ಪ್ಯಾಲೆಸ್ತೀನಿಯನ್ ಕಾರ್ಮಿಕರ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್ ಪ್ರಯತ್ನ

ನವದೆಹಲಿ : ಇಸ್ರೇಲಿ ನಿರ್ಮಾಣ ಉದ್ಯಮವು ಪ್ಯಾಲೆಸ್ತೀನ್ ಕಾರ್ಮಿಕರಿಗೆ ಬದಲಿಯಾಗಿ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಟೆಲ್ ಅವಿವ್‌ನ ಅಧಿಕಾರಿಗಳಿಂದ ಅನುಮತಿಯನ್ನು ಕೋರಿದೆ ಎಂದು ವೆಸ್ಟ್ ಬ್ಯಾಂಕ್‌ನಿಂದ ವಾಯ್ಸ್ ಆಫ್ ಅಮೆರಿಕ ((VOA) ವರದಿ ಮಾಡಿದೆ ಎಂದು ದಿ ಇಂಡಿಪೆಂಡೆಂಟ್ ವರದಿ ಮಾಡಿದೆ. . ಅಕ್ಟೋಬರ್ 7 ರಂದು ನಡೆದ ಭೀಕರ ಹಮಾಸ್ ದಾಳಿಯ … Continued

ಅಮೆರಿಕದ ರಾಜ್ಯ, ಸ್ಥಳೀಯ ಚುನಾವಣೆ : 10 ಭಾರತೀಯ-ಅಮೆರಿಕನ್ನರ ಆಯ್ಕೆ

ವಾಷಿಂಗ್ಟನ್ : ಕನಿಷ್ಠ 10 ಭಾರತೀಯ-ಅಮೆರಿಕನ್ನರು, ಬಹುತೇಕ ಎಲ್ಲರೂ ಡೆಮೋಕ್ರಾಟ್‌ಗಳು, ಅಮೆರಿಕದ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಮತ್ತು ರಾಜ್ಯ ಮಟ್ಟದ ಚುನಾವಣೆಗಳನ್ನು ಗೆದ್ದಿದ್ದಾರೆ. ಇದು ಅಮೆರಿಕದ ಜನಸಂಖ್ಯೆಯ ಶೇಕಡಾ ಒಂದಕ್ಕಿಂತ ಸ್ವಲ್ಪ ಹೆಚ್ಚು ಇರುವ ಭಾರತೀಯ ಸಮುದಾಯದ ಬೆಳೆಯುತ್ತಿರುವ ರಾಜಕೀಯ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ. . ವರ್ಜೀನಿಯಾದಲ್ಲಿ, ಹೈದರಾಬಾದ್ ಮೂಲದ ಗಜಾಲಾ ಹಶ್ಮಿ ಸತತ ಮೂರನೇ … Continued

ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿ, ಸಂಸತ್ತಿನ ನೈತಿಕ ಸಮಿತಿಯಿಂದ ಶಿಫಾರಸು : ಮೂಲಗಳು

ನವದೆಹಲಿ: ಆಪಾದಿತ ಪ್ರಶ್ನೆಗಾಗಿ ಲಂಚದ ವಿಚಾರಣೆ ಪ್ರಕರಣದಲ್ಲಿ ಸಂಸತ್ತಿನ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಲೋಕಸಭೆಯ ನೈತಿಕ ಸಮಿತಿಯು ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ ದುಬೆ ಮಾಡಿರುವ ಆರೋಪಗಳನ್ನು … Continued

ಅಸಾಧ್ಯವಾದ ಗೆಲುವನ್ನು ಅಫ್ಘಾನಿಸ್ತಾನದಿಂದ ಕಸಿದುಕೊಂಡ ಮ್ಯಾಕ್ಸ್‌ವೆಲ್ : ನೋವಿನಲ್ಲೂ ಏಕಾಂಗಿ ಹೋರಾಟ, ಅಜೇಯ 201 ರನ್, ಹಲವು ದಾಖಲೆಗಳು ಪುಡಿಪುಡಿ..

ಮುಂಬೈ: ಮಂಗಳವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಅಜೇಯ 201 ರನ್ ಗಳಿಸುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ತಮ್ಮ ಹೆಸರನ್ನು ಇತಿಹಾಸ ಪುಸ್ತಕಗಳಲ್ಲಿ ಬರೆದಿದ್ದಾರೆ. ಅವರು ಆಸ್ಟ್ರೇಲಿಯಾ ನಿಶ್ಚಿತವಾಗಿಯೂ ಭಾರೀ ಅಂತರದಲ್ಲಿ ಸೋಲುತ್ತದೆ ಎಂದು ಭಾವಿಸಲಾಗಿದ್ದ ಪಂದ್ಯವನ್ನು ಏಕಾಂಗಿ ಹೋರಾಟದ ಮೂಲಕ ಗೆಲ್ಲಿಸಿದ್ದಾರೆ. ಬೆನ್ನು ನೋವಿನ ಸಮಸ್ಯೆಗಳು, … Continued

ಬಿಹಾರ ಜಾತಿ ಗಣತಿ : ಪರಿಶಿಷ್ಟ ಜಾತಿ-ಪಂಗಡದಲ್ಲಿ 42%ರಷ್ಟು, ಸಾಮಾನ್ಯ ವರ್ಗದಲ್ಲಿ 25%ರಷ್ಟು ಬಡವರು

ಪಾಟ್ನಾ : 215 ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಹಿಂದುಳಿದ ವರ್ಗಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಆರ್ಥಿಕ ಸ್ಥಿತಿಯನ್ನು ವಿವರಿಸುವ ಸಂಪೂರ್ಣ ವರದಿ ಮತ್ತು ಬಿಹಾರ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯ ಅಂಕಿಅಂಶಗಳ ಎರಡನೇ ಭಾಗವನ್ನು ಇಂದು, ಮಂಗಳವಾರ ಬಿಹಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿ ಸಮೀಕ್ಷೆಯ ವಿಸ್ತೃತ ವರದಿಯು ಬಿಹಾರದಲ್ಲಿ … Continued

ವೀಡಿಯೊ…| ಪ್ಲಾಟ್‌ಫಾರ್ಮ್ ಒಳಗೆ ನುಗ್ಗಿದ ಬಸ್‌ ; ನಿಲ್ದಾಣದಲ್ಲಿದ್ದ ಮೂವರು ಪ್ರಯಾಣಿಕರು ಸಾವು, ಅನೇಕರಿಗೆ ಗಾಯ

ವಿಜಯವಾಡ: ಸೋಮವಾರ (ನವೆಂಬರ್ 6) ವಿಜಯವಾಡ ಬಸ್ ನಿಲ್ದಾಣದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಜನರಿಗೆ ಡಿಕ್ಕು ಹೊಡೆದು ಬೀಳಿಸುತ್ತಿರುವ ಆಘಾತಕಾರಿ ಘಟನೆಯ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಕುಳಿತಿದ್ದ 24 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಭಯಾನಕ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. … Continued

40 ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣ : ಎಎಪಿ ಶಾಸಕನ ಬಂಧನ

ಚಂಡೀಗಢ: ₹ 40 ಕೋಟಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರನ್ನು ಸಾರ್ವಜನಿಕ ಸಭೆಯಿಂದಲೇ ತನಿಖಾ ಸಂಸ್ಥೆ ಅಧಿಕಾರಿಗಳು ಕರೆದೊಯ್ದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ ಸೋಮವಾರ ಅವರನ್ನು ಬಂಧಿಸಿದೆ. ಎಎಪಿ ಶಾಸಕರಿಗೆ ತನಿಖಾ ಸಂಸ್ಥೆಯು ಕನಿಷ್ಠ ಮೂರು ಬಾರಿ ಸಮನ್ಸ್‌ ನೀಡಿತ್ತು. ಆದರೆ ಅವರು … Continued

ಇಸ್ರೇಲ್-ಹಮಾಸ್ ಯುದ್ಧದ ಕುರಿತು ಚರ್ಚಿಸಲು ಇರಾನ್ ಅಧ್ಯಕ್ಷ ರೈಸಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಉದ್ವಿಗ್ನತೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದ್ದಾರೆ. ಅವರು ಮಧ್ಯಪ್ರಾಚ್ಯದಲ್ಲಿನ ಕಷ್ಟಕರ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಭಾಷಣೆಯ ಸಮಯದಲ್ಲಿ, ಭಯೋತ್ಪಾದಕ ಘಟನೆಗಳು, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿ ಗಂಭೀರ ಕಳವಳಕಾರಿಯಾಗಿದೆ. ಇದು ಶಾಂತಿ ಮತ್ತು ಸ್ಥಿರತೆಯ ಆರಂಭಿಕ … Continued

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued

ಒಂದೇ ಒಂದು ಎಸೆತ ಎದುರಿಸದೆ ಶ್ರೀಲಂಕಾದ ಬ್ಯಾಟರ್‌ ಏಂಜಲೋ ಮಾಥ್ಯೂಸ್ ಟೈಮ್ಡ್‌ ಔಟ್‌: ಚರ್ಚೆಗೆ ಕಾರಣವಾದ ಈ ಟೈಮ್ಡ್‌ ಔಟ್‌ ನಿಯಮ ಏನು ಹೇಳುತ್ತದೆ…?

ನವದೆಹಲಿ: ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವಕಪ್ 2023 ರ ಪಂದ್ಯದಲ್ಲಿ ಶ್ರೀಲಂಕಾದ ಅನುಭವಿ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್ ಒಂದೇ ಒಂದು ಎಸೆತವನ್ನು ಎದುರಿಸದೆ ಔಟಾಗಿದ್ದಾರೆ. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯದ ಅಂಪೈರ್ ಮರೈಸ್ ಎರಾಸ್ಮಸ್ ಅವರು ಬಾಂಗ್ಲಾದೇಶವು ಸಮಯ ಮೀರಿದ ಅವಧಿ(ಟೈಮ್ಡ್‌ ಔಟ್‌)ಗೆ ಮಾಡಿದ ಮನವಿಯ ನಂತರ ಮ್ಯಾಥ್ಯೂಸ್ … Continued