರೆತನ್ನಿ : ಪ್ರಧಾನಿ ಮೋದಿಗೆ ಇರಾನ್ ಅಧ್ಯಕ್ಷರ ಮನವಿ

ಬಿಶ್ಕೆಕ್‌ : ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (SCO)ಯ 26ನೇ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರನ್ನು ಭೇಟಿ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ಆರಂಭವಾದ ಇರಾನ್–ಅಮೆರಿಕ ಯುದ್ಧದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿ ಭೇಟಿಯಾಗಿರುವುದು ಇದೇ ಮೊದಲ ಬಾರಿ. ಭೇಟಿಯಲ್ಲಿ … Continued

170 ಕಿಮೀ ವೇಗ, 300 ಅಡಿ ಎತ್ತರದ ʼಜಲಸುನಾಮಿʼ, 7 ನಿಮಿಷದಲ್ಲಿ 21 ಕಿಮೀ ಪಯಣ : ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಕಾರಣಗಳೇನು?

ನೇಪಾಳದ ಹಿಮಾಲಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹ (Flash Flood) ಕೇವಲ ಕೆಲವೇ ನಿಮಿಷಗಳಲ್ಲಿ ಹೇಗೆ ಮಹಾವಿಪತ್ತಾಗಿ ರೂಪುಗೊಂಡಿತು ಎಂಬುದನ್ನು ವಿವರಿಸುವ ವಿಶ್ಲೇಷಣಾತ್ಮಕ ವಿಡಿಯೊ ಒಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ವಿಡಿಯೊ ಉಪಗ್ರಹ ಚಿತ್ರಗಳು, ಭೌಗೋಳಿಕ ಮಾಹಿತಿ, ಸಮಯದ ದಾಖಲೆಗಳು ಹಾಗೂ ವೈಜ್ಞಾನಿಕ ವಿಶ್ಲೇಷಣೆಗಳ ಆಧಾರದ ಮೇಲೆ ಘಟನೆ ಹೇಗೆ ನಡೆಯಿತು … Continued

ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಕಪಾಳಮೋಕ್ಷ, ಥಳಿತ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಈಶಾನ್ಯ ಭಾಗದ ಮೌಜ್‌ಪುರ ಪ್ರದೇಶದಲ್ಲಿರುವ ಖಾಸಗಿ ಪ್ಲೇಸ್ಕೂಲ್‌ನಲ್ಲಿ ಮೂರು ವರ್ಷದ ಮಗುವಿನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೆಹಲಿ ಪೊಲೀಸರು ಪೋಕ್ಸೊ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೊರಬಂದಿರುವ ಆಘಾತಕಾರಿ ಸಿಸಿಟಿವಿ ದೃಶ್ಯಗಳಲ್ಲಿ, ಪುಟ್ಟ ಮಗು ಕುಳಿತಿದ್ದ ಹಳದಿ ಬಣ್ಣದ ಸಣ್ಣ ಪ್ಲಾಸ್ಟಿಕ್ ಕುರ್ಚಿಯನ್ನು … Continued

ಮಹಿಳೆಯರು ಹೊರಗೆ ಬಂದರೆ ಅನಾಹುತ, ಮನೆಯೊಳಗೆ ಇರಬೇಕು : ಕೇರಳ ಧರ್ಮಗುರುವಿನ ವಿವಾದಾತ್ಮಕ ಹೇಳಿಕೆ

ಕೊಚ್ಚಿ: ಕೇರಳದ ಖ್ಯಾತ ಮುಸ್ಲಿಂ ಧರ್ಮಗುರು ಮಹಿಳೆಯರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. ಮಹಿಳೆಯರು ಮನೆಗಳಲ್ಲೇ ಉಳಿಯಬೇಕು ಹಾಗೂ ಅವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದರಿಂದ “ದೊಡ್ಡ ವಿನಾಶ” ಉಂಟಾಗುತ್ತದೆ ಎಂದು ಮುಸ್ಲಿಂ ಧರ್ಮಗುರು ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ (95) ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದ್ದು, ಸಿಪಿಐ(ಎಂ) ಮತ್ತು ಬಿಜೆಪಿ ಸೇರಿದಂತೆ … Continued

ಇರಾನ್‌ ಯುದ್ಧ ಯಾರಿಗೆ ಲಾಭ ? ಎಲ್‌ಪಿಜಿ, ಎಲ್‌ಎನ್‌ಜಿ : ಗಲ್ಫ್‌ ಅಲ್ಲ, ಈಗ ಅಮೆರಿಕವೇ ಭಾರತಕ್ಕೆ ಅತಿದೊಡ್ಡ ಪೂರೈಕೆದಾರ !

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಪರಿಸ್ಥಿತಿಯಿಂದ ಸಾಂಪ್ರದಾಯಿಕ ಗಲ್ಫ್ ರಾಷ್ಟ್ರಗಳಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತವು ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಮತ್ತು ದ್ರವೀಕೃತ ನೈಸರ್ಗಿಕ ಅನಿಲ (LNG) ಆಮದುಗಳನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿದೆ. ಸಮುದ್ರ ಸಾರಿಗೆ ಮತ್ತು ಇಂಧನ ವ್ಯಾಪಾರ ಮಾಹಿತಿ ಸಂಸ್ಥೆ ಕ್ಲೆಪರ್ (Kpler) ಬಿಡುಗಡೆ ಮಾಡಿದ ಅಂಕಿ-ಅಂಶಗಳು … Continued

13 ವರ್ಷಗಳ ಐಎಎಸ್ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ : ಭಾವನಾತ್ಮಕ ಪತ್ರದ ಮೂಲಕ ರಾಜೀನಾಮೆ ಪ್ರಕಟಿಸಿದ ಅಧಿಕಾರಿ

ನವದೆಹಲಿ : ಭಾರತೀಯ ಆಡಳಿತ ಸೇವೆ (ಐಎಎಸ್)ಯ 2013ರ ಬ್ಯಾಚ್‌ನ ಅಧಿಕಾರಿ ದಿವ್ಯಾ ಮಿತ್ತಲ್ ಅವರು ಸ್ವಯಂಪ್ರೇರಿತ ನಿವೃತ್ತಿ (ವಿಆರ್‌ಎಸ್) ಘೋಷಿಸಿ, ತಮ್ಮ 13 ವರ್ಷಗಳ ಆಡಳಿತಾತ್ಮಕ ಸೇವಾ ಜೀವನಕ್ಕೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಅವರು, ಅಧಿಕೃತ ಹುದ್ದೆಯಿಂದ ದೂರವಾಗುತ್ತಿದ್ದರೂ ದೇಶಕ್ಕಾಗಿ ಹೊಂದಿರುವ ತಮ್ಮ ಕನಸುಗಳು ಮತ್ತು … Continued

ಉಜ್ಬೇಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿ ಯುರೇನಿಯಂ ಪೂರೈಕೆಗೆ ಒಪ್ಪಿಗೆ ; 2030ರೊಳಗೆ $5 ಬಿಲಿಯನ್ ವ್ಯಾಪಾರದ ಗುರಿ ನಿಗದಿ

ತಾಶ್ಕೆಂಟ್ : ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಮೈಲಿಗಲ್ಲು ತಲುಪಿದ್ದು, ಉಜ್ಬೇಕಿಸ್ತಾನ್‌ನಿಂದ ಭಾರತಕ್ಕೆ ದೀರ್ಘಾವಧಿಯ ಯುರೇನಿಯಂ ಪೂರೈಕೆಗೆ ಎರಡೂ ದೇಶಗಳು ಒಪ್ಪಂದಕ್ಕೆ ಬಂದಿವೆ. ತಾಶ್ಕೆಂಟ್‌ನಲ್ಲಿ ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಜೊತೆ ನಡೆದ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ಈ ಮಹತ್ವದ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಇಂಧನ, … Continued

ಭಾರತದಲ್ಲಿ ಮುಸ್ಲಿಮರು ಇರಲೇಬಾರದು ಎನ್ನುವಾತ ಹಿಂದೂ ಅಲ್ಲ ; ಅಮೆರಿಕದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್

ನ್ಯೂಯಾರ್ಕ್: ರಾಷ್ಟ್ರಿಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ ಭಾಗವತ್ ಅವರು ಶನಿವಾರ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ‘ಒನ್ ವರ್ಲ್ಡ್: ಒನ್ ಹ್ಯೂಮ್ಯಾನಿಟಿ’ (ಒಂದು ವಿಶ್ವ: ಒಂದು ಮಾನವತೆ) ಧಾರ್ಮಿಕ ನಾಯಕರ ಸಮ್ಮೇಳನದಲ್ಲಿ ಮಾತನಾಡಿ, ವಿವಿಧ ಧರ್ಮಗಳ ನಡುವೆ ಏಕತೆ ಮತ್ತು ಸೌಹಾರ್ದತೆಯ ಅಗತ್ಯವನ್ನು ಒತ್ತಿ ಹೇಳಿದರು. ವಿವಿಧ ಧರ್ಮಗಳ ನಾಯಕರ ಜೊತೆ ವೇದಿಕೆ ಹಂಚಿಕೊಂಡು … Continued

ವಿಡಿಯೋ | ನೇಪಾಳ ಭೀಕರ ಪ್ರವಾಹದ ಕೆಸರಿನಡಿ ಹೂತುಹೋಗಿದ್ದ 97ರ ವೃದ್ಧೆ; ಆದ್ರೂ ಸಾವನ್ನು ಗೆದ್ದು ಬಂದ ಗಟ್ಟಿಗಿತ್ತಿ !

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದ ನಡುವೆ, ವೃದ್ಧಾಶ್ರಮದ ಅವಶೇಷಗಳಡಿ ಸಿಲುಕಿದ್ದ 97 ವರ್ಷದ ಮಹಿಳೆಯೊಬ್ಬರು ಜೀವಂತವಾಗಿದ್ದು, ಅವರನ್ನು ಸುರಕ್ಷಿತವಾಗಿ ರಕ್ಷಿಸಿರುವ ಘಟನೆ ಆಶಾಕಿರಣವಾಗಿ ಮೂಡಿಬಂದಿದೆ. ಪ್ರವಾಹದಲ್ಲಿ ಅವಶೇಷಗಳಡಿ ಸಿಲುಕಿದ್ದ ಗುನಾ ಮಾಯಾ ಬೊಹಾರಾ (97) ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಚೇತರಿಕೆಯ ಹಾದಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬುಧವಾರ … Continued