ರಾಜ್ಯಪಾಲರ ಜೊತೆ ಸಂಘರ್ಷದ ನಡುವೆ ಕೇರಳ ಸಿಎಂಗೆ ಹೈಕೋರ್ಟ್‌ ಹಿನ್ನಡೆ: ಕುಫೋಸ್ ಉಪಕುಲಪತಿ ನೇಮಕಾತಿ ರದ್ದು ಮಾಡಿದ ಹೈಕೋರ್ಟ್‌

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ನಿಲುವಿಗೆ ಪ್ರಮುಖ ಸಮರ್ಥನೆಯಾಗಿ, ಕೇರಳ ಹೈಕೋರ್ಟ್ ಸೋಮವಾರ ಪಿಣರಾಯಿ ವಿಜಯನ್ ಸರ್ಕಾರದ ಪ್ರಮುಖ ನೇಮಕಾತಿಯನ್ನು ರದ್ದುಗೊಳಿಸಿದೆ. ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ (ಕುಫೋಸ್) ಉಪಕುಲಪತಿ ಡಾ.ರಿಜಿ ಜಾನ್ ಅವರ ನೇಮಕಾತಿಯನ್ನು ನ್ಯಾಯಾಲಯ ರದ್ದುಗೊಳಿಸಿದೆ. ಈ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರ ಮಾಡಿದ ಮನವಿಯನ್ನು … Continued

ವಿಎಲ್‌ಸಿ (VLC) ಮೀಡಿಯಾ ಪ್ಲೇಯರ್ ಈಗ ಭಾರತದಲ್ಲಿ ಡೌನ್‌ಲೋಡ್ ಮಾಡಲು ಈಗ ಲಭ್ಯ : ನಿಷೇಧ ತೆಗೆದುಹಾಕಿದ ಸರ್ಕಾರ

ನವದೆಹಲಿ: ವಿಎಲ್‌ಸಿ (VLC) ಮೀಡಿಯಾ ಪ್ಲೇಯರ್ ಈಗ ಭಾರತದಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿದೆ. ಈ ವರ್ಷದ ಆರಂಭದಲ್ಲಿ ನಿಷೇಧಕ್ಕೊಳಗಾದ ಮಲ್ಟಿಮೀಡಿಯಾ ಪ್ಲೇಯರ್ ಈಗ ಪುನಃ ಹಿಂತಿರುಗಿದೆ ಮತ್ತು ಜನರು ಅದನ್ನು ಮತ್ತೆ ಬಳಸಬಹುದು. ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ವಿಎಲ್‌ಸಿ ಮೀಡಿಯಾ ಪ್ಲೇಯರ್‌ನ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಈ ಸುದ್ದಿಯನ್ನು ಮೊದಲು ಭಾರತದ … Continued

ಚುನಾವಣಾ ಬಾಂಡ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ನಿಧಿ ಒದಗಿಸುವುದಕ್ಕೆ ಸಮ್ಮತಿಸುವ ಚುನಾವಣಾ ಬಾಂಡ್ ಯೋಜನೆ ಪ್ರಶ್ನಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಇತ್ತೀಚಿನ ಅಧಿಸೂಚನೆ ಪ್ರಶ್ನಿಸಿ ಹಿರಿಯ ನ್ಯಾಯವಾದಿ ಅನೂಪ್ ಚೌಧರಿ ಹೊಸ ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. … Continued

ಬಲವಂತದ ಧಾರ್ಮಿಕ ಮತಾಂತರ ಗಂಭೀರ ಸಮಸ್ಯೆ, ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಬಲವಂತದ ಧಾರ್ಮಿಕ ಮತಾಂತರವು ಬಹಳ ಗಂಭೀರವಾದ ವಿಷಯವಾಗಿದ್ದು, ಇದು ಆತ್ಮಸಾಕ್ಷಿಯ ಸ್ವಾತಂತ್ರ್ಯದ ಜೊತೆಗೆ ದೇಶ ಮತ್ತು ನಾಗರಿಕರ ಸ್ವಾತಂತ್ರ್ಯ ಮತ್ತು ಭದ್ರತೆಗೆ ಬೆದರಿಕೆಯೊಡ್ಡುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಇಂತಹ ಬಲವಂತದ ಮತಾಂತರಗಳನ್ನು ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಾಧೀಶರಾದ … Continued

ಹಳಸಿದ ಲಿವ್-ಇನ್ ಸಂಬಂಧ : ಪ್ರೇಯಸಿಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ದುರುಳ..!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳಲ್ಲಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದಿದ್ದಾನೆ ಎಂದು ವರದಿಯಾಗಿದೆ. ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ವರದಿಯಾಗಿದೆ. ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಮೃತಳ ಶ್ರದ್ಧಾ ಗೆಳೆಯ ಅಫ್ತಾಬ್ ಅಮೀನ್ … Continued

ಮಧುಮೇಹಿಗಳಿಗಾಗಿ ವಿಶಿಷ್ಟವಾದ ರೈಸ್ ಕುಕ್ಕರ್ ವಿನ್ಯಾಸಗೊಳಿಸಿದ ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು…!

ಶ್ರೀನಗರ : ಕಾಶ್ಮೀರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ತಂಡವೊಂದು ಮಧುಮೇಹ ರೋಗಿಗಳಿಗೆ ವಿಶೇಷ ‘ಸ್ಟಾರ್ಚ್ ರೈಸ್ ಕುಕ್ಕರ್’ ಆವಿಷ್ಕಾರಕ್ಕಾಗಿ ಪೇಟೆಂಟ್ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಸ್ಟಾರ್ಚ್ ರೈಸ್ ಕುಕ್ಕರ್ ಆವಿಷ್ಕಾರದೊಂದಿಗೆ ಬಂದ ಐದು ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕುಕ್ಕರ್ ಅನ್ನು ಸಾಜಿದ್ … Continued

45 ಗಂಟೆಗಳಲ್ಲಿ 20 ಸಭೆಗಳು, ದ್ವಿಪಕ್ಷೀಯ ಸಭೆ: ಪ್ರಧಾನಿ ಮೋದಿ ಜಿ20 ವೇಳಾಪಟ್ಟಿ

ನವದೆಹಲಿ: ಎರಡು ದಿನಗಳ ಸುದೀರ್ಘ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 14 ಸೋಮವಾರ ಇಂಡೋನೇಶ್ಯಾದ ಬಾಲಿಗೆ ಪ್ರಯಾಣಿಸಲಿದ್ದಾರೆ. ಇತರ ವಿಶ್ವ ನಾಯಕರೊಂದಿಗೆ ಹಲವಾರು ದ್ವಿಪಕ್ಷೀಯ ಸಭೆಗಳು ಮತ್ತು ಇಂಡೋನೇಷ್ಯಾದಲ್ಲಿನ ಭಾರತೀಯ ವಲಸಿಗರೊಂದಿಗೆ ಸಂಪರ್ಕ ಸಾಧಿಸಲು ಸಮುದಾಯ ಕಾರ್ಯಕ್ರಮ ಸೇರಿದಂತೆ 45 ಗಂಟೆಗಳ ಅವಧಿಯಲ್ಲಿ ಪ್ರಧಾನಿಯವರು ಸುಮಾರು 20 ಕಾರ್ಯಕ್ರಮಗಳನ್ನು ಹೊಂದಿದ್ದಾರೆ. … Continued

4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಹಲವು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಭಾನುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಂಸರಾಜ್ ಭಾರದ್ವಾಜ್ ಸೇರಿದಂತೆ ನಾಲ್ಕು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಬಿಜೆಪಿ … Continued

ಭಾರತದಲ್ಲಿ ಶೇ.99ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿಯಿಂದ ‘ಹಿಂದೂಸ್ತಾನಿಗಳು’: ಆರ್‌ಎಸ್‌ಎಸ್ ನಾಯಕ

ಥಾಣೆ: ಭಾರತದಲ್ಲಿನ ಶೇಕಡಾ 99 ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ಈ ನೆಲದ ಮೂಲದಿಂದ“ಹಿಂದೂಸ್ತಾನಿ” ಆಗಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರಾದ ಇಂದ್ರೇಶಕುಮಾರ್ ಭಾನುವಾರ ಹೇಳಿದ್ದಾರೆ. ಭಾರತೀಯರ ಪೂರ್ವಜರನ್ನು ನಾವು ಪರಿಗಣಿಸಿದರೆ ಅವರ ಡಿಎನ್‌ಎ ಒಂದೇ ಆಗಿದೆ ಎಂದು ಈ ಹಿಂದೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವ್ಯಕ್ತಪಡಿಸಿದ … Continued

ನಾನು ಗಾಂಧಿ ಕುಟುಂಬವನ್ನು ಪ್ರೀತಿಸುತ್ತೇನೆ, ಪ್ರತಿದಿನ ಅವರಿಗಾಗಿ ಪ್ರಾರ್ಥಿಸುತ್ತಿದ್ದೆ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ನಳಿನಿ

ಚೆನ್ನೈ: ನಾನು ಗಾಂಧಿ ಕುಟುಂಬವನ್ನು ಪ್ರೀತಿಸುತ್ತೇನೆ ಮತ್ತು ನಾನು ಅವರಲ್ಲಿ ಪ್ರತಿಯೊಬ್ಬರಿಗಾಗಿ ಪ್ರತಿದಿನ ಪ್ರಾರ್ಥಿಸುತ್ತೇನೆ. ನಾನು ಅವರಿಗೆ ಶುಭ ಹಾರೈಸುತ್ತೇನೆ” ಎಂದು ಜೈಲಿನಿಂದ ಬಿಡುಗಡೆಯಾಗಿರುವ ರಾಜೀವ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್ ಹೇಳಿದ್ದಾಳೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಇತರ ಐವರು ಜೀವಾವಧಿ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ ಒಂದು … Continued