ದೆಹಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಮಸೂದೆ : ಸರ್ಕಾರಕ್ಕಿದ್ದ ರಾಜ್ಯಸಭೆಯ ಅಡಚಣೆ ನಿವಾರಣೆ-ಕಾರಣ ವೈಎಸ್ಆರ್ ಕಾಂಗ್ರೆಸ್

ನವದೆಹಲಿ: ದೆಹಲಿಯಲ್ಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಮಸೂದೆ ಸೇರಿದಂತೆ ಕೇಂದ್ರವು ಸಂಸತ್ತಿನಲ್ಲಿ ಮಂಡಿಸಲಿರುವ ವಿವಿಧ ಮಸೂದೆಗಳಿಗೆ ಎನ್‌ಡಿಎ ಸರ್ಕಾರಕ್ಕೆ ಬೆಂಬಲಿಸಲು ಹಾಗೂ ಮಣಿಪುರದ ಮೇಲೆ ಕಾಂಗ್ರೆಸ್‌ ಮಂಡಿಸಿದ ಅವಿಶ್ವಾಸ ನಿರ್ಣಯದ ವಿರುದ್ಧ ಮತ ಚಲಾಯಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ ಎಂದು ವರದಿಯಾಗಿದೆ. ರಾಜ್ಯಸಭೆಯಲ್ಲಿ ಒಂಬತ್ತು … Continued

ಸರ್ಕಾರಿ ಸಿಬ್ಬಂದಿಗೆ 1 ವರ್ಷದ ಹೆರಿಗೆ ರಜೆ, 1 ತಿಂಗಳ ಪಿತೃತ್ವ ರಜೆ ಜಾರಿಗೆ ತರಲು ಮುಂದಾದ ಈ ರಾಜ್ಯ

ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ತಮ್ಮ ಸರ್ಕಾರವು ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಮತ್ತು ಒಂದು ತಿಂಗಳ ಪಿತೃತ್ವ ರಜೆಯನ್ನು ನೀಡಲಿದೆ ಎಂದು ಬುಧವಾರ ಹೇಳಿದ್ದಾರೆ. ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (ಎಸ್‌ಎಸ್‌ಸಿಎಸ್‌ಒಎ) ವಾರ್ಷಿಕ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈ ಸೌಲಭ್ಯ ಒದಗಿಸಲು ಸೇವಾ … Continued

ಮಣಿಪುರ ಹಿಂಸಾಚಾರದ ಕುರಿತು ವಿಪಕ್ಷಗಳ ಪ್ರತಿಭಟನೆ ಮಧ್ಯೆಯೇ ಲೋಕಸಭೆಯಲ್ಲಿ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಸದಸ್ಯರ ಪ್ರತಿಭಟನೆ ನಡುವೆಯೇ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಅಲ್ಲದೆ, ಸದನವು ಅರಣ್ಯ (ಸಂರಕ್ಷಣೆ) ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಅಂಗೀಕರಿಸಿತು. ಸದನದ ಕಲಾಪವನ್ನು ಗುರುವಾರಕ್ಕೆ ಮುಂದೂಡುವ ಮೊದಲು, ಲೋಕಸಭೆಯು … Continued

ನನ್ನ 3ನೇ ಅವಧಿಯಲ್ಲಿ, ವಿಶ್ವದ ಅಗ್ರ ಮೂರು ʼಆರ್ಥಿಕ ಶಕ್ತಿʼಗಳಲ್ಲಿ ಒಂದಾಗಲಿದೆ ಭಾರತ : ಯೇ ಮೋದಿ ಕಿ ಗ್ಯಾರಂಟಿ ಹೈ…

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆದ್ದು ಮೂರನೇ ಅವಧಿಗೆ ಪ್ರಧಾನಿಯಾಗಿ ಮರಳಿದರೆ, ಭಾರತವು ವಿಶ್ವದ ಅಗ್ರ ಮೂರು ʼಆರ್ಥಿಕ ಶಕ್ತಿʼಗಳಲ್ಲಿ ಒಂದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಬುಧವಾರ ದೆಹಲಿಯ ಪ್ರಗತಿ ಮೈದಾನದಲ್ಲಿ ನವೀಕರಿಸಿದ ಐಟಿಪಿಒ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನನ್ನ ಮೂರನೇ ಅವಧಿಯಲ್ಲಿ … Continued

ಬಿಹಾರದಲ್ಲಿ ವಿದ್ಯುತ್ ನಿಲುಗಡೆ ವಿರೋಧಿಸಿ ಪ್ರತಿಭಟನೆ : ಪೊಲೀಸರ ಗೋಲಿಬಾರ್‌ನಲ್ಲಿ ಓರ್ವ ಸಾವು, ಇಬ್ಬರಿಗೆ ಗಾಯ

ಪಾಟ್ನಾ : ವಿದ್ಯುತ್ ಇಲಾಖೆಯ ವಿರುದ್ಧ ಬಿಹಾರದ ಕತಿಹಾರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಕತಿಹಾರ್‌ನ ಬರ್ಸೋಯಿ ಪಟ್ಟಣದ ಸಮೀಪವಿರುವ ಗ್ರಾಮದ ನಿವಾಸಿಗಳು ಅನಿಯಮಿತ ವಿದ್ಯುತ್ ಪೂರೈಕೆ ಮತ್ತು ಹೆಚ್ಚಿನ ವಿದ್ಯುತ್ ದರಗಳ ವಿರುದ್ಧ ವಿದ್ಯುತ್ ಇಲಾಖೆಯ ಹೊರಗೆ ಜಮಾಯಿಸಿದರು. ಜನಸಮೂಹವು ವಿದ್ಯುತ್ … Continued

ಅಮೆರಿಕದ ರಸ್ತೆಯಲ್ಲಿ ಹಸಿವಿನಿಂದ ಬಳಲುತ್ತಿರುವ ಹೈದರಾಬಾದ್ ಯುವತಿ : ವಿದೇಶಾಂಗ ಸಚಿವ ಜೈಶಂಕರಗೆ ತಾಯಿ ಮೊರೆ

ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್ ಯುವತಿಯೊಬ್ಬಳು ಚಿಕಾಗೋದ ರಸ್ತೆಯಲ್ಲಿ ಹಸಿವಿನಿಂದ ಬಳಲುತ್ತಿರುವುದು ಕಂಡುಬಂದಿದೆ. ಆಕೆಯ ಸಾಮಾನು-ಸರಂಜಾಮುಗಳು ಕಳ್ಳತನವಾಗಿದೆ ಎಂದು ವರದಿಯಾಗಿದೆ. ಸೈಯದಾ ಲುಲು ಮಿನ್ಹಾಜ್ ಜೈದಿ ಅವರ ತಾಯಿ ಸೈಯದಾ ವಹಾಜ್ ಫಾತಿಮಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮಧ್ಯಪ್ರವೇಶಿಸಿ ತನ್ನ ಮಗಳನ್ನು ಭಾರತಕ್ಕೆ ಕರೆತರಬೇಕು … Continued

ಮದುವೆಯಾಯ್ತೋ .?… ಇಲ್ಲವೋ? : ಭಾರತದ ಮಹಿಳೆ ಅಂಜು- ಆಕೆಯ ಪಾಕಿಸ್ತಾನಿ ಫೇಸ್‌ಬುಕ್ ಸ್ನೇಹಿತ ಹೇಳಿದ್ದೇನು..?

34 ವರ್ಷದ ವಿವಾಹಿತ ಭಾರತೀಯ ಮಹಿಳೆ ಮತ್ತು ಎರಡು ಮಕ್ಕಳ ತಾಯಿ ಅಂಜು ತನ್ನ 29 ವರ್ಷದ ಪಾಕಿಸ್ತಾನಿ ಫೇಸ್‌ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಮದುವೆಯಾಗಿದ್ದಾಳೆ ಎಂಬ ವರದಿಗಳ ನಂತರ ಇಬ್ಬರೂ ಈ ವರದಿಗಳನ್ನು ನಿರಾಕರಿಸಿದ್ದಾರೆ ಎಂದು ಇಂಡಿಯಾ ಟುಡೆ ಮಾಧ್ಯಮ ಪೋರ್ಟಲ್ ವರದಿ ಮಾಡಿದೆ. ಅಂಜು ಇಸ್ಲಾಂಗೆ ಮತಾಂತರಗೊಂಡ ನಂತರ ಸ್ಥಳೀಯ ಜಿಲ್ಲಾ ಮತ್ತು ಸೆಷನ್ಸ್ … Continued

ಕೇಂದ್ರ ಸಚಿವ ಪ್ರಹ್ಲಾದ ಪಟೇಲಗೆ ಕರೆ ಮಾಡಿ ಅಶ್ಲೀಲ ವೀಡಿಯೊ ಪ್ಲೇ ಮಾಡಿದ ಸೈಬರ್‌ ವಂಚಕರು: ಇಬ್ಬರ ಬಂಧನ

ನವದೆಹಲಿ: ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಸುಲಿಗೆ ಮಾಡಲು ಕರೆ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ಸಚಿವರು ತಕ್ಷಣವೇ ಘಟನೆಯನ್ನು ದೆಹಲಿ ಪೊಲೀಸ್ ಕಮಿಷನರ್‌ಗೆ ಅವರಿಗೆ ತಿಳಿಸಿದ್ದಾರೆ, ನಂತರ ಅಪರಾಧ ವಿಭಾಗವು ಈ ಸಂಬಂಧ ರಾಜಸ್ಥಾನದ ಭರತಪುರದಿಂದ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಅವರನ್ನು … Continued

ಅವಳು ನಮ್ಮ ಪಾಲಿಗೆ ಸತ್ತಿದ್ದಾಳೆ.. : ಪಾಕಿಸ್ತಾನಕ್ಕೆ ಹೋಗಿ ತನ್ನ ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಭಾರತದ ವಿವಾಹಿತ ಮಹಿಳೆಯ ತಂದೆ

ಗ್ವಾಲಿಯರ್‌ : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯಕ್ಕೆ ಹೋಗಿ ಅಲ್ಲಿ ತನ್ನ ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ವಿವಾಹಿತ ಭಾರತೀಯ ಮಹಿಳೆಯ ತಂದೆ, ತನ್ನ ಮಗಳು ವಾಪಸ್‌ ಭಾರತಕ್ಕೆ ಬಂದರೂ ತನ್ನ ಕುಟುಂಬಕ್ಕೆ ಅವಳು ಸತ್ತಂತೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಬೌನಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಕೆಯ ತಂದೆ ಗಯಾ ಪ್ರಸಾದ ಥಾಮಸ್ ಅವರು, … Continued

ಕೇಂದ್ರ ಸರ್ಕಾರದ ವಿರುದ್ಧ ಇಂದು ವಿರೋಧ ಪಕ್ಷಗಳ ಒಕ್ಕೂಟ-ಇಂಡಿಯಾದಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ: 26 ಪಕ್ಷಗಳನ್ನು ಒಳಗೊಂಡಿರುವ ವಿರೋಧಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬುಧವಾರ ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (Indian National Developmental Inclusive Alliance (INDIA)) ಭಾಗವಾಗಿರುವ ಪಕ್ಷಗಳ ಸಭೆಯಲ್ಲಿ … Continued