ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಸ್ಥಾನ ಕುಸಿದು 9 ಸಾವು

ಶಿಮ್ಲಾ: ಸೋಮವಾರ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯ ಕುಸಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸಿಖು ತಿಳಿಸಿದ್ದಾರೆ. ಸಮ್ಮರ್ ಹಿಲ್ ಪ್ರದೇಶದ ದೇವಸ್ಥಾನದಲ್ಲಿ ಭೂಕುಸಿತದಲ್ಲಿ ಡಜನ್‌ಗಟ್ಟಲೆ ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. … Continued

ತಿರುಪತಿ ಬೆಟ್ಟದಲ್ಲಿ ಚಿರತೆ ದಾಳಿ ಪ್ರಕರಣ : ಮಕ್ಕಳನ್ನು ಪಾದಚಾರಿ ಮಾರ್ಗದಲ್ಲಿ ಕರೆದುಕೊಂಡು ಹೋಗುವ ಸಮಯ ಬದಲು

ತಿರುಪತಿ: ಇತ್ತೀಚಿಗೆ ಮಕ್ಕಳ ಮೇಲೆ ಚಿರತೆ ದಾಳಿಯ ಘಟನೆಗಳ ನಂತರ ತಿರುಮಲ ತಿರುಪತಿ ದೇವಸ್ಥಾನವು ಸಮೀಪದ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಪಾದಚಾರಿ ಮಾರ್ಗದಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಭಾನುವಾರ ನಿರ್ಬಂಧ ವಿಧಿಸಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಂದಿಗೆ ಯಾತ್ರಾರ್ಥಿಗಳಿಗೆ ಪಾದಚಾರಿ ಮಾರ್ಗಗಳಲ್ಲಿ ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ … Continued

ಇವರು ವಾರಾಣಸಿಯಿಂದ ಸ್ಪರ್ಧಿಸಿದರೆ…. ಪ್ರಧಾನಿ ಮೋದಿ ಸೋಲುವುದು ಗ್ಯಾರಂಟಿ : ಸಂಜಯ ರಾವತ್‌

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಾಣಸಿಯಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ ರಾವತ್ ಹೇಳಿದ್ದಾರೆ. ವಾರಾಣಸಿಯವರಿಗೆ ಪ್ರಿಯಾಂಕಾ ಗಾಂಧಿ ಬೇಕು. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು … Continued

ಚೀನಾದ ಜೊತೆಗಿನ ಗಾಲ್ವಾನ್ ಘರ್ಷಣೆ ನಂತರ 68,000 ಸೈನಿಕರು, 90 ಟ್ಯಾಂಕ್‌ಗಳನ್ನು ಪೂರ್ವ ಲಡಾಖ್‌ಗೆ ವಿಮಾನದಲ್ಲಿ ಒಯ್ದ ಭಾರತದ ವಾಯುಪಡೆ

ನವದೆಹಲಿ: ಗಾಲ್ವಾನ್ ಕಣಿವೆಯಲ್ಲಿನ ಮಾರಣಾಂತಿಕ ಘರ್ಷಣೆಯ ನಂತರ 68,000ಕ್ಕೂ ಹೆಚ್ಚು ಸೇನಾ ಸೈನಿಕರು, ಸುಮಾರು 90 ಟ್ಯಾಂಕ್‌ಗಳು ಮತ್ತು ಇತರ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಭಾರತೀಯ ವಾಯುಪಡೆಯು ಪೂರ್ವ ಲಡಾಖ್‌ ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಕ್ಷಿಪ್ರ ನಿಯೋಜನೆಗಾಗಿ ವಿಮಾನದಲ್ಲಿ ಒಯ್ದಿತ್ತು ಎಂದು ಕ್ಷಣಾ ಮತ್ತು ಭದ್ರತಾ ಸಂಸ್ಥೆಯ ಉನ್ನತ ಮೂಲಗಳು ತಿಳಿಸಿವೆ ಎಂದು ವರದಿಯೊಂದು ಹೇಳಿದೆ. … Continued

ಕೆಲವು ಹಿತೈಷಿಗಳು ಬಿಜೆಪಿ ಜೊತೆ ಹೋಗುವಂತೆ ನನ್ನ ಮನವೊಲಿಸಲು ಪ್ರಯತ್ನಿಸಿದರು : ಶರದ್ ಪವಾರ್

ಮುಂಬೈ : ಕೆಲವು ಹಿತೈಷಿಗಳು ಬಿಜೆಪಿ ಸೇರುವಂತೆ ತನ್ನನ್ನು ಮನವೊಲಿಸಲು ಪ್ರಯತ್ನಿಸಿದ್ದರು ಎಂದು ಹೇಳಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ತಾವು ಹಾಗೂ ತಮ್ಮ ಪಕ್ಷ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಸಂಗೋಲಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎನ್‌ಸಿಪಿ ರಾಜಕೀಯ ನೀತಿಗಳಿಗೆ ಬಿಜೆಪಿಯ ಸಿದ್ಧಾಂತಗಳು ಸರಿ … Continued

ಪಿಎಫ್‌ಐ ಪಿತೂರಿ ಪ್ರಕರಣದಲ್ಲಿ 5 ರಾಜ್ಯಗಳ 14 ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪಿತೂರಿಯನ್ನು ವಿಫಲಗೊಳಿಸುವ ತನ್ನ ನಿರಂತರ ಪ್ರಯತ್ನಗಳ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಐದು ರಾಜ್ಯಗಳಲ್ಲಿ ಸರಣಿ ದಾಳಿ ನಡೆಸಿದೆ. ಭಯೋತ್ಪಾದನಾ ತನಿಖಾ ಸಂಸ್ಥೆಯು ಕಣ್ಣೂರು, ಮಲಪ್ಪುರಂ (ಕೇರಳ), ದಕ್ಷಿಣ ಕನ್ನಡ (ಕರ್ನಾಟಕ), ನಾಸಿಕ್, ಕೊಲ್ಲಾಪುರ (ಮಹಾರಾಷ್ಟ್ರ), ಮುರ್ಷಿದಾಬಾದ್ (ಪಶ್ಚಿಮ ಬಂಗಾಳ) ಮತ್ತು ಕತಿಹಾರ್ … Continued

ಮುಂಬೈ: ಥಾಣೆ ಆಸ್ಪತ್ರೆಯಲ್ಲಿ 24 ತಾಸಿನಲ್ಲಿ 18 ಸಾವು ; ತನಿಖೆಗೆ ಆದೇಶ

ಮುಂಬೈ : ಮಹಾರಾಷ್ಟ್ರದ ಥಾಣೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ ಹದಿನೆಂಟು ರೋಗಿಗಳು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಹತ್ತು ಮಹಿಳೆಯರು ಮತ್ತು ಎಂಟು ಪುರುಷರು ಸೇರಿದ್ದಾರೆ.ಆರು ಮಂದಿ ಥಾಣೆ ನಗರದವರು, ನಾಲ್ವರು ಕಲ್ಯಾಣ, ಮೂವರು ಸಹಾಪುರ, ಭಿವಂಡಿ, ಉಲ್ಲಾಸನಗರ, ಗೋವಂಡಿ (ಮುಂಬೈನಲ್ಲಿ) ತಲಾ ಒಬ್ಬರು, ಹಾಗೂ ಇಬ್ಬರನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಪೌರಾಯುಕ್ತ … Continued

ಭಾರತಕ್ಕೆ ಟೊಮೆಟೊ ಪೂರೈಸಲು ಸಿದ್ಧವಾಗಿದೆ ನೇಪಾಳ

ನವದೆಹಲಿ: ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದೆ, ದೇಶವು ಟೊಮೆಟೊ ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈಗ, ಭಾರತಕ್ಕೆ ಟೊಮೆಟೊ ಪೂರೈಸಲು ನೇಪಾಳ ಸಿದ್ಧವಾಗಿದೆ. ಭಾರತ ಕೂಡ ನೇಪಾಳದಿಂದ ಟೊಮೆಟೊ ಆಮದು ಮಾಡಿಕೊಳ್ಳಲು ಮುಂದಾಗಿದ್ದು, ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್‌ನಲ್ಲಿ ತಿಳಿಸಿದ್ದಾರೆ. ಈಗಾಗಲೇ ನೇಪಾಳದಿಂದ ಭಾರತಕ್ಕೆ ಟೊಮೆಟೊ ರಫ್ತಾಗುತ್ತಿದೆ. ಅದನ್ನು ಧೀರ್ಘಾವಧಿಗೆ ವಿಸ್ತರಿಸಲು … Continued

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ “50% ಕಮಿಷನ್” ಆರೋಪ : ಪ್ರಕರಣ ದಾಖಲು

ಇಂದೋರ್: ಮಧ್ಯಪ್ರದೇಶದ ಬಿಜೆಪಿ ಭ್ರಷ್ಟಾಚಾರದ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪೋಸ್ಟ್‌ ಗೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ವಾದ್ರಾ, ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲನಾಥ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ ಖಾತೆಗಳ “ಹ್ಯಾಂಡ್ಲರ್” ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ಶನಿವಾರ ತಿಳಿಸಿದ್ದಾರೆ. … Continued

ಮಲೇಷ್ಯಾ ಸೋಲಿಸಿ ದಾಖಲೆಯ 4ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ಚೆನ್ನೈ: ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಪುರುಷರ ಹಾಕಿ ತಂಡವು ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ ದಾಖಲೆಯ ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು ಶನಿವಾರ ಸಂಜೆ ಚೆನ್ನೈನ ಮೇಯರ್ ರಾಧಾಕೃಷ್ಣನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಜುಗರಾಜ್ ಸಿಂಗ್ ಅವರ ಪೆನಾಲ್ಟಿ ಕಾರ್ನರ್‌ನ ಗೋಲ್‌ ಭಾರತಕ್ಕೆ ಆರಂಭಿಕ ಮುನ್ನಡೆ ನೀಡಿತು ಮತ್ತು ಮಲೇಷ್ಯಾ ಪಂದ್ಯದ … Continued