ಸಿಟ್ಟನ ಭರದಲ್ಲಿ ಕೊಂದೆ…: ಗೆಳತಿಯನ್ನು ಕೊಂದ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿದ ಆರೋಪಿ ಆಫ್ತಾಬ್ ಪೂನಾವಾಲಾ

ನವದೆಹಲಿ: ವಿಶೇಷ ವಿಚಾರಣೆಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸಾಕೇತ್ ನ್ಯಾಯಾಲಯವು ಇಂದು, ಮಂಗಳವಾರ ಆಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿಯನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ. ಆತನ ಐದು ದಿನಗಳ ಕಸ್ಟಡಿ ಅಂತ್ಯಗೊಂಡ ನಂತರ ಕೋರ್ಟ್‌ ಮುಂದೆ ಹಾಜರುಪಡಿಸಲಾಯಿತು. ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರನ್ನುಹತ್ಯೆಗೈದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಇಂದು, … Continued

ಜೈಲಲ್ಲಿರುವ ದೆಹಲಿ ಸಚಿವ ಜೈನ್‌ಗೆ ಮಸಾಜ್ ಮಾಡಿದ್ದು ಜೈಲಿನಲ್ಲಿರುವ ಅತ್ಯಾಚಾರದ ಆರೋಪಿ: ಬಿಜೆಪಿ ಗಂಭೀರ ಆರೋಪ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮೇಲಿನ ವಾಗ್ದಾಳಿ ಹೆಚ್ಚಿಸಿರುವ ಬಿಜೆಪಿ ವೈರಲ್ ಆಗಿರುವ ವೀಡಿಯೊದಲ್ಲಿ ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಮಸಾಜ್ ಮಾಡುತ್ತಿರುವ ವ್ಯಕ್ತಿ ಫಿಸಿಯೋಥೆರಪಿಸ್ಟ್ ಅಲ್ಲ, ಆದರೆ ಅತ್ಯಾಚೃದ ಆರೋಪಿ ಎಂದು ಗಂಭೀರ ಆರೋಪ ಮಾಡಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ವೀಡಿಯೊಗಳಲ್ಲಿ ಮಸಾಜ್ ಮಾಡುವವರು ರಿಂಕು … Continued

ಎಎಪಿ ಶಾಸಕನ ಬೆನ್ನಟ್ಟಿ ಥಳಿಸಿದ ಪಕ್ಷದ ಕಾರ್ಯಕರ್ತರು : ದೃಶ್ಯ ಕ್ಯಾಮರಾದಲ್ಲಿ ಸೆರೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ದೆಹಲಿ ನಗರ ಘಟಕವು ಸೋಮವಾರ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಗುಲಾಬ್ ಸಿಂಗ್ ಯಾದವ್ ಅವರನ್ನು ಹಲವು ಪಕ್ಷದ ಕಾರ್ಯಕರ್ತರು ಬೆನ್ನಟ್ಟಿ ಥಳಿಸಿದ ವೀಡಿಯೊವನ್ನು ಹಂಚಿಕೊಂಡಿದೆ. ಬಿಜೆಪಿ ಮತ್ತು ಇತರ ಟ್ವಿಟ್ಟರ್ ಹ್ಯಾಂಡ್ಲರ್‌ಗಳು ಹಂಚಿಕೊಂಡ ವೀಡಿಯೊದಲ್ಲಿ, ಗುಲಾಬ್‌ ಸಿಂಗ್ ಅವರು ಕಾರ್ಯಕರ್ತರ ಗುಂಪಿನೊಂದಿಗೆ ಬಿಸಿಯಾದ ವಾಗ್ವಾದ ಮಾಡುತ್ತಿರುವುದನ್ನು … Continued

ದೆಹಲಿ ವಿಮಾನ ನಿಲ್ದಾಣದಲ್ಲಿ ‘ಮೋಸ್ಟ್-ವಾಂಟೆಡ್’ ಖಲಿಸ್ತಾನಿ ಭಯೋತ್ಪಾದಕನ ಬಂಧನ

ನವದೆಹಲಿ: ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್) ನಂತಹ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಕುಲ್ವಿಂದರ್ಜಿತ್ ಸಿಂಗ್ ಅಲಿಯಾಸ್ “ಖಾನ್‌ಪುರಿಯಾ” ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಸೋಮವಾರ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 2019ರಿಂದ ತಲೆಮರೆಸಿಕೊಂಡಿದ್ದ ಕುಲ್ವಿಂದರ್ಜಿತ್, ಹಲವು … Continued

ಇಂಡೋನೇಷ್ಯಾದ ಜಾವಾದಲ್ಲಿ ಭೂಕಂಪ : ಕನಿಷ್ಠ 162 ಸಾವು, 700 ಮಂದಿಗೆ ಗಾಯ

ಸಿಯಾಂಜೂರ್ (ಇಂಡೋನೇಷ್ಯಾ) : ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 162 ಜನರು ಸಾವಿಗೀಡಾಗಿದ್ದಾರೆ ಮತ್ತು 700  ಜನರು ಗಾಯಗೊಂಡಿದ್ದಾರೆ. ಭಯಭೀತರಾದ ನಿವಾಸಿಗಳು ರಸ್ತೆಗೆ ಓಡಿಹೋದರು, ಕೆಲವರು ಭಗ್ನಾವಶೇಷಗಳಡಿ ಸಿಲುಕಿದರು. ಸತ್ತವರಲ್ಲಿ ಹೆಚ್ಚಿನವರು ಸಾರ್ವಜನಿಕ ಶಾಲಾ ವಿದ್ಯಾರ್ಥಿಗಳಾಗಿದ್ದು, ಭೂಕಂಪದಿಂದ ಶಾಲಾ ಕಟ್ಟಡ ಕುಸಿದು ಬಿದ್ದಾಗ ಹಲವಾರು ವಿದ್ಯಾರ್ಥಿಗಳು ಇಸ್ಲಾಮಿಕ್ ಶಾಲೆಗಳಲ್ಲಿ … Continued

ಧಾರವಾಡ ಜೆಎಸ್‌ಎಸ್‌ನಿಂದ ವಿಶಿಷ್ಟ ದಾಖಲೆ…: ಡಾ.ವೀರೇಂದ್ರ ಹೆಗ್ಗಡೆ 75ನೇ ಜನ್ಮದಿನಕ್ಕೆ 200 ಮಕ್ಕಳಿಂದ ಏಕಕಾಲಕ್ಕೆ ಗಿಟಾರ್‌ ವಾದನ: ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾದಿಂದ ಪ್ರಮಾಣಪತ್ರ

ಧಾರವಾಡ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್‌ ಸೆಂಟ್ರಲ್ ಶಾಲೆಯ 200 ಮಕ್ಕಳು ಏಕಕಾಲದಲ್ಲಿ ಗಿಠಾರ್‌ ನುಡಿಸುವ ಮೂಲಕ ಅವರಿಗೆ ಸಂಗೀತ ಸುಧೆಯ ಮೂಲಕ ಜನ್ಮದಿನಕ್ಕೆ ಶುಭಾಷಯ ತಿಳಿಸಿದ್ದರು. ಈ ಶುಭಕೋರಿದ ಸಂದರ್ಭವು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾದಲ್ಲಿ ದಾಖಲಾಗಿತ್ತು. ಅದರ ಪ್ರಮಾಣ ಪತ್ರವನ್ನು ಜೆ.ಎಸ್.ಎಸ್ ಬಯಲು … Continued

ಮೊರ್ಬಿ ಸೇತುವೆ ಕುಸಿತ ಭಾರೀ ದೊಡ್ಡ ದುರಂತ ಎಂದ ಸುಪ್ರೀಂ ಕೋರ್ಟ್‌: ನಿಯಮಿತ ವಿಚಾರಣೆ ನಡೆಸಲು ಗುಜರಾತ್ ಹೈಕೋರ್ಟ್‌ಗೆ ಸೂಚನೆ

ನವದೆಹಲಿ: ಗುಜರಾತ್‌ನಲ್ಲಿ ಮೊರ್ಬಿ ಸೇತುವೆ ಕುಸಿದು 135 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಇದನ್ನು ಭಾರೀ ದುರಂತ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಈಗಾಗಲೇ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ನಡೆಸುತ್ತಿರುವ ಗುಜರಾತ್ ಹೈಕೋರ್ಟ್ ನಿಯಮಿತವಾಗಿ ವಿಚಾರಣೆ ನಡೆಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿ … Continued

ಮೈ ಜುಂ ಎನ್ನುವ ವೀಡಿಯೊ: ಅತ್ಯಂತ ಅಪಾಯಕಾರಿ ಪರ್ವತ ಪ್ರದೇಶದಲ್ಲಿ ಕಡಿದಾದ ರಸ್ತೆಯಲ್ಲಿ ಹೋಗುತ್ತಿರುವ ಬಸ್‌: ವೀಕ್ಷಿಸಿ

ಆರ್‌ಪಿಜಿ (RPG) ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಸ್ಫೂರ್ತಿದಾಯಕ, ಚಿಂತನೆ-ಪ್ರಚೋದಕ ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ಈಗ ನವೆಂಬರ್ 20 ರಂದು ಕೈಗಾರಿಕೋದ್ಯಮಿ ಹಿಮಾಚಲ ಪ್ರದೇಶದ ಅತ್ಯಂತ ಅಪಾಯಕಾರಿ ಪರ್ವತ ಪ್ರದೇಶದ ರಸ್ತೆಯಲ್ಲಿ ಬಸ್ ಹೋಗುತ್ತಿರುವ ಮೈ ಜುಂ ಎನ್ನುವ ವೀಡಿಯೊವೊಂದನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. 51 ಸೆಕೆಂಡುಗಳ ಕ್ಲಿಪ್‌ನಲ್ಲಿ, ಅತ್ಯಂತ ಕಿರಿದಾದ ಮತ್ತು ಅಪಾಯಕಾರಿ ರಸ್ತೆಯಲ್ಲಿ ಬಸ್ ಚಲಿಸುವುದನ್ನು … Continued

ಧಾರ್ಮಿಕ ಮೆರವಣಿಗೆಗೆ ನುಗ್ಗಿದ ಟ್ರಕ್‌: ಮಕ್ಕಳು ಸೇರಿ ಕನಿಷ್ಠ 12 ಮಂದಿ ಸಾವು

ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಜನಸಮೂಹದ ಮೇಲೆ ವೇಗವಾಗಿ ಬಂದ ಟ್ರಕ್ ನುಗ್ಗಿದ ಪರಿಣಾಮ ಹಲವಾರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ … Continued

ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು 62,000ಕ್ಕೂ ಹೆಚ್ಚು ಬುಲೆಟ್ ಪ್ರೂಫ್ ಜಾಕೆಟ್‌ಗಳ ಖರೀದಿಗೆ ಟೆಂಡರ್‌ ಕರೆದ ಸೇನೆ

ನವದೆಹಲಿ: ಭಾರತದಲ್ಲಿ ಭಯೋತ್ಪಾದಕರು ಬಳಸುತ್ತಿರುವ ಸ್ಟೀಲ್ ಕೋರ್ ಬುಲೆಟ್‌ಗಳ ಅಪಾಯದ ಮಧ್ಯೆ ಭಾರತೀಯ ಸೇನೆಯು ತನ್ನ ಮುಂಚೂಣಿ ಪಡೆಗೆ 62,500 ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು (ಬಿಪಿಜೆ) ಪಡೆಯಲು ಟೆಂಡರ್‌ ಕರೆದಿದೆ. ರಕ್ಷಣಾ ಸಚಿವಾಲಯವು ಮೇಕ್-ಇನ್-ಇಂಡಿಯಾ ಉಪಕ್ರಮದ ಅಡಿಯಲ್ಲಿ ಜಾಕೆಟ್‌ಗಳಿಗೆ ಸಾಮಾನ್ಯ ಮಾರ್ಗದಲ್ಲಿ 47,627 ಜಾಕೆಟ್‌ಗಳಿಗೆ ಟೆಂಡರ್‌ಗಳನ್ನು ನೀಡಿದೆ ಮತ್ತು ಇನ್ನೊಂದು ತುರ್ತು ಖರೀದಿ ಪ್ರಕ್ರಿಯೆಗಳ ಅಡಿಯಲ್ಲಿ … Continued