ವೀಡಿಯೊ..| ಜಗನ್ನಾಥ ರಥಯಾತ್ರೆಯ ವೇಳೆ ಹುಚ್ಚೆದ್ದು ಓಡಿದ ಆನೆಗಳು ; ಭಯಭೀತರಾಗಿ ಓಡಿದ ಭಕ್ತರು

ಅಹಮದಾಬಾದ್‌ನಲ್ಲಿ ನಡೆದ ಜಗನ್ನಾಥ ರಥಯಾತ್ರೆ ಮೆರವಣಿಗೆಗೆ ಕರೆತರಲಾದ ಆನೆಗಳ ಗುಂಪು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದ್ದರಿಂದ ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಅನಿರೀಕ್ಷಿತ ಘಟನೆಯಿಂದಾಗಿ ಹಲವಾರು ಭಕ್ತರು ಮತ್ತು ಪಕ್ಕದಲ್ಲಿದ್ದವರು ಹೆದರಿಕೊಂಡು ಅಲ್ಲಿಂದ ಓಡಿಹೋದರು. ಆನೆಗಳು ಜನರಿಂದ ತುಂಬಿಹೋಗಿದ್ದ ರಸ್ತೆಗಳಿಗೆ ನುಗ್ಗಿತ್ತು. ಜನರು ಸುರಕ್ಷತೆಗಾಗಿ ಅಲ್ಲಿಂದ ಓಡುತ್ತಿದ್ದರು. ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡಿರುವ ಭಯಾನಕ ಕ್ಷಣದ ವೀಡಿಯೊ ಅವ್ಯವಸ್ಥೆ … Continued

ಶುಭಾಂಶು ಶುಕ್ಲಾರಿಂದ ಇತಿಹಾಸ ಸೃಷ್ಟಿ ; 424 ಕಿಮೀ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಮೊದಲ ಭಾರತೀಯ-ವೀಕ್ಷಿಸಿ

ನವದೆಹಲಿ: ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ 28 ಗಂಟೆಗಳ ನಂತರ, ಗ್ರೂಪ್ ಕ್ಯಾಪ್ಟನ್ ಭಾರತದ ಶುಭಾಂಶು ಶುಕ್ಲಾ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ ಆಕ್ಸಿಯಮ್ -4 (ಆಕ್ಸ್ -4) ಮಿಷನ್ ಕಕ್ಷೆಯಲ್ಲಿರುವ ಪ್ರಯೋಗಾಲಯದ ಜೊತೆ ಯಶಸ್ವಿಯಾಗಿ ಡಾಕ್ ಆಗುತ್ತಿದ್ದಂತೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್) ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. … Continued

ವೀಡಿಯೊ…| ಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ; ಡಾಕ್ ಮಾಡಿದ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ

ನವದೆಹಲಿ: ಆಕ್ಸಿಯಮ್-4 ಮಿಷನ್‌ ಭಾಗವಾಗಿ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿರುವ ಬಾಹ್ಯಾಕಾಶ ನೌಕೆ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಡಾಕ್ ಮಾಡಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇದು 28 ​​ಗಂಟೆಗಳ ಹಾರಾಟವನ್ನು ಪೂರ್ಣಗೊಳಿಸಿದ ನಂತರ ಅದು ಉತ್ತರ ಅಟ್ಲಾಂಟಿಕ್ ಮಹಾಸಾಗರದಿಂದ 424 ಕಿಮೀ … Continued

ವೀಡಿಯೊ…| ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ…! 15 ರೈಲುಗಳ ಮಾರ್ಗ ಬದಲಾವಣೆ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ರೈಲ್ವೆ ಹಳಿಯ ಮೇಲೆ ಉತ್ತರ ಪ್ರದೇಶದ 34 ವರ್ಷದ ಮಹಿಳೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿದ್ದು, ಸಿಬ್ಬಂದಿಗಳಲ್ಲಿ ಆತಂಕಕ್ಕೆ ಕಾರಣವಾಯಿತು. ಈ ಮಾರ್ಗದಲ್ಲಿ ಬರುವ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಯಿತು ಅಥವಾ ಬೇರೆಡೆಗೆ ತಿರುಗಿಸಲಾಯಿತು. ಶಂಕರಪಲ್ಲಿ ಬಳಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿದೆ. 13 ಸೆಕೆಂಡುಗಳ ಸ್ಲಿಪ್‌ನಲ್ಲಿ ಕಿಯಾ ಸೋನೆಟ್ … Continued

ಪಾಕಿಸ್ತಾನ ಪರ ಬೇಹುಗಾರಿಕೆ ; ನೌಕಾಪಡೆ ಪ್ರಧಾನ ಕಚೇರಿಯ ಸಿಬ್ಬಂದಿ ಬಂಧನ : ಆಪರೇಶನ್‌ ಸಿಂಧೂರ ವೇಳೆಯೂ ಮಾಹಿತಿ ರವಾನೆ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ವರ್ಷಗಳಿಂದ ಮತ್ತು ಆಪರೇಷನ್ ಸಿಂಧೂರ ಸಮಯದಲ್ಲಿಯೂ ಸಹ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ದೆಹಲಿಯಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ಬಂಧಿಸಲಾಗಿದೆ. ಹಣಕ್ಕಾಗಿ ವಿಶಾಲ ಯಾದವ್ ಎಂಬ ಸಿಬ್ಬಂದಿ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಇದನ್ನು ನಿರ್ವಹಿಸುತ್ತಿದ್ದ ಪಾಕಿಸ್ತಾನಿ ಮಹಿಳೆಗೆ … Continued

‘ಮಕ್ಕಳು ನನ್ನನ್ನು ಅವಮಾನಿಸಿದರು…’: ನೊಂದ ನಿವೃತ್ತ ಸೇನಾಧಿಕಾರಿಯಿಂದ ದೇವಸ್ಥಾನಕ್ಕೆ 4 ಕೋಟಿ ರೂ. ಮೌಲ್ಯದ ಆಸ್ತಿ ದಾನ

ಅಚ್ಚರಿಯ ನಡೆಯಲ್ಲಿ, ತಮ್ಮ ಹೆಣ್ಣುಮಕ್ಕಳು ಪಿತ್ರಾರ್ಜಿತ ಆಸ್ತಿಗಾಗಿ ತಮ್ಮನ್ನು ಅವಮಾನಿಸಿದ್ದಾರೆ ಎಂಬ ಆರೋಪಿಸಿದ ನಂತರ 65 ವರ್ಷದ ನಿವೃತ್ತ ಸೇನಾಧಿಕಾರಿಯೊಬ್ಬರು ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರುಲ್ಮಿಗು ರೇಣುಗಾಂಬಳ್ ಅಮ್ಮನ್ ದೇವಸ್ಥಾನಕ್ಕೆ 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳಿಂದ ವರ್ಷಗಳಿಂದ ಕಡೆಗಣಿಸಲ್ಪಟ್ಟ ನಂತರ ತೀವ್ರವಾಗಿ ನೊಂದು ನಿವೃತ್ತ … Continued

‘ನನ್ನನ್ನು ಮುಟ್ಟಿದ್ರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸ್ತೇನೆ..; ಮದುವೆ ಮೊದಲ ರಾತ್ರಿ ಚಾಕು ಹಿಡಿದು ಗಂಡನಿಗೆ ಕೊಲೆ ಬೆದರಿಕೆ ಹಾಕಿದ ನವವಿವಾಹಿತೆ…!

ನವವಿವಾಹಿತೆಯೊಬ್ಬಳು ಮೊದಲ ರಾತ್ರಿಯೇ ಚಾಕು ಹಿಡಿದುಕೊಂಡು ನನ್ನನ್ನು ಮುಟ್ಟಿದರೆ 35 ತುಂಡುಗಳಾಗಿ ಕತ್ತರಿಸುವೆ ಎಂದು ಗಂಡನಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. “ನನ್ನನ್ನು ಮುಟ್ಟಿದರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸುವೆ. ನಾನು ಅಮನ್‌ಗೆ ಸೇರಿದವಳು” ಎಂದು ಎಚ್ಚರಿಸುತ್ತ ಪತ್ನಿ ಕೋಣೆಯ ಒಂದು ಮೂಲೆಯಲ್ಲಿ ಕುಳಿತು, ತಲೆಯ ಮುಸುಕಿನ ಕೆಳಗೆ ಹರಿತವಾದ ಚಾಕುವನ್ನು … Continued

ಭಾರಿ ಮಳೆ: ಜೂನ್‌ 26ರಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ ನೀಡಲಾಗಿದೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದು ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ … Continued

ಹಾರಲು ಅನುಮತಿ ಕೇಳಬೇಡಿ’…: ಮೋದಿ ಲೇಖನದ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಟೀಕೆಗಳ ನಂತ್ರ ಶಶಿ ತರೂರ ಮಾರ್ಮಿಕ ಪೋಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷದ ನಾಯಕ ಶಶಿ ತರೂರ್ ಅವರನ್ನು ಟೀಕಿಸಿದ ಕೆಲವೇ ಗಂಟೆಗಳ ನಂತರ, ತಿರುವನಂತಪುರಂ ಸಂಸದ X ನಲ್ಲಿ ಮಾರ್ಮಿಕವಾದ ಪೋಸ್ಟ್ ಮಾಡಿದ್ದಾರೆ. ಇದು ಅವರ ಪಕ್ಷದ ಸಹೋದ್ಯೋಗಿಗಳ ವಾಗ್ದಾಳಿಗೆ ಉತ್ತರವಾಗಿ ಕಂಡುಬಂದಿದೆ. “ಹಾರಲು ಅನುಮತಿ ಕೇಳಬೇಡಿ. ರೆಕ್ಕೆಗಳು ನಿಮ್ಮವು. … Continued

ವೀಡಿಯೊ..| ಬಾಹ್ಯಾಕಾಶಕ್ಕೆ ಹಾರಿದ ಶುಭಾಂಶು ಶುಕ್ಲಾ ; 41 ವರ್ಷಗಳ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ

ನವದೆಹಲಿ: ಭಾರತವು ತನ್ನ ಕಾಸ್ಮಿಕ್ ಜಿಗಿತವನ್ನು ಮಾಡಿದೆ. ಭಾರತೀಯ ವಾಯುಪಡೆಯ ಪೈಲಟ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಲ್ಲಿರುವ ಲಾಂಚ್ ಕಾಂಪ್ಲೆಕ್ಸ್ 39A ನಿಂದ ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದ ಫಾಲ್ಕನ್ 9 ರಾಕೆಟ್‌ನಲ್ಲಿ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿದ್ದಾರೆ. 1969 ರಲ್ಲಿ ಅಪೊಲೊ 11 ರಲ್ಲಿ ನೀಲ್ ಆರ್ಮ್‌ಸ್ಟ್ರಾಂಗ್ … Continued