ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ನವದೆಹಲಿ: ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಮತ್ತು ಇತರ ಇಬ್ಬರು ಭಯೋತ್ಪಾದಕ ಶಂಕಿತರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದು, ಆತನ ತಲೆಗೆ 3 ಲಕ್ಷ ರೂ.ಘೋಷಿಸಲಾಗಿತ್ತು. ದೆಹಲಿಯಲ್ಲಿ ಐಸಿಸ್ ಮಾಡ್ಯೂಲ್‌ನ ಸುಳಿವು … Continued

ಕಾಣೆಯಾಗಿದ್ದ ಮೂವರು ಅಕ್ಕತಂಗಿಯರ ಮೃತದೇಹಗಳು ಕಬ್ಬಿಣದ ಪೆಟ್ಟಿಗೆಯೊಳಗೆ ಪತ್ತೆ

ಚಂಡೀಗಢ: ಪಂಜಾಬಿನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ತಮ್ಮ  ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬಾರದೆ ಇದ್ದಾಗ ಅವರ ತಂದೆ-ತಾಯಿ ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಲಸೆ … Continued

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣ, ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಇಂಫಾಲ : ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ಸಂಸ್ಥೆ (ಸಿಬಿಐ) ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ. ಮಣಿಪುರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲದಿಂದ 51 ಕಿಮೀ ದೂರದಲ್ಲಿರುವ ಚುರಚಂದ್‌ಪುರದಲ್ಲಿ ಬಂಧಿಸಲಾಗಿದೆ. ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. … Continued

ಗೂಗಲ್ ಮ್ಯಾಪ್ ಬಳಸಿ ಕಾರು ಚಾಲನೆ : ಕಾರು ನದಿಗೆ ಬಿದ್ದು ಕೇರಳದ ಇಬ್ಬರು ವೈದ್ಯರು ಸಾವು

ಎರ್ನಾಕುಲಂ : ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಭಾನುವಾರ ಕಾರೊಂದು ಪೆರಿಯಾರ್ ನದಿಗೆ ಉರುಳಿದ ಪರಿಣಾಮ ಇಬ್ಬರು ವೈದ್ಯರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಡಾ.ಅದ್ವೈತ (29) ಮತ್ತು ಡಾ. ಅಜ್ಮಲ್ (29) ಎಂದು ಗುರುತಿಸಲಾಗಿದೆ. ಈ ಇಬ್ಬರು ವೈದ್ಯರು ಇತರ ಮೂವರು ಸ್ನೇಹಿತರ ಜೊತೆ ಜನ್ಮದಿನದ … Continued

ವಿಮಾನ ಹಾರುತ್ತಿದ್ದಾಗಲೇ ಚಿಕ್ಕ ಮಗುವಿಗೆ ತೀವ್ರ ಉಸಿರಾಟದ ತೊಂದರೆ : ದೇವರಂತೆ ಬಂದು ಕಾಪಾಡಿದ ಇಬ್ಬರು ವೈದ್ಯರು…

ನವದೆಹಲಿ: ರಾಂಚಿ-ದೆಹಲಿ ವಿಮಾನದಲ್ಲಿ ಇಬ್ಬರು ವೈದ್ಯರ ಸಕಾಲಿಕ ನೆರವಿನಿಂದ ವಿಮಾನದಲ್ಲಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹೃದ್ರೋಗದಿಂದ ಬಳಲುತ್ತಿದ್ದ ಆರು ತಿಂಗಳ ಮಗುವನ್ನು ರಕ್ಷಿಸಲಾಗಿದೆ. ಪೋಷಕರು ಮಗುವನ್ನು ಚಿಕಿತ್ಸೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ (ಏಮ್ಸ್) ಕರೆದುಕೊಂಡು ಹೋಗುತ್ತಿದ್ದರು. ರಾಂಚಿಯಿಂದ ವಿಮಾನ ಟೇಕ್-ಆಫ್ ಆದ ನಂತರ, ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. … Continued

ಎಡಿಟ್ ಮಾಡಿದ ಆಡಿಯೋ, ಕೊರೊನಾ ಲಸಿಕೆ ಪ್ರಮಾಣಪತ್ರ, ನಕಲಿ ಲವರ್‌ ….ಒಂದೇ ಎರಡೇ : ಸುಳ್ಳಿನ ಸರಮಾಲೆ ಮೂಲಕ 2 ವರ್ಷ ಕೊಲೆಯ ರಹಸ್ಯ ಮುಚ್ಚಿಟ್ಟಿದ್ದ ಕಾನ್ಸ್‌ಟೇಬಲ್…!

ನವದೆಹಲಿ: ದೆಹಲಿ ಪೊಲೀಸ್‌ ಇಲಾಖೆಯ ವಿವಾಹಿತ ಕಾನ್‌ಸ್ಟೆಬಲ್‌ ಒಬ್ಬರು ತಮ್ಮ ಮಾಜಿ ಸಹೋದ್ಯೋಗಿಯನ್ನು ಕೊಂದ ನಂತರ ಎರಡು ವರ್ಷಗಳ ಕಾಲ ಪೊಲೀಸರು ಮತ್ತು ಕುಟುಂಬದಿಂದ ಕೊಲೆಯ ರಹಸ್ಯ ಮುಚ್ಚಿಡಲು ಸುಳ್ಳಿನ ಸರಮಾಲೆಯನ್ನೇ ಹೆಣೆದಿದ್ದು, ಆದರೂ ಕೊಲೆಯ ವಿಷಯ ಎರಡು ವರ್ಷಗಳ ನಂತರ ಬಯಲಾಗಿದೆ. ಎರಡು ವರ್ಷಗಳ ಕಾಲ ಈ ಕಾನ್‌ಸ್ಟೆಬಲ್‌ ಮಹಿಳೆಯ ಕುಟುಂಬಕ್ಕೆ ಮಹಿಳೆ ಜೀವಂತವಾಗಿದ್ದಾಳೆ … Continued

ಕಾಂಗ್ರೆಸ್ಸಿನ ನೂತನ ಖಜಾಂಚಿಯಾಗಿ ಅಜಯ ಮಾಕನ್ ನೇಮಕ

ನವದೆಹಲಿ: ಅಹ್ಮದ್ ಪಟೇಲ್ ಅವರ ನಿಧನದ ನಂತರ ಹಂಗಾಮಿ ಖಜಾಂಚಿಯಾಗಿ ನೇಮಕಗೊಂಡಿದ್ದ ಪವನಕುಮಾರ ಬನ್ಸಾಲ್ ಅವರ ಬದಲಿಗೆ ಕಾಂಗ್ರೆಸ್ ತನ್ನ ಹಿರಿಯ ನಾಯಕ ಅಜಯ ಮಾಕನ್ ಅವರನ್ನು ಹೊಸ ಖಜಾಂಚಿಯಾಗಿ ಭಾನುವಾರ ನೇಮಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಅಜಯ್ ಮಾಕನ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ … Continued

ಕಾಂಗ್ರೆಸ್‌ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಸ್ಥಾನ ಬೇಕು?: ಶಾಮನೂರಗೆ ವಿಶ್ವನಾಥ ತಿರುಗೇಟು

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ನಿಮಗೆ ಕಾಂಗ್ರೆಸ್‌ನಲ್ಲಿ ಏಳು ಮಂತ್ರಿ ಸ್ಥಾನ ಸಿಕ್ಕಿದೆ, ಇನ್ನೆಷ್ಟು ಸ್ಥಾನ ಬೇಕಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಜಾತ್ಯತೀತ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾಗಿರುವ ಶಾಮನೂರು ಶಿವಶಂಕರಪ್ಪ ಅವರು ಜಾತಿ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿದ್ದಾರೆ. ಇದು … Continued

ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸುವಂತೆ ಆಗ್ರಹಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಸರ್ಕಾರಿ ನೌಕರರ ಬೃಹತ್‌ ಸಮಾವೇಶ

ನವದೆಹಲಿ: ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಭಾನುವಾರ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನ್ಯಾಷನಲ್ ಮೂವ್‌ಮೆಂಟ್ ಫಾರ್ ಓಲ್ಡ್ ಪೆನ್ಶನ್ ಸ್ಕೀಮ್ (ಎನ್‌ಎಂಒಪಿಎಸ್) ಅಕ್ಟೋಬರ್ 1 ರಂದು ಆಯೋಜಿಸಿದ್ದ ‘ಪಿಂಚಣಿ ಶಂಖನಾದ ರ್ಯಾಲಿ’ಗೆ ಪ್ರತಿಭಟನಾಕಾರರ ಸಾಗರವೇ ನೆರೆದಿತ್ತು. ಎನ್‌ಎಂಒಪಿಎಸ್ ನಾಯಕ ವಿಜಯ್ ಕುಮಾರ್ ಬಂಧು ಅವರು , “ಕೇಂದ್ರ ಸರ್ಕಾರ ಒಪಿಎಸ್ … Continued

350 ವರ್ಷಗಳ ನಂತರ ಛತ್ರಪತಿ ಶಿವಾಜಿಯ ‘ವಾಘ್‌ ನಖ್‌ (ಹುಲಿ ಉಗುರು)’ ಆಯುಧ ೩ ವರ್ಷಗಳ ಮಟ್ಟಿಗೆ ಭಾರತಕ್ಕೆ ಮರಳುತ್ತಿದೆ..ಏನಿದರ ವಿಶೇಷತೆ..?

ಮುಂಬೈ: ಮರಾಠಾ ಸಾಮ್ರಾಜ್ಯದ ಛತ್ರಪತಿ ಶಿವಾಜಿ ಮಹಾರಾಜರ ಐತಿಹಾಸಿಕ ವಾಘ್ ನಖ್, 1659 ರಲ್ಲಿ ಬಿಜಾಪುರ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ನನ್ನು ಸೋಲಿಸಲು ಶಿವಾಜಿ ಮಹಾರಾಜರು ಬಳಸಿದ ‘ಹುಲಿ ಉಗುರು’ ಆಯುಧವು ಶತಮಾನಗಳ ನಂತರ ಇದೇ ಮೊದಲ ಬಾರಿಗೆ ನವೆಂಬರ್‌ನಲ್ಲಿ ಲಂಡನ್‌ನಿಂದ ಮಹಾರಾಷ್ಟ್ರಕ್ಕೆ ಮರಳಲಿದೆ. ಈಸ್ಟ್ ಇಂಡಿಯಾ ಕಂಪನಿಯು 1820 ರ ದಶಕದಲ್ಲಿ ಭಾರತೀಯ … Continued