ಚಾಟ್‌ಜಿಪಿಟಿ (ChatGPT) ಈಗ ಭಾರತ, ಇತರ ಮೂರು ದೇಶಗಳ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯ ; ಡೌನ್‌ಲೋಡ್‌ ಮಾಡಬಹುದು ಎಂದ ಓಪನ್‌ ಎಐ

ಮೈಕ್ರೋಸಾಫ್ಟ್ ಬೆಂಬಲಿತ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಓಪನ್‌ ಎಐ (OpenAI) ಮಂಗಳವಾರ ಅದರ ಚಾಟ್‌ಜಿಪಿಟಿ ಅಪ್ಲಿಕೇಶನ್‌ನ ಆಂಡ್ರಾಯ್ಡ್ ಆವೃತ್ತಿಯನ್ನು ಪ್ರಾರಂಭಿಸಿದೆ. ಚಾಟ್‌ಜಿಪಿಟಿ ಈಗ ಅಮೆರಿಕ, ಭಾರತ, ಬಾಂಗ್ಲಾದೇಶ ಮತ್ತು ಬ್ರೆಜಿಲ್‌ನಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ ಎಂದು ಓಪನ್‌ ಎಐ ಮಂಗಳವಾರ ತಿಳಿಸಿದೆ. ಈಗ ಭಾರತ ಹಾಗೂ ಇತರ ಮೂರು ದೇಶಗಳ ಆಂಡ್ರಾಯ್ಡ್ ಬಳಕೆದಾರರು ಡೌನ್ಲೋಡ್ ಮಾಡಬಹುದಾಗಿದೆ. ಇದು … Continued

ಮಹದಾಯಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ: ಗೋವಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಗೋವಾ ಪೀಠ ಆದೇಶ

ಪಣಜಿ : ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಸೋಮವಾರ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಅಧಿಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪಿನಲ್ಲಿ ಹೈಕೋರ್ಟ್, “ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿ … Continued

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಿದ ಆರೋಪ ; ‘ಇಂಡಿಯಾ’ ಮೈತ್ರಿ ಪಕ್ಷದ ಸದಸ್ಯರಿಂದ ಸಭಾತ್ಯಾಗ

ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಲಾಗಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆ ಖಂಡಿಸಿ ಇಂದು ಮಂಗಳವಾರ ಸಭಾತ್ಯಾಗ ಮಾಡಿದವು. ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ … Continued

ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಪಾಕಿಸ್ತಾನಕ್ಕೆ ಹೋದ ಭಾರತದ ಮಹಿಳೆ ಅಂಜು ; ಇಸ್ಲಾಂಗೆ ಮತಾಂತರ: ವರದಿ

ನವದೆಹಲಿ: ಘಟನೆಯ ನಾಟಕೀಯ ಬೆಳವಣಿಗೆಯಲ್ಲಿ, ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಕಾನೂನುಬದ್ಧವಾಗಿ ಪ್ರಯಾಣಿಸಿದ ಭಾರತದ ಅಂಜು ಎಂಬ ಮಹಿಳೆ ಇಸ್ಲಾಂಗೆ ಮತಾಂತರಗೊಂಡು ತನ್ನ ಪಾಕಿಸ್ತಾನಿ ಪ್ರೇಮಿ ನಸ್ರುಲ್ಲಾ ಎಂಬವರನ್ನು ವಿವಾಹವಾಗಿದ್ದಾಳೆ ಎಂದು ವರದಿಯಾಗಿದೆ. ಮತಾಂತರದ ನಂತರ, ಅವಳು ಈಗ ಫಾತಿಮಾ ಆಗಿದ್ದಾಳೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನದ ಅಪ್ಪರ್ ದಿರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ … Continued

‘ಇಂಡಿಯನ್ ಮುಜಾಹಿದೀನ್, ಈಸ್ಟ್ ಇಂಡಿಯಾ ಕಂಪನಿ ಹೆಸರಲ್ಲೂ ʼಇಂಡಿಯಾʼ ಎಂಬುದಿದೆ: ವಿಪಕ್ಷಗಳ ಮೈತ್ರಿಕೂಟದ ಹೆಸರಿನ ಬಗ್ಗೆ ಪ್ರಧಾನಿ ಮೋದಿ ಗೇಲಿ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ನಾಲ್ಕನೇ ದಿನದಂದು ಸಂಸತ್ತಿನಲ್ಲಿ ನಡೆದ ಗದ್ದಲ ಮತ್ತು ‘ಇಂಡಿಯಾ (I.N.D.I.A)’ ಎಂಬ ಪದದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ 26 ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡವು, ಅದಕ್ಕೆ ‘I.N.D.I.A’ ಅಥವಾ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ … Continued

ಐಆರ್‌ಸಿಟಿಸಿ ವೆಬ್‌ಸೈಟ್ ಡೌನ್ : ಲಕ್ಷಗಟ್ಟಲೆ ರೈಲ್ವೆ ಪ್ರಯಾಣಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ

ನವದೆಹಲಿ: ಭಾರತೀಯ ರೈಲ್ವೆಗೆ ಟಿಕೆಟಿಂಗ್ ಸೇವೆಗಳನ್ನು ಒದಗಿಸುವ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ (IRCTC) ವೆಬ್‌ಸೈಟ್ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದೆ. ವೆಬ್‌ಸೈಟ್ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದೆ ಮತ್ತು ಅದನ್ನು ಸರಿಪಡಿಸಲು ತಂಡವು ಕಾರ್ಯನಿರ್ವಹಿಸುತ್ತಿದೆ ಎಂದು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾರ್ವಜನಿಕ ವಲಯದ ಉದ್ಯಮವು (ಪಿಎಸ್‌ಯು) ತಿಳಿಸಿದೆ. ಪ್ಲಾಟ್‌ಫಾರ್ಮ್‌ನ ಬಳಕೆದಾರರಿಗೆ ಟಿಕೆಟ್ … Continued

ವಧು– ವರರಿಗಾಗಿಯೇ ಮಾರುಕಟ್ಟೆಗೆ ಬಂದ ವಿಭಿನ್ನವಾಗಿ ವಿನ್ಯಾಸಗೊಳಿಸಿದ ಬೆಳ್ಳಿಯಿಂದ ಮಾಡಿದ ಚಪ್ಪಲಿ: ಇದರ ಬೆಲೆ…?

ಅನೇಕರು ಮದುವೆ ತಾನು ಕನಸು ಕಂಡಂತೆ ನಡೆಯಬೇಕು ಎಂದು ಬಯಸುತ್ತಾರೆ. ಅದಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ. ಎಲ್ಲದರಲ್ಲಿಯೂ ವಿಶೇಷ ಹಾಗೂ ವಿಭಿನ್ನತೆಯನ್ನು ಬಯಸುತ್ತಾರೆ. ಹೀಗಿದ್ದವರಿಗಾಗಿಯೇ ಈಗ ಮಾರುಕಟ್ಟೆಯಲ್ಲಿ ಮುತ್ತು ಹಾಗೂ ರತ್ನಗಳಿಂದ ಮಾಡಿರುವ ಬೆಳ್ಳಿ ಚಪ್ಪಲಿಗಳು ಲಗ್ಗೆ ಇಟ್ಟಿವೆ.. ಬಹುತೇಕರು ಮದುವೆಗಾಗಿಯೇ ಹೊಸ ವಿನ್ಯಾಸದ ಚಪ್ಪಲಿಗಳನ್ನು ಖರೀದಿಸುತ್ತಾರೆ. ಇದೀಗ ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಬೆಳ್ಳಿಯ … Continued

ಅಂಜು ಆಗಸ್ಟ್ 20 ರಂದು ಭಾರತಕ್ಕೆ ಮರಳುತ್ತಾಳೆ : ಪ್ರೀತಿಯ ದೃಷ್ಟಿಕೋನದ ವರದಿಗಳನ್ನು ನಿರಾಕರಿಸಿದ ಪಾಕ್ ಸ್ನೇಹಿತ

ತನ್ನ ಫೇಸ್‌ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ದೂರದ ಹಳ್ಳಿಗೆ ಕಾನೂನುಬದ್ಧವಾಗಿ ಪ್ರಯಾಣಿಸಿದ ವಿವಾಹಿತ ಭಾರತೀಯ ಮಹಿಳೆ ತನ್ನ ವೀಸಾ ಅವಧಿ ಮುಗಿದ ನಂತರ ಆಗಸ್ಟ್ 20 ರಂದು ಭಾರತಕ್ಕೆ ಮರಳುತ್ತಾಳೆ ಎಂದು ಆಕೆಯ ಪಾಕಿಸ್ತಾನಿ ಸ್ನೇಹಿತ ಸೋಮವಾರ ಹೇಳಿದ್ದಾರೆ. ಆತ ಯಾವುದೇ ಪ್ರೀತಿಯ ದೃಷ್ಟಿಕೋನದ ವರದಿಗಳನ್ನು ತಳ್ಳಿಹಾಕಿದ್ದಾರೆ. ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿದ ಮತ್ತು … Continued

712 ಕೋಟಿ ರೂ. ಚೀನಾ ಹೂಡಿಕೆ ವಂಚನೆ ಪ್ರಕರಣದಲ್ಲಿ 9 ಮಂದಿಯನ್ನು ಬಂಧಿಸಿದ ಹೈದರಾಬಾದ್ ಪೊಲೀಸರು

ಹೈದರಾಬಾದ್‌ : ಚೀನಾದ ಆಪರೇಟರ್‌ಗಳ 712 ಕೋಟಿ ರೂಪಾಯಿಗಳ ಕ್ರಿಪ್ಟೋವಾಲೆಟ್ ಹೂಡಿಕೆ ವಂಚನೆಯನ್ನು ಪತ್ತೆಹಚ್ಚಿರುವುದಾಗಿ ಹೈದರಾಬಾದ್ ಪೊಲೀಸರು ಹೇಳಿದ್ದಾರೆ. ಈ ಸಂಬಂಧ ದೇಶದ ವಿವಿಧೆಡೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ವಂಚನೆಯಲ್ಲಿನ ಕೆಲವು ಕ್ರಿಪ್ಟೋವಾಲೆಟ್ ವಹಿವಾಟುಗಳು ಹೆಜ್ಬೊಲ್ಲಾ ವಾಲೆಟ್‌ನೊಂದಿಗೆ (ಭಯೋತ್ಪಾದಕ ಹಣಕಾಸು ಮಾಡ್ಯೂಲ್‌ಗೆ ಸೇರಿದ ವ್ಯಾಲೆಟ್ ಎಂದು ಲೇಬಲ್ ಮಾಡಲಾಗಿದೆ) ಸಂಪರ್ಕವನ್ನು ಹೊಂದಿರುವುದು ಕಂಡುಬಂದಿದೆ ಎಂದು ಪೊಲೀಸ್ … Continued

ಮೇಘಾಲಯ: ಸಿಎಂ ಕಚೇರಿ ಮೇಲೆ ಕಲ್ಲು ತೂರಾಟ, ಐವರು ಸಿಬ್ಬಂದಿಗೆ ಗಾಯ, ಪೊಲೀಸರಿಂದ ಅಶ್ರುವಾಯು | ವೀಕ್ಷಿಸಿ

ತುರಾ : ತುರಾದಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಕಚೇರಿ ಮೇಲೆ ಗುಂಪೊಂದು ಸೋಮವಾರ ಕಲ್ಲು ತೂರಾಟ ನಡೆಸಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಕಚೇರಿಯಲ್ಲಿದ್ದ ಸಂಗ್ಮಾ ಅವರು ತಮ್ಮ ಕಚೇರಿಯೊಳಗೆ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಾರ, ತುರಾದಲ್ಲಿನ ಸಿಎಂಒದಲ್ಲಿ ಗುಂಪು (ಆಂದೋಲನದ ಗುಂಪುಗಳನ್ನು ಹೊರತುಪಡಿಸಿ) ಜಮಾಯಿಸಿ … Continued