ಚಂದ್ರಯಾನ-3 ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಹೇಗೆ ಇಳಿಯಲಿದೆ? ಆ ಕೊನೆಯ 20 ನಿಮಿಷಗಳು ಅತ್ಯಂತ ನಿರ್ಣಾಯಕ

ನವದೆಹಲಿ : ಭಾರತದ ಚಂದ್ರಯಾನ-3 ಬಾಹ್ಯಕಾಶ ನೌಕೆಯ ವಿಕ್ರಂ ಲ್ಯಾಂಡರ್‌ ಅನ್ನು ಬುಧವಾರ ಚಂದ್ರನ ದಕ್ಷಿಣ ಧ್ರುವದ ಬಳಿ ಮೃದುವಾಗಿ ಇಳಿಸಿ ಇತಿಹಾಸವನ್ನು ಸೃಷ್ಟಿಸಲು ಇಸ್ರೊ ಸಿದ್ಧವಾಗಿದೆ. ಇಸ್ರೋಕ್ಕೆ ಸಾಫ್ಟ್​ ಲ್ಯಾಂಡಿಂಗ್ ಮಾಡುವುದು​ ಒಂದು ಸವಾಲಾಗಿದ್ದು, ಸಾಫ್ಟ್‌ ಲ್ಯಾಂಡಿಗ್‌ನ ಕೊನೆಯ 20 ನಿಮಿಷದ ಪ್ರಕ್ರಿಯೆ ಅತ್ಯಂತ ನಿರ್ಣಾಯಕವಾಗಿದೆ. ವಿಕ್ರಮ್ ಲ್ಯಾಂಡರ್  ಬುಧವಾರ ಸಂಜೆ ಚಂದ್ರನ ಮೇಲ್ಮೈಯಲ್ಲಿ … Continued

ಫಿಡೆ ಚೆಸ್ ವಿಶ್ವಕಪ್: ವಿಶ್ವದ ನಂ. 3 ಆಟಗಾರ ಫ್ಯಾಬಿಯಾನೊ ಕರುವಾನಾಗೆ ಆಘಾತ ನೀಡಿ ಫೈನಲ್‌ ಪ್ರವೇಶಿಸಿದ ಭಾರತದ ಆರ್. ಪ್ರಗ್ನಾನಂದ

ನವದೆಹಲಿ: ಭಾರತದ ಆರ್. ಪ್ರಗ್ನಾನಂದ ಅವರು ಸೋಮವಾರ ನಡೆದ ಫಿಡೆ (FIDE) ಚೆಸ್ ವಿಶ್ವಕಪ್‌ನಲ್ಲಿ ತಮ್ಮ ಕನಸಿನ ಓಟವನ್ನು ಮುಂದುವರೆಸಿದ್ದಾರೆ, ಅವರು ಸೆಮಿ-ಫೈನಲ್‌ನಲ್ಲಿ ಟೈ-ಬ್ರೇಕರ್‌ನಲ್ಲಿ 3.5-2.5 ರಿಂದ ವಿಶ್ವದ ನಂ. 3 ನೇ ಶ್ರೇಯಾಂಕದ ಆಟಗಾರ ಫ್ಯಾಬಿಯಾನೊ ಕರುವಾನಾ ಅವರನ್ನು ಸೋಲಿಸಿ ಫೈನಲ್‌ ಗೆ ಏರಿದ್ದಾರೆ. ಫೈನಲ್‌ ನಲ್ಲಿ ಅವರು ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರನ್ನು ಎದುರಿಸಲಿದ್ದಾರೆ. … Continued

ದಕ್ಷಿಣಾ ಆಫ್ರಿಕಾದಲ್ಲಿ ಇಂದು ಬ್ರಿಕ್ಸ್ ಶೃಂಗಸಭೆ ಆರಂಭ : ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿನ್‌ಪಿಂಗ್ ಮಾತುಕತೆ ನಡೆಯಲಿದೆಯೇ…?

ನವದೆಹಲಿ: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಬ್ರೆಜಿಲ್, ಚೀನಾ, ರಷ್ಯಾ ಮತ್ತು ದಕ್ಷಿಣ ಆಫ್ರಿಕಾದ ನಾಯಕರೊಂದಿಗೆ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 2019 ರ … Continued

” ಚಂದ್ರಯಾನ-3 ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಮುಂದೂಡಬಹುದು …ಒಂದುವೇಳೆ… “: ಇಸ್ರೋ ವಿಜ್ಞಾನಿ

ಅಹಮದಾಬಾದ್ (ಗುಜರಾತ್): ಲ್ಯಾಂಡರ್ ಮಾಡ್ಯೂಲ್‌ಗೆ ಸಂಬಂಧಿಸಿದಂತೆ ಯಾವುದೇ ಅಂಶವು ಪ್ರತಿಕೂಲವಾಗಿ ಕಂಡುಬಂದರೆ, ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ವರ್ಗಾಯಿಸಲಾಗುವುದು ಎಂದು ಚಂದ್ರಯಾನ-3 ಕುರಿತು ಇಸ್ರೋದ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರ ಸೋಮವಾರ ತಿಳಿಸಿದೆ. ಲ್ಯಾಂಡರ್ ಮಾಡ್ಯೂಲ್‌ನ ನಿರ್ವಹಣೆ ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ಲ್ಯಾಂಡಿಂಗ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಹಮದಾಬಾದ್‌ನ ಇಸ್ರೋ … Continued

ಭಾರತದ ಅತ್ಯಂತ ಹಿರಿಯ ಸಾಕು ಆನೆ ಬಿಜುಲಿ ಪ್ರಸಾದ 89ನೇ ವಯಸ್ಸಿನಲ್ಲಿ ನಿಧನ

ತೇಜ್ಪುರ: ಅಸ್ಸಾಂನ ಚಹಾ ತೋಟದಲ್ಲಿ ವಾಸಿಸುತ್ತಿದ್ದ ವಿಶ್ವದ ಅತ್ಯಂತ ಹಳೆಯ ಏಷ್ಯಾಟಿಕ್ ಆನೆ ಬಿಜುಲಿ ಪ್ರಸಾದ ಮೃತಪಟ್ಟಿದೆ. ಭವ್ಯವಾದ ಜಂಬೂ ವಯಸ್ಸು 89 ವರ್ಷಗಳು ಎಂದು ಅಂದಾಜಿಸಲಾಗಿದೆ. ವಯೋಸಹಜ ಸಮಸ್ಯೆಗಳಿಂದಾಗಿ ಬಿಜುಲಿ ಪ್ರಸಾದ ಅವರು ದಿ ವಿಲಿಯಮ್ಸನ್ ಮಾಗೊರ್ ಗ್ರೂಪ್‌ನ ಬೆಹಾಲಿ ಟೀ ಎಸ್ಟೇಟ್‌ನಲ್ಲಿ ಮುಂಜಾನೆ 3.30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಸುದ್ದಿ ಸಂಸ್ಥೆ … Continued

ಮತ್ತೊಮ್ಮೆ ಅಮೆರಿಕ ಅಧ್ಯಕ್ಷನಾದರೆ ಭಾರತದ ಉತ್ಪನ್ನದ ಮೇಲೆಯೂ ದುಬಾರಿ ತೆರಿಗೆ ವಿಧಿಸುವ ಎಚ್ಚರಿಕೆ ನೀಡಿದ ಟ್ರಂಪ್

ವಾಷಿಂಗ್ಟನ್‌ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆಲವು ಅಮೆರಿಕನ್ ಉತ್ಪನ್ನಗಳ ಮೇಲೆ ನಿರ್ದಿಷ್ಟವಾಗಿ ಐಕಾನಿಕ್ ಹಾರ್ಲೆ-ಡೇವಿಡ್ಸನ್ ಬೈಕ್‌ಗಳಿಗೆ ಭಾರತದಲ್ಲಿ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಬಗ್ಗೆ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ ಮತ್ತು 2024 ರ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಾರತದ ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆಗಳನ್ನು ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ … Continued

ಚಂದ್ರಯಾನ-3 ಬಾಹ್ಯಾಕಾಶ ನೌಕೆ ಲೂನಾರ್ ಮಾಡ್ಯೂಲ್-ಹಿಂದಿನ ಚಂದ್ರಯಾನ-2 ಆರ್ಬಿಟರ್ ನಡುವೆ ದ್ವಿಮುಖ ಸಂವಹನ ಆರಂಭ…!

ನವದೆಹಲಿ: ಭಾರತವು ತನ್ನ ಚಂದ್ರಯಾನ-3 ಮಿಷನ್‌ನೊಂದಿಗೆ ಇತಿಹಾಸವನ್ನು ನಿರ್ಮಿಸಲು ಸಿದ್ಧವಾಗಿದೆ, ಇದು ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಇಳಿಯಲು ಹಾಗೂ ಚಂದ್ರನ ಮೇಲಿರುವ ನೀರು ಮತ್ತು ಇತರ ಸಂಪನ್ಮೂಲಗಳ ಬಗ್ಗೆ ಅನ್ವೇಷಿಸಲು ಸಿದ್ಧವಾಗಿದೆ. ಈಗ ಚಂದ್ರಯಾನ-3 ಕಾರ್ಯಾಚರಣೆಯು ಈ ಹಿಂದೆ ಕಳುಹಿಸಿದ್ದ ಚಂದ್ರಯಾನ-2 ಬಾಹ್ಯಾಕಾಶ ನೌಕೆಯ ಆರ್ಬಿಟರ್‌ ಜೊತೆ ಸಂವಹನವನ್ನು ಸ್ಥಾಪಿಸಿದೆ. ಲ್ಯಾಂಡರ್ ಮತ್ತು ರೋವರ್ … Continued

ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ 115 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿಎಂ ಕೆಸಿಆರ್ ಪಕ್ಷ

ಹೈದರಾಬಾದ್‌ : 2023 ರ ಅಂತ್ಯದ ವೇಳೆಗೆ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮುಂಚಿತವಾಗಿ ಭಾರತ್ ರಾಷ್ಟ್ರ ಸಮಿತಿ (BRS) 119 ಕ್ಷೇತ್ರಗಳ ಪೈಕಿ 115 ಸ್ಥಾನಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೈದರಾಬಾದ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಾದ ತೆಲಂಗಾಣ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಆರ್‌ಎಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ … Continued

ಏಷ್ಯಾಕಪ್‌-2023 : 17 ಆಟಗಾರರ ಭಾರತದ ಕ್ರಿಕೆಟ್‌ ತಂಡ ಪ್ರಕಟ

ನವದೆಹಲಿ: ಏಕದಿನ ಕ್ರಿಕೆಟ್‌ ಏಷ್ಯಾಕಪ್‌-2023ಕ್ಕಾಗಿ ಭಾರತ 17 ಮಂದಿಯ ತಂಡವನ್ನು ಪ್ರಕಟಿಸಲಾಗಿದೆ. ಗಾಐದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಬ್ಯಾಟರುಗಳಾದ ಕೆ.ಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ತಿಲಕ್ ವರ್ಮಾ ಮೊದಲ ಬಾರಿಗೆ ಭಾರತದ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ತನ್ನ 17 ಸದಸ್ಯರ ಪ್ರವಾಸಿ ತಂಡವನ್ನು ಸೋಮವಾರ ಪ್ರಕಟಿಸಿತು, ನಂತರ ದೆಹಲಿಯಲ್ಲಿ ನಾಯಕ … Continued

ಕೇರಳದ ಈ ಗ್ರಾಮ ಏಷ್ಯಾದಲ್ಲೇ ಅತಿ ಹೆಚ್ಚು ಅವಳಿ ಮಕ್ಕಳನ್ನು ಹೊಂದಿರುವ ಗ್ರಾಮ… ವಿಜ್ಞಾನಕ್ಕೂ ಕಾರಣ ಗೊತ್ತಿಲ್ಲ…!

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೊಡಿನ್ಹಿ ಎಂಬ ಗ್ರಾಮದಲ್ಲಿ ಅವಳಿ ಮಕ್ಕಳ ಜನನ ಪ್ರಮಾಣವು ಬಹುಶಃ ಭಾರತದಲ್ಲಿಯೇ ಅತ್ಯಧಿಕವಾಗಿದೆ. ಅನೇಕ ಬಾರಿ ವಿಜ್ಞಾನಿಗಳು ಈ ಅಪರೂಪದ ವಿದ್ಯಮಾನದ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿದ್ದಾರೆ, ಆದರೆ ಉತ್ತರ ಅವರಿಗೆ ಸಮರ್ಪಕ ಉತ್ತರ ಇನ್ನೂ ಸಿಕ್ಕಿಲ್ಲ. ಮೇಲ್ನೋಟಕ್ಕೆ ಕೇರಳದ ಇತರ ಅನೇಕ ಹಳ್ಳಿಗಳಂತೆ ಕೋಡಿನ್ಹಿ ಕೂಡ ಸಾಮಾನ್ಯ ಗ್ರಾಮದಂತೆ ಗೋಚರಿಸುತ್ತದೆ. … Continued