ವಿಡಿಯೊ..| ಪ್ರಧಾನಿ ಮೋದಿ ಒಬ್ಬ ‘ಭಯೋತ್ಪಾದಕ’ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ನಂತರ ಸ್ಪಷ್ಟೀಕರಣ
ಚೆನ್ನೈ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆಯನ್ನು (AIADMK) ಪ್ರಶ್ನಿಸುವ ಸಂದರ್ಭದಲ್ಲಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. “ಅಣ್ಣಾದೊರೈ ಅವರ ಫೋಟೋ ಹಾಕಿಕೊಳ್ಳುವ ಎಐಎಡಿಎಂಕೆ … Continued