ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ಟಿಎಂಸಿ, ಎಎಪಿ, ಸಿಪಿಐ ನಿರ್ಧಾರ

ನವದೆಹಲಿ: ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಘೋಷಿಸಿದ ಕೆಲವೇ ಗಂಟೆಗಳ ನಂತರ, ಆಮ್ ಆದ್ಮಿ ಪಕ್ಷವೂ (ಎಎಪಿ) ಕಾರ್ಯಕ್ರಮಕ್ಕೆ ಹಾಜರಾಗಲು ಗೈರುಹಾಜರಾಗಲು ನಿರ್ಧರಿಸಿತು. ಎಎಪಿ ರಾಜ್ಯಸಭಾ ಸಂಸದ ಸಂಜಯ ಸಿಂಗ್ ಅವರು ಟ್ವಿಟರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ರಾಷ್ಟ್ರಪತಿಗಳನ್ನು … Continued

ಮೈಯಲ್ಲಿ ಹೊಕ್ಕ ‘ಭೂತʼ ಓಡಿಸಲು ಮಾಂತ್ರಿಕನಿಂದ ಬಾಲಕನಿಗೆ ಥಳಿತ : ಗಾಯಗಳಿಂದ ಬಾಲಕ ಸಾವು

ಮುಂಬೈ,: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ 14 ವರ್ಷದ ಅಸ್ವಸ್ಥ ಬಾಲಕನೊಬ್ಬನಿಗೆ ಮೈಯಲ್ಲಿ ಹೊಕ್ಕಿರುವ ಭೂತ ಬಿಡಿಸುವುದಾಗಿ ಹೇಳಿ ಮಾಂತ್ರಿಕರೊಬ್ಬರು ತೀವ್ರವಾಗಿ ಥಳಿಸಿದ ನಂತರ ಆತ ಸಾವಿಗೀಡಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ ಕವಠೆ ಮಹಾಂಕಲ್‌ನಲ್ಲಿ ವಾಸವಿದ್ದ ಆರ್ಯನ್ ದೀಪಕ್ ಲಾಂಜೆ ಎಂಬ ಹದಹರೆಯದ ಬಾಲಕ ಮೇ 20 ರಂದು ಗಾಯಗೊಂಡು ಮೃತಪಟ್ಟಿದ್ದಾನೆ. ಆದರೆ ಮೂಢನಂಬಿಕೆ … Continued

ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ಜೋಕ್ ಆಗಿ ಪರಿವರ್ತಿಸಿದೆ : ದೆಹಲಿ ಸುಗ್ರೀವಾಜ್ಞೆ ವಿರುದ್ಧ ಎಎಪಿ, ಟಿಎಂಸಿ ವಾಗ್ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ಸ್ಥಾಪಿಸುವ ಕೇಂದ್ರ ಸುಗ್ರೀವಾಜ್ಞೆ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಿದರು, ಇದು ಮೂಲಭೂತವಾಗಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಅಧಿಕಾರಶಾಹಿಗಳ ಪೋಸ್ಟಿಂಗ್ ಮತ್ತು ವರ್ಗಾವಣೆಯ ನಿಯಂತ್ರಣವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ರದ್ದುಗೊಳಿಸುತ್ತದೆ. … Continued

ಪರಾರಿಯಾಗಲು ಯತ್ನಿಸಿದ ವರನನ್ನು 20 ಕಿ.ಮೀ ಚೇಸ್ ಮಾಡಿ ಮಂಟಪಕ್ಕೆ ಕರೆತಂದ ವಧು…!

ಬರೇಲಿ: ‘ಮದುವೆಯಿಂದ ತಪ್ಪಿಸಿಕೊಳ್ಳಲು ಓಡಿಹೋದ ವರ’ನನ್ನು ವಧು ಅಟ್ಟಿಸಿಕೊಂಡು ಹೋಗಿ ಹಿಡಿದು ಮದುವೆ ಮಂಟಪಕ್ಕೆ ಎಳೆದೊಯ್ದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮದುಮಗಳ ಉಡುಪಿನಲ್ಲಿದ್ದ ಯುವತಿ ಮದುವೆಯಿಂದ ಓಡಿ ಹೋಗುತ್ತಿದ್ದ ತನ್ನ ವರನನ್ನು 20 ಕಿಲೋಮೀಟರ್ ದೂರದವರೆಗೆ ಹಿಂಬಾಲಿಸಿ ಆತನನ್ನು ಹಿಡಿದು ಮದುವೆ ಮಂಟಪಕ್ಕೆ ಎಳೆದು ತಂದಿದ್ದಾಳೆ. ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಪೊಲೀಸ್ … Continued

2022ರ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಇಶಿತಾ ಕಿಶೋರ ಟಾಪರ್ | ಟಾಪ್‌-20 ಸ್ಥಾನ ಪಡೆದವರ ಪಟ್ಟಿ ಇಲ್ಲಿದೆ…

ನವದೆಹಲಿ : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು, ಮಂಗಳವಾರ ನಾಗರಿಕ ಸೇವೆಗಳು 2022 ಪರೀಕ್ಷೆ ಫಳಿತಾಂಶವನ್ನು ಬಿಡುಗಡೆ ಮಾಡಿದೆ. ಈ ವರ್ಷ ಮೂರು ವಿಭಿನ್ನ ಹಂತಗಳಲ್ಲಿ ಸಂದರ್ಶನ ನಡೆಸಲಾಗಿದೆ. ಈ ವರ್ಷವೂ ಮಹಿಳೆಯರು ಪ್ರಾಬಲ್ಯ ಸಾಧಿಸಿದ್ದಾರೆ. ಇಶಿತಾ ಕಿಶೋರ್ ಅಖಿಲ ಭಾರತ ಮಟ್ಟದಲ್ಲಿ ಮೊದಲನೇ ರ್ಯಾಂಕ್‌ ಪಡೆದುಕೊಂಡಿದ್ದಾರೆ. ನಂತರದ ಸ್ಥಾನವನ್ನು ಗರಿಮಾ ಲೋಹಿಯಾ, … Continued

ಅಂಚೆ ಇಲಾಖೆಯಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು..

ಭಾರತೀಯ ಅಂಚೆ ಇಲಾಖೆ(Indian Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಂಡಿಯಾ ಪೋಸ್ಟ್ ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಗ್ರಾಮೀಣ ಡಾಕ್ ಸೇವಕ (BPM/ABPM) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಲ್ಲಿ ಒಟ್ಟು 12828 ಹುದ್ದೆಗಳು ಖಾಲಿ … Continued

ವೀಡಿಯೊ ..: ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ : ಚಾಲಕರೊಡನೆ ಮಾತುಕತೆ | ವೀಕ್ಷಿಸಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು ಭೇಟಿ ಮಾಡಿ “ಅವರ ಸಮಸ್ಯೆಗಳನ್ನು ಆಲಿಸಿದರು. ಪಕ್ಷವು ಟ್ವೀಟ್ ಮಾಡಿದ ದೃಶ್ಯಗಳಲ್ಲಿ, ರಾಹುಲ್‌ ಗಾಂಧಿಯವರು ಟ್ರಕ್‌ನೊಳಗೆ ಕುಳಿತುಕೊಂಡು, ಒಬ್ಬ ಡ್ರೈವರ್‌ನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಟ್ರಕ್ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ಕಾಣಬಹುದು. ರಾಹುಲ್ ಗಾಂಧಿ ಅವರು ಟ್ರಕ್‌ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಚಾಲಕರೊಂದಿಗೆ ದೆಹಲಿಯಿಂದ … Continued

ಕೆಮ್ಮಿನ ಸಿರಪ್‌ಗಳ ರಫ್ತಿಗೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ : ಜೂನ್ 1ರಿಂದ ಜಾರಿ

ನವದೆಹಲಿ: ಕೆಮ್ಮಿನ ಸಿರಪ್‌ಗಳ ರಫ್ತಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಕೆಮ್ಮಿನ ಸಿರಪ್ ರಫ್ತುದಾರರು ತಮ್ಮ ಉತ್ಪನ್ನಗಳನ್ನು ವಿದೇಶಗಳಿಗೆ ಕಳುಹಿಸಲು ಶಿಪ್‌ಮೆಂಟ್ ಮಾಡುವುದಕ್ಕೂ ಮುನ್ನ ಅನುಮೋದನೆ ಪಡೆಯಲು ನಿರ್ದಿಷ್ಟ ಸರ್ಕಾರಿ ಲ್ಯಾಬೊರೇಟರಿಗಳಲ್ಲಿ ಅವುಗಳನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯವಾಗಲಿದೆ. ಜೂನ್ 1ರಿಂದ ಈ ನಿಯಮ ಜಾರಿಯಾಗಲಿದೆ. ಭಾರತೀಯ ಕಂಪನಿಗಳಿಂದ ಪೂರೈಕೆಯಾದ ಕೆಮ್ಮಿನ ಔಷಧಗಳು ವಿವಿಧ ದೇಶಗಳಲ್ಲಿ … Continued

ವೀಡಿಯೊ: ‘ಮೇಡಂ ನಿಮಗೆ ನಾನು ಜಗದೀಪ, ಉಪರಾಷ್ಟ್ರಪತಿಯಲ್ಲ’ : ತನಗೆ ಕಲಿಸಿದ್ದ 83 ವರ್ಷದ ಶಾಲಾ ಶಿಕ್ಷಕಿಗೆ ಹೇಳಿದ ಉಪರಾಷ್ಟ್ರಪತಿ …

ನವದೆಹಲಿ: ಭಾರತದಲ್ಲಿ, ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧವನ್ನು ಸಂಸ್ಕೃತ ಶ್ಲೋಕಗಳು ಮತ್ತು ವೇದ ಶ್ಲೋಕಗಳಲ್ಲಿ ದೈವತ್ವದ ಕಲ್ಪನೆಗಳೊಂದಿಗೆ ವಿವರಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳು ತಮ್ಮ ಜೀವನಕ್ಕೆ ತಮ್ಮ ಶಿಕ್ಷಕರ ಕೊಡುಗೆಯನ್ನು ಸ್ಮರಿಸಲು ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಾರೆ. ಭಾರತದ ಉಪರಾಷ್ಟ್ರಪತಿ 72 ವರ್ಷದ ಜಗದೀಪ ಧನಕರ ಅವರು ಕೇರಳದಲ್ಲಿ ತಮ್ಮ 83 ವರ್ಷದ ಶಾಲಾ ಟೀಚರ್‌ … Continued

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ : ಗುಜರಾತ್ ಮೂಲದ ಎನ್‌ಜಿಒ ದಾಖಲಿಸಿದ ಪ್ರಕರಣದಲ್ಲಿ ದೆಹಲಿ ಹೈಕೋರ್ಟಿನಿಂದ ಬಿಬಿಸಿಗೆ ನೋಟಿಸ್

ನವದೆಹಲಿ: ಭಾರತ, ಅದರ ನ್ಯಾಯಾಂಗ ಮತ್ತು ಪ್ರಧಾನಿಯ ಪ್ರತಿಷ್ಠೆಗೆ ‘ಇಂಡಿಯಾ: ದ ಮೋದಿ ಕ್ವೆಶ್ಚನ್’ ಹೆಸರಿನ ಸಾಕ್ಷ್ಯಚಿತ್ರ ಮಸಿ ಬಳಿದಿದೆ ಎಂದು ಆರೋಪಿಸಿ ಹೂಡಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸೋಮವಾರ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಂಪನಿಗೆ (ಬಿಬಿಸಿ) ಸಮನ್ಸ್‌ ನೀಡಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸಮನ್ಸ್ ಜಾರಿಗೊಳಿಸಿದ ನಂತರ ಸೆಪ್ಟೆಂಬರ್‌ನಲ್ಲಿ ವಿಚಾರಣೆ ನಡೆಸುವುದಕ್ಕಾಗಿ … Continued