ಹಿಂದೂಸ್ತಾನ್ ಮೇ ರೆಹನಾ ಹೋಗಾ ತೋ…: ‘ನೋಟುಗಳ ಮೇಲೆ ಗಣೇಶ, ಲಕ್ಷ್ಮಿ’ ಚಿತ್ರಗಳ ಬೇಡಿಕೆ ಮುಂದಿಟ್ಟು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ

ನವದೆಹಲಿ: ಹಿಂದೂ ದೇವತೆಗಳ ಚಿತ್ರಗಳನ್ನು ಹೊಂದಿರುವ ಕರೆನ್ಸಿ ನೋಟುಗಳ ಬಗ್ಗೆ ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಎಎಪಿ ನಾಯಕ ನರೇಶ್ ಬಲ್ಯಾನ್, ಬಿಜೆಪಿ ನಾಯಕರಿಗೆ ಗಣೇಶ ಮತ್ತು ಲಕ್ಷ್ಮಿ ಚಿತ್ರಗಳನ್ನು ನೋಟುಗಳ ಮೇಲೆ ಹಾಕಲು ಸಮಸ್ಯೆ ಇದ್ದರೆ ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದಾರೆ. ಅಕ್ಟೋಬರ್ 26 ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು … Continued

ಸಿಡಬ್ಲ್ಯೂಸಿ ಬದಲಿಗೆ 47 ಸದಸ್ಯರ ಸ್ಟೀರಿಂಗ್ ಕಮಿಟಿ ರಚಿಸಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ : ಶಶಿ ತರೂರ್‌ಗೆ ಸ್ಥಾನವಿಲ್ಲ- ಪೂರ್ಣಪಟ್ಟಿ ಇಲ್ಲಿದೆ…

ನವದೆಹಲಿ: ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ, ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ 47 ಸದಸ್ಯರ ಸ್ಟೀರಿಂಗ್ ಕಮಿಟಿಯನ್ನು ರಚಿಸಿದ್ದಾರೆ. ಇದು ಪ್ರಸ್ತುತ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಬದಲಿಸುತ್ತದೆ, ಇದು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಮತಿಯಾಗಿದ್ದು, ಹೊಸ ಸಿಡಬ್ಲ್ಯುಸಿ ರಚನೆಯಾಗುವ ವರೆಗೆ ಖರ್ಗೆ ನೇತೃತ್ವದ ಸ್ಟೀರಿಂಗ್ ಸಮಿತಿಯು ಉನ್ನತ … Continued

ಕಂಪನಿಗಳಿಗೆ ಐಟಿಆರ್ ಸಲ್ಲಿಸುವ ಗಡುವು ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಯ ಅಧಿಸೂಚನೆಯ ಪ್ರಕಾರ, 2022-23 ಮೌಲ್ಯಮಾಪನ ವರ್ಷಕ್ಕೆ ಕಂಪನಿಗಳಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಸರ್ಕಾರ ನವೆಂಬರ್ 7ರ ವರೆಗೆ ವಿಸ್ತರಿಸಿದೆ. ತಮ್ಮ ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಬೇಕಾದ ಕಂಪನಿಗಳು ಐಟಿಆರ್ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿತ್ತು. ಆದಾಯ ಮತ್ತು ಕಾರ್ಪೊರೇಟ್ ತೆರಿಗೆ ವಿಷಯಗಳಲ್ಲಿ … Continued

ನಯನತಾರಾ-ವಿಘ್ನೇಶ್ ದಂಪತಿ ಬಾಡಿಗೆ ತಾಯ್ತನ ಪ್ರಕರಣ: ದಂಪತಿ ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಸಮಿತಿ ವರದಿ

ಚೆನ್ನೈ: ನಯನತಾರಾ ಮತ್ತು ವಿಘ್ನೇಶ್ ಶಿವನ್ ಇತ್ತೀಚೆಗೆ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದರು. ಅವರು ಅಕ್ಟೋಬರ್ 9 ರಂದು ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿಯನ್ನು ಘೋಷಿಸಿದರು. ಅವರ ಪ್ರಕಟಣೆಯು ಸಂಭವನೀಯ ಬಾಡಿಗೆ ತಾಯ್ತನದ ಕಾನೂನು ಉಲ್ಲಂಘನೆಗಳ ವಿವಾದಕ್ಕೆ ಕಾರಣವಾಯಿತು. ಹಾಗಾಗಿ ಯಾವುದೇ ಉಲ್ಲಂಘನೆಯಾಗಿರುವುದನ್ನು ಪರಿಶೀಲಿಸಲು ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿಸಿತ್ತು. ಅವರು … Continued

‘ದೇಶದ್ರೋಹಿ’ ಹೇಳಿಕೆ ನೀಡಿದ ಹಣಕಾಸು ಸಚಿವರನ್ನು ವಜಾಗೊಳಿಸಿ: ಕೇರಳ ಸಿಎಂಗೆ ಪತ್ರ ಬರೆದ ರಾಜ್ಯಪಾಲರು

ತಿರುವನಂತಪುರಂ: ಕೇರಳದಲ್ಲಿ 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ವಿರುದ್ಧ ಸಮರ ಸಾರಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಈಗ ಅಲ್ಲಿನ ಹಣಕಾಸು ಸಚಿವರ ವಿರುದ್ಧ ಕೆಂಗಣ್ಣು ಬೀರಿದ್ದಾರೆ. ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಅವರು ವಿಶ್ವವಿದ್ಯಾಲಯವೊಂದರಲ್ಲಿ ನೀಡಿದ ಹೇಳಿಕೆ ‘ದೇಶದ್ರೋಹಿ’ಯಾಗಿದ್ದು, ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. … Continued

ಭಾರತದ ನೋಟುಗಳಲ್ಲಿ ಲಕ್ಷ್ಮಿ, ಗಣೇಶನ ಚಿತ್ರಗಳನ್ನು ಮುದ್ರಿಸಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಒತ್ತಾಯ

ನವದೆಹಲಿ: ಹೊಸ ನೋಟುಗಳ ಮೇಲೆ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಸೇರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಹೊಸ ಕರೆನ್ಸಿ ನೋಟುಗಳಲ್ಲಿ ಒಂದು ಬದಿಯಲ್ಲಿ ಮಹಾತ್ಮ ಗಾಂಧಿಯವರ ಚಿತ್ರ ಮತ್ತು ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಹೊಂದಬಹುದು ಎಂದು ಅವರು ತಮ್ಮ … Continued

ಪಕ್ಷವನ್ನು ಮೇಲೆತ್ತಲು ನನ್ನ ಕೈಲಾದ ಪ್ರಯತ್ನ ಮಾಡುತ್ತೇನೆ : ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಖರ್ಗೆ ಮೊದಲ ಮಾತು

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಮಂಗಳವಾರ ದೀಪಾವಳಿಯ ಗೂಪೂಜೆ ದಿನ ಅಧಿಕಾರ ವಹಿಸಿಕೊಂಡಿದ್ದು, 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 80 ವರ್ಷದ ಖರ್ಗೆ ಅವರಿಗೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.ಕಾಂಗ್ರೆಸ್ … Continued

ವಿಷ ಸೇವಿಸಿ 40 ಮಂಗಗಳು ಸಾವು ; ತನಿಖೆ ಆರಂಭ

ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕವಿತಾ ಮಂಡಲ್‌ನ ಶಿಲಾಗಮ್ ಪ್ರದೇಶದಲ್ಲಿ ಸುಮಾರು 40 ಕೋತಿಗಳ ಮೃತದೇಹಗಳು ಪತ್ತೆಯಾಗಿವೆ. ಸುಮಾರು 40 ಸತ್ತ ಕೋತಿಗಳು ಪೊದೆಗಳಲ್ಲಿ ರಾಶಿಯಾಗಿ ಬಿದ್ದಿರುವುದನ್ನು ಕಂಡು ವಿಷ ಉಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ. ಸ್ಥಳೀಯರ ಪ್ರಕಾರ ಇನ್ನೂ ಕೆಲವು ಕೋತಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವು. ಮಂಗಗಳನ್ನು ಕಂಡ ಜನರು … Continued

ಕೊಯಮತ್ತೂರು ಕಾರ್ ಬ್ಲಾಸ್ಟ್ ಪ್ರಕರಣ: ಐಸಿಸ್ ನಂಟು ಆರೋಪದ ನಂತರ ಐವರ ವಿರುದ್ಧ ಯುಎಪಿಎ ಜಾರಿ

ಕೊಯಮತ್ತೂರು: ಕೊಯಮತ್ತೂರು ಕಾರ್ ಸ್ಫೋಟ ಪ್ರಕರಣದ ಬೃಹತ್ ಬೆಳವಣಿಗೆಯಲ್ಲಿ, ಅಕ್ಟೋಬರ್ 25 ರಂದು ನಗರ ಪೊಲೀಸರು ಸ್ಫೋಟದಲ್ಲಿ ಮೃತಪಟ್ಟ ಆರೋಪಿ ಜಮೇಜಾ ಮುಬಿನ್ ನಿವಾಸದಲ್ಲಿ 50 ಕೆಜಿಗೂ ಹೆಚ್ಚು ಸ್ಫೋಟಕಗಳನ್ನು ವಶಪಡಿಸಿಕೊಂಡ ನಂತರ ಐವರು ಆರೋಪಿಗಳ ವಿರುದ್ಧ ಕಠಿಣ ಭಯೋತ್ಪಾದನಾ-ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ. ತಮಿಳುನಾಡು … Continued

ಭಾರತದಲ್ಲಿ ಮಾತ್ರ ಮುಸಲ್ಮಾನ ಉನ್ನತ ಸ್ಥಾನಕ್ಕೇರಲು ಸಾಧ್ಯ…’: ಪಾಕಿಸ್ತಾನದ ವಿರುದ್ಧ ಐಎಎಸ್ ಅಧಿಕಾರಿ ಶಾ ಫೈಸಲ್ ವಾಗ್ದಾಳಿ

ನವದೆಹಲಿ: ರಿಷಿ ಸುನಕ್ ಅವರು ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ನೇಮಕಗೊಂಡ ನಂತರ ಐಎಎಸ್ ಅಧಿಕಾರಿ ಶಾ ಫೈಸಲ್ ಅವರು ಮಂಗಳವಾರ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಭಾರತದಲ್ಲಿ ನಾಗರಿಕ ಸೇವಾ ಅಧಿಕಾರಿಯಾಗಿ ತಮ್ಮ ಸ್ವಂತ ಪ್ರಯಾಣವನ್ನು ಉಲ್ಲೇಖಿಸಿದ್ದು, ಭೂಮಿಯ ಮೇಲೆ ಬೇರೆಲ್ಲಿಯೂ ಮುಸ್ಲಿಮರು ಇಂತಹ ಸ್ವಾತಂತ್ರ್ಯವನ್ನು ಆನಂದಿಸುವುದಿಲ್ಲ ಎಂದು ಹೇಳಿದ್ದಾರೆ. ಕಾಶ್ಮೀರದ … Continued