1900ರ ನಂತರ ಇದೇ ಮೊದಲ ಬಾರಿಗೆ 2028ರ ಒಲಿಂಪಿಕ್ ಗೇಮ್ಸ್ ಗೆ ಕ್ರಿಕೆಟ್ ಸೇರ್ಪಡೆ

ಮುಂಬೈ: ಕ್ರಿಕೆಟ್ ಮತ್ತೆ ಒಲಿಂಪಿಕ್ ಕ್ರೀಡೆಯಾಗಿದೆ. ಫ್ಲ್ಯಾಗ್ ಫುಟ್ಬಾಲ್ ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಕ್ರಿಕೆಟ್ , ಬೇಸ್‌ಬಾಲ್-ಸಾಫ್ಟ್‌ಬಾಲ್, ಲ್ಯಾಕ್ರೋಸ್ ಮತ್ತು ಸ್ಕ್ವ್ಯಾಷ್‌ ಸೇರಿದಂತೆ ಐದು ಆಟಗಳನ್ನು ಸೋಮವಾರ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು 2028 ರ ಲಾಸ್ ಏಂಜಲೀಸ್ ಒಲಿಂಪಿಕ್ ಗೇಮ್ಸ್‌ಗೆ ಸೇರಿಸಿದೆ. ಒಂದು ವಾರದ ಹಿಂದೆ ಲಾಸ್ ಏಂಜಲೀಸ್ ಅಧಿಕಾರಿಗಳು ಪ್ರಸ್ತಾಪಿಸಿದ ಮತ್ತು ಐಒಸಿ ಕಾರ್ಯಕಾರಿ … Continued

ನಿತಾರಿ ಹತ್ಯೆ : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಸುರೇಂದ್ರ ಕೋಲಿಯನ್ನು 12 ಪ್ರಕರಣಗಳಲ್ಲಿ, ಮೊನೀಂದರ್ ಪಂಧೇರನನ್ನು 2 ಪ್ರಕರಣಗಳಲ್ಲಿ ಖುಲಾಸೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್‌ : ನೋಯ್ಡಾದಲ್ಲಿ 2005-2006ರಲ್ಲಿ ನಡೆದ ನಿಥಾರಿ ಹತ್ಯೆಗಳಿಗೆ ಸಂಬಂಧಿಸಿದ ಕೆಲವು ಪ್ರಕರಣಗಳಲ್ಲಿ ಆರೋಪಿ ಮೊನಿಂದರ್ ಸಿಂಗ್ ಪಂಧೇರ್ ಮತ್ತು ಅವರ ಮನೆಯ ಸಹಾಯಕ ಸುರೇಂದ್ರ ಕೋಲಿ ಅವರನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ, ಈ ಪ್ರಕರಣಗಳಲ್ಲಿ ಈ ಹಿಂದೆ ವಿಚಾರಣಾ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ಗಮನಾರ್ಹವಾಗಿ, ನ್ಯಾಯಾಲಯವು ಕೋಲಿಯನ್ನು 12 ಪ್ರಕರಣಗಳಲ್ಲಿ ಮತ್ತು … Continued

ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಂ.ಎಸ್. ಗಿಲ್ ನಿಧನ

ನವದೆಹಲಿ: ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಮತ್ತು ಮಾಜಿ ಕೇಂದ್ರ ಸಚಿವ ಮನೋಹರ್ ಸಿಂಗ್ ಗಿಲ್ (86) ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅವರ ಕುಟುಂಬ ಸದಸ್ಯರ ಪ್ರಕಾರ, ಇಂದು ಸೋಮವಾರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಲೋದಿ ರಸ್ತೆಯ ಸ್ಮಶಾನದಲ್ಲಿ ಗಿಲ್ ಅವರ … Continued

ಕ್ರಿಕೆಟ್‌ ವಿಶ್ವಕಪ್ 2023 : ಇಂಗ್ಲೆಂಡಿಗೆ ಆಘಾತ, ಅಫ್ಘಾನಿಸ್ತಾನದ ವಿರುದ್ಧ ಹೀನಾಯವಾಗಿ ಸೋತ ಹಾಲಿ ವಿಶ್ವ ಚಾಂಪಿಯನ್….!

ನವದೆಹಲಿ: ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 69 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ಅಫ್ಘಾನಿಸ್ತಾನ ತಂಡವು ವಿಶ್ವಕಪ್ ಇತಿಹಾಸದಲ್ಲಿ ಅತಿ ದೊಡ್ಡ ಬುಡಮೇಲು ಫಲಿತಾಂಶವನ್ನು ದಾಖಲಿಸಿದೆ. ಬ್ಯಾಟಿಂಗ್ ಆಗಿರಲಿ ಅಥವಾ ಬೌಲಿಂಗ್ ಆಗಿರಲಿ, ಎಲ್ಲದರಲ್ಲಿಯೂ ಅಫ್ಘಾನಿಸ್ತಾನ ತಂಡವು ಇಂಗ್ಲಿಷ್ ತಂಡಕ್ಕೆ ಪುನರಾಗಮನಕ್ಕೆ ಅವಕಾಶವನ್ನೇ ನೀಡಲಿಲ್ಲ. ಅಫ್ಘಾನಿಸ್ತಾನದ 284 … Continued

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ: ಬಿಜೆಪಿ ಸಂಸದನ ಗಂಭೀರ ಆರೋಪ

ನವದೆಹಲಿ: ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಸಂಸತ್ತಿನಲ್ಲಿ “ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ” ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಬಿಜೆಪಿಯ ನಿಶಿಕಾಂತ ದುಬೆ ಒತ್ತಾಯಿಸಿದ್ದಾರೆ. ಈ ಬಗ್ಗೆ ದುಬೆ ಅವರು ಲೋಕಸಭೆಯ ಸ್ಪೀಕರ್ … Continued

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ : ಸಿಎಂ ಶಿವರಾಜ್ ಸಿಂಗ್ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್

ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಪಕ್ಷವು ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಆನಂದ್ ಸಾಗರ್ ಅವರ 2008 ರ ದೂರದರ್ಶನ ಧಾರಾವಾಹಿ ರಾಮಾಯಣದಲ್ಲಿ ಹನುಮಾನ್ ಪಾತ್ರದ ಮೂಲಕ ಮಸ್ತಲ್ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು … Continued

ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ … Continued

ಕಂಟೈನರ್‌ ಗೆ ಮಿನಿ ಬಸ್ ಡಿಕ್ಕಿ : 12 ಮಂದಿ ಸಾವು, 23 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ … Continued

ಮಧ್ಯಪ್ರಾಚ್ಯ ನೋಡಿದರೆ… ಭಾರತೀಯರಾಗಿ ನಾವು ಅದೃಷ್ಟವಂತರು’ : ಪ್ರಧಾನಿ ಮೋದಿ, ಅಮಿತ್ ಶಾರನ್ನು ಹೊಗಳಿದ ಅವರಿಬ್ಬರ ಕಟು ಟೀಕಾಕಾರ್ತಿ ಶೆಹ್ಲಾ ರಶೀದ್

ನವದೆಹಲಿ: ಪ್ರಧಾನಿ ಮೋದಿ ಕಟು ಟೀಕಾಕಾರ್ತಿ ಹಾಗೂ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆ ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ್ದಾರೆ. ಶನಿವಾರ ಇಸ್ರೇಲ್-ಹಮಾಸ್ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರ ಈ ಪ್ರಶಂಸೆ ಬಂದಿದೆ. … Continued

ಐಒಸಿ ಅಧಿವೇಶನ 2023: 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವ ಭಾರತದ ಸಂಭಾವ್ಯ ಬಿಡ್ ದೃಢಪಡಿಸಿದ ಪ್ರಧಾನಿ ಮೋದಿ

ಅಕ್ಟೋಬರ್ 14, ಶನಿವಾರದಂದು ನಡೆದ ಐಒಸಿ (IOC) ಅಧಿವೇಶನ 2023 ರ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2036 ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಭಾರತದ ಸಂಭಾವ್ಯ ಬಿಡ್ ಅನ್ನು ದೃಢಪಡಿಸಿದ್ದಾರೆ. ಮೋದಿ ಅವರು ಮುಂಬೈನಲ್ಲಿ 141 ನೇ ಐಒಸಿ (IOC) ಅಧಿವೇಶನವನ್ನು ಉದ್ಘಾಟಿಸಿದರು ಮತ್ತುಮೊಟ್ಟಮೊದಲ ಒಲಿಂಪಿಕ್ ಕ್ರೀಡಾಕೂಟಗಳ ಆತಿಥ್ಯ ವಹಿಸುವ … Continued