ಹೋಮ್‌ ವರ್ಕ್‌ ಮಾಡದ್ದಕ್ಕೆ ತಲೆಗೆ ಹೊಡೆದ ಶಿಕ್ಷಕರು : ಯುಕೆಜಿ ವಿದ್ಯಾರ್ಥಿ ಸಾವು

ಹೈದರಾಬಾದ್: ಹೋಂ ವರ್ಕ್ ಪೂರ್ಣಗೊಳಿಸಿಲ್ಲವೆಂದು ಶಿಕ್ಷಕರೊಬ್ಬರು ಐದು ವರ್ಷದ ಬಾಲಕನಿಗೆ ತಲೆಗೆ ಸ್ಲೇಟ್‌ನಿಂದ ಹೊಡೆದ ನಂತರ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಘಟನೆ ವರದಿಯಾಗಿದೆ. ರಾಮಂತಪುರ ಸಮೀಪದ ವಿವೇಕನಗರದ ಪ್ಲೇ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಕನ್ನು ಹೇಮಂತ (೫) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಶುಕ್ರವಾರ ಶಾಲೆಯಲ್ಲಿ ತಲೆಗೆ ಪಾಟಿಯಿಂದ ಹೊಡೆದ ನಂತರ ಬಾಲಕ … Continued

ಜಾತಿ ಗಣತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಕಾಂಗ್ರೆಸ್ ಸಂಸದನ ಭಿನ್ನ ನಿಲುವು

ನವದೆಹಲಿ : ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಅಭಿಷೇಕ ಮನು ಸಿಂಘ್ವಿ ಅವರು “ಜಿತ್ನಿ ಅಬಾದಿ ಉತ್ನಾ ಹಕ್” (ಎಷ್ಟು ಜನಸಂಖ್ಯೆಯೋ, ಅಷ್ಟು ಹಕ್ಕು) ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿಲುವಿಗಿಂತ ಭಿನ್ನವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಅಭಿಷೇಕ ಮನು ಸಿಂಗ್ವಿ ಅವರು X ನಲ್ಲಿನ ಪೋಸ್ಟ್‌ನಲ್ಲಿಜನಸಂಖ್ಯಾ ಆಧಾರಿತ ಹಕ್ಕು’ಗಳ ಬಗ್ಗೆ … Continued

ಚರ್ಚ್‌ ಪಾದ್ರಿ ಬಿಜೆಪಿಗೆ ಸೇರ್ಪಡೆಯಾದ ನಂತರ ಕರ್ತವ್ಯದಿಂದ ಅಮಾನತುಗೊಳಿಸಿದ ಚರ್ಚ್

ತಿರುವನಂತಪುರ: ಕ್ಯಾಥೋಲಿಕ್‌ ಪಾದ್ರಿಯೊಬ್ಬರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಕೆಲವೇ ಗಂಟೆಗಳಲ್ಲಿ ಅವರನ್ನು ಕ್ಯಾಥೋಲಿಕ್‌ ಚರ್ಚ್‌ ನ ವಿಕಾರ್‌ ಹುದ್ದೆಯಿಂದ ವಜಾಗೊಳಿಸಿರುವ ಘಟನೆ ಇಡುಕ್ಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ (ಅಕ್ಟೋಬರ್‌ 2) ಇಡುಕ್ಕಿಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರಿಂದ ಫಾ. ಕುರಿಯಕೋಸೆ ಮಟ್ಟಂ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದ್ದರು. ಈ ವಿಷಯ ತಿಳಿದ … Continued

ಲೋಕಸಭೆ ಚುನಾವಣೆ 2024-ಎನ್‌ಡಿಎ Vs ವಿಪಕ್ಷಗಳ ಇಂಡಿಯಾ ಒಕ್ಕೂಟದ ಜಿದ್ದಾಜಿದ್ದಿಯಲ್ಲಿ ಗೆಲ್ಲೋರು ಯಾರು..? : ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷೆ ಏನು ಹೇಳಿದೆ..? ಇಲ್ಲಿದೆ…

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಜ್ಜಾಗಿರುವ ಹೊತ್ತಲ್ಲೇ ಈಗ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷಾ ವರದಿ ಪ್ರಕಟವಾಗಿದೆ. ಈಗಲೇ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಅದು ಹೇಳಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪ್ರಬಲ ಸ್ಪರ್ಧೆ … Continued

ಕೆನಡಾದ ಜೊತೆ ಭಾರತದ ಕಠಿಣ ನಿಲುವು: ಅಕ್ಟೋಬರ್‌ 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಕೆನಡಾಕ್ಕೆ ಸೂಚಿಸಿದ ಭಾರತ ; ವರದಿ

ನವದೆಹಲಿ: ಕೆನಡಾದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಕೆನಡಾದ ಆರೋಪದ ನಂತರ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಗದ್ದಲದ ನಡುವೆ ಅಕ್ಟೋಬರ್ 10 ರೊಳಗೆ ಸುಮಾರು 40 ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಭಾರತವು ಕೆನಡಾಕ್ಕೆ ತಿಳಿಸಿದೆ ಎಂದು ದಿ ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದೆ. … Continued

ಚೀನಾ ಫಂಡಿಂಗ್ ಆರೋಪ: ನ್ಯೂಸ್‌ಕ್ಲಿಕ್‌ ಪತ್ರಕರ್ತರ ಮನೆ ಮೇಲೆ ಪೊಲೀಸರ ದಾಳಿ

ನವದೆಹಲಿ: ನ್ಯೂಸ್‌ಕ್ಲಿಕ್ ನ್ಯೂಸ್ ಪೋರ್ಟಲ್‌ಗೆ ವಿದೇಶಿ ಧನಸಹಾಯದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಸೆಲ್ ಮಂಗಳವಾರ ಕನಿಷ್ಠ ಆರು ಪತ್ರಕರ್ತರ ಮನೆಗಳ ಮೇಲೆ ದಾಳಿ ನಡೆಸುತ್ತಿದೆ. ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದರು ಆದರೆ ಈ ಕ್ರಮವು ಜಾರಿ ನಿರ್ದೇಶನಾಲಯ (ಇಡಿ) ತನಿಖೆಯ ಮುಂದುವರಿಕೆಯಲ್ಲಿದೆಯೇ ಅಥವಾ ವಿಶೇಷ ಕೋಶವು ಹೊಸ ಪ್ರಕರಣವನ್ನು ದಾಖಲಿಸಿದೆಯೇ … Continued

45,000 ರೂ.ಗಳಲ್ಲಿ ಮಾರುತಿ 800 ಕಾರನ್ನು ಐಶಾರಾಮಿ ‘ರೋಲ್ಸ್ ರಾಯ್ಸ್’ ಕಾರ್‌ ಆಗಿ ಪರಿವರ್ತಿಸಿದ ಕೇರಳದ ಈ ಹುಡುಗ | ವೀಕ್ಷಿಸಿ

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವೀಡಿಯೊವೊಂದು ಹರಿದಾಡುತ್ತಿದೆ, ಅದರಲ್ಲಿ ಕೇರಳದ ಹದಿಹರೆಯದ ಹುಡುಗ ಹೆಡ್‌ ಲೈನ್‌ ಪಡೆದಿದ್ದಾನೆ. ಆತ ಐಕಾನಿಕ್ ಮಾರುತಿ-800 ಕಾರನ್ನು ಅತ್ಯಂತ ದುಬಾರಿ ಕಾರಾದ ರೋಲ್ಸ್ ರಾಯ್ಸ್ ಆಗಿ ಪರಿವರ್ತಿಸಿದ್ದಾನೆ. 18 ವರ್ಷದ ಹದಿಫ್ ಎಂಬವರು ಫಾಜಿಲ್ ಬಶೀರ್ ಒಡೆತನದ ಟ್ರಿಕ್ಸ್ ಟ್ಯೂಬ್ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಬಗ್ಗೆ ತನ್ನ ವಿವರಗಳನ್ನು ಹಂಚಿಕೊಂಡಿದ್ದಾರೆ. … Continued

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಸಾವು, ಅದರಲ್ಲಿ 12 ನವಜಾತ ಶಿಶುಗಳು

ಮುಂಬೈ : ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಔಷಧಿ ಕೊರತೆಯಿಂದ ಸಾವು ಸಂಭವಿಸಿದೆ ಎಂದು ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ 12 ಮಕ್ಕಳಲ್ಲಿ ಆರು ಹೆಣ್ಣು ಮತ್ತು ಆರು ಗಂಡು ಮಕ್ಕಳು … Continued

ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಸಿಎಂ ಪುತ್ರಿ-ಉದಯನಿಧಿ ಸ್ಟಾಲಿನ್‌ ಸಹೋದರಿ | ವೀಡಿಯೊ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಪುತ್ರಿ ಹಾಗೂ ಉದಯನಿಧಿ ಸ್ಟಾಲಿನ್‌ ಅವರ ಸಹೋದರಿ ಸೆಂತಾಮರೈ ಸ್ಟಾಲಿನ್ (Senthamarai Stalin) ಅವರು ಮೈಲಾಡುತುರೈ ಜಿಲ್ಲೆಯ ಸಿರ್ಕಾಜಿಯಲ್ಲಿರುವ ಸತ್ತೈನಾಥರ್ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದ್ದಾರೆ ಹಾಗೂ ಪ್ರಾರ್ಥನೆ ಸಲ್ಲಿಸಿ ವಿಶೇಷ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಪುತ್ರಿ ದೇವಾಲಯಕ್ಕೆ ಆಗಮಿಸಿದ ವೇಳೆ ಆಕೆಯನ್ನು … Continued

ಬಿಹಾರ ಜಾತಿ ಸಮೀಕ್ಷೆ ಬಿಡುಗಡೆ : 27% ಹಿಂದುಳಿದ ವರ್ಗಗಳು, 36% ಅತ್ಯಂತ ಹಿಂದುಳಿದ ವರ್ಗಗಳು…

ನವದೆಹಲಿ: ಜಾತಿ ಆಧಾರಿತ ಸಮೀಕ್ಷೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ. ಜನಸಂಖ್ಯೆಯ 36%ರಷ್ಟು ಅತ್ಯಂತ ಹಿಂದುಳಿದ ವರ್ಗಗಳಿಂದ, 27.1%ರಷ್ಟು ಹಿಂದುಳಿದ ವರ್ಗಗಳು, 19.7%ರಷ್ಟು ಪರಿಶಿಷ್ಟ ಜಾತಿ ದ ಮತ್ತು 1.7 ಪ್ರತಿಶತದಷ್ಟು ಪರಿಶಿಷ್ಟ ಪಂಗಡದವರು ಇದ್ದಾರೆ ಎಂದು ವರದಿ ಸೂಚಿಸುತ್ತದೆ. ಸಾಮಾನ್ಯ ವರ್ಷದವರು ಶೇಕಡಾ 15.5 ರಷ್ಟಿದೆ. ರಾಜ್ಯದ … Continued