ಎಕ್ಸ್‌ಪ್ರೆಸ್‌ವೇ ತಪ್ಪಾದ ಲೇನ್‌ ನಲ್ಲಿ ಸಾಗಿದ ಶಾಲಾ ಬಸ್ -ಎಸ್‌ಯುವಿಗೆ ಡಿಕ್ಕಿ, 6 ಮಂದಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಮಂಗಳವಾರ ಬೆಳಗ್ಗೆ ಗಾಜಿಯಾಬಾದ್ ಬಳಿ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ ವೇಯಲ್ಲಿ ಶಾಲಾ ಬಸ್ ಮತ್ತು ಎಸ್‌ಯುವಿ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಆರು ಜನರು ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ತನ್ನ ಮಾರ್ಗದಲ್ಲಿ ಬರದೆ ವಿರುದ್ಧ ಮಾರ್ಗದಲ್ಲಿ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದವರು ಒಂದೇ ಕುಟುಂಬದ … Continued

2075ರ ವೇಳೆಗೆ ವಿಶ್ವದ ಭಾರತವು ನಂ.2 ಆರ್ಥಿಕತೆಯಾಗಬಹುದು, ಅಮೆರಿಕವನ್ನು ಹಿಂದಿಕ್ಕಬಹುದು: ಗೋಲ್ಡ್ಮನ್ ಸ್ಯಾಚ್ಸ್

ನವದೆಹಲಿ : ಹಾಲಿ 140 ಶತಕೋಟಿ ಜನಸಂಖ್ಯೆ ಇರುವ ಭಾರತದ ಜಿಡಿಪಿ (GDP) ವಿಸ್ತರಿಸುವ ನಿರೀಕ್ಷೆಯಿದೆ ಮತ್ತು 2075 ರ ವೇಳೆಗೆ ದೇಶವು ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಗೋಲ್ಡ್‌ಮನ್ ಸ್ಯಾಕ್ಸ್‌ನ ಸಂಶೋಧನೆ ಹೇಳಿದೆ. ವರದಿಯು ಭಾರತದ ಆರ್ಥಿಕತೆಯು $52.5 ಟ್ರಿಲಿಯನ್ ಮೌಲ್ಯದ್ದಾಗಿರಲಿದೆ, ಅಮೆರಿಕಕ್ಕಿಂತ ದೊಡ್ಡ ಆರ್ಥಿಕತೆಯಾಗಲಿದೆ. ಮತ್ತು ಚೀನಾದ ನಂತರ ಎರಡನೆಯ ಸ್ಥಾನದಲ್ಲಿರಲಿದೆ … Continued

ವೀಡಿಯೊಗಳು | ಹಿಮಾಚಲ ಪ್ರದೇಶದಲ್ಲಿ ಮಳೆಯ ಅನಾಹುತ: 30 ಮಂದಿ ಸಾವು, ಪ್ರವಾಹದಲ್ಲಿ ಸಿಲುಕಿದ 500ಕ್ಕೂ ಹೆಚ್ಚು ಜನರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, 30 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು ₹ 3,000 ಕೋಟಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ರಾಜ್ಯದ ರಾಜಧಾನಿ ಶಿಮ್ಲಾದಲ್ಲಿ ಅತಿ ಹೆಚ್ಚು ಸಾವು ನೋವುಗಳು ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಸತ್ತ 30 ಮಂದಿಯಲ್ಲಿ 29 ಮಂದಿಯನ್ನು ಗುರುತಿಸಲಾಗಿದೆ. ಮಳೆ-ಪ್ರೇರಿತ ಭೂಕುಸಿತಗಳು ಸಂಪರ್ಕ ಕಡಿತಗೊಳಿಸಿದ ನಂತರ … Continued

ದೆಹಲಿ ಸುಗ್ರೀವಾಜ್ಞೆ : ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ, ಜುಲೈ 17 ರಂದು ವಿಚಾರಣೆ

ನವದೆಹಲಿ: ಅಧಿಕಾರಶಾಹಿಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಎಎಪಿ ನೇತೃತ್ವದ ದೆಹಲಿ ಸರ್ಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು ದೆಹಲಿ ಸೇವೆಗಳ ಸುಗ್ರೀವಾಜ್ಞೆಗೆ ತುರ್ತು ತಡೆಯಾಜ್ಞೆಯನ್ನು ನೀಡಲು ನಿರಾಕರಿಸಿತು ಮತ್ತು ಸುಗ್ರೀವಾಜ್ಞೆ … Continued

ಏಕರೂಪ ನಾಗರಿಕ ಸಂಹಿತೆಗೆ 67.2% ಮುಸ್ಲಿಂ ಮಹಿಳೆಯರ ಬೆಂಬಲ: ಸರ್ವೆಯಲ್ಲಿ ಬಹಿರಂಗ

ಕನಿಷ್ಠ 67.2% ಮುಸ್ಲಿಂ ಮಹಿಳೆಯರು ಮದುವೆ, ವಿಚ್ಛೇದನ, ದತ್ತು ಮತ್ತು ಉತ್ತರಾಧಿಕಾರದಂತಹ ವೈಯಕ್ತಿಕ ವಿಷಯಗಳಿಗಾಗಿ ಎಲ್ಲಾ ಭಾರತೀಯರಿಗೂ ಒಂದೇ ತೆರನಾಗಿರುವ ಸಾಮಾನ್ಯ ಕಾನೂನನ್ನು ಬೆಂಬಲಿಸುತ್ತಾರೆ ಎಂದು ನ್ಯೂಸ್ 18 ನೆಟ್‌ವರ್ಕ್ ಪ್ರತ್ಯೇಕವಾಗಿ ನಡೆಸಿದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಮೀಕ್ಷೆಯಲ್ಲಿ ಕಂಡುಬಂದಿದೆ. ಏಕರೂಪ ನಾಗರಿಕ ಸಂಹಿತೆ (UCC) ಉಲ್ಲೇಖಿಸದೆಯೇ, 884 News18 ಏಕರೂಪ ನಾಗರಿಕ ಸಂಹಿತೆ … Continued

ವಿಮಾನದಲ್ಲಿ ವಿದೇಶಕ್ಕೆ ಹಾರಲು ಪಾಸ್‌ಪೋರ್ಟ್ ಪಡೆದ ಭಾರತದ ಈ ಬೀದಿನಾಯಿ…!

ನವದೆಹಲಿ : ಬಹುತೇಕ ಭಾರತೀಯರಿಗೆ ವಿದೇಶ ಪ್ರವಾಸ ಮಾಡುವುದು ಇನ್ನೂ ಕನಸಾಗಿರುವಾಗಲೇ ವಾರಾಣಸಿಯ ಬೀದಿ ನಾಯಿಯೊಂದು ಈಗ ವಿದೇಶಕ್ಕೆ ಹೋಗಲು ಪಾಸ್‌ಪೋರ್ಟ್ ಪಡೆದುಕೊಂಡಿದೆ….! ಉತ್ತರ ಪ್ರದೇಶ ಮೂಲದ ಮೋತಿ ಎಂಬ ನಾಯಿ ವಿದೇಶಕ್ಕೆ ಹಾರಲು ಇತ್ತೀಚೆಗೆ ಪಾಸ್‌ಪೋರ್ಟ್ ಪಡೆದುಕೊಂಡಿದ್ದು, ಈ ತಿಂಗಳು ಇಟಲಿಗೆ ಹಾರಲು ಸಿದ್ಧವಾಗಿದೆ. ಇಟಾಲಿಯನ್ ಲೇಖಕಿ ವೆರಾ ಲಝಾರೆಟ್ಟಿ ಅವರು ನಾಯಿ ಮೋತಿಯನ್ನು … Continued

ಉತ್ತರ ಭಾರತದಲ್ಲಿ ಮಳೆ ಆರ್ಭಟ : ಹಿಮಾಚಲಕ್ಕೆ ಅತಿ ಹೆಚ್ಚು ಹಾನಿ, ದೆಹಲಿಯಲ್ಲಿ ಶಾಲೆಗಳಿಗೆ ರಜೆ

ನವದೆಹಲಿ: ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಜನಜೀವನವನ್ನು ಅಸ್ತವ್ತಸ್ತಗೊಳಿಸಿದ್ದು, ಕಳೆದ ಮೂರು ದಿನಗಳಲ್ಲಿ ಕನಿಷ್ಠ 19 ಜನರು ಮಳೆಯಿಂದ ಸಾವಿಗೀಡಾಗಿದ್ದಾರೆ. ನಗರಗಳು ಮತ್ತು ಪಟ್ಟಣಗಳಲ್ಲಿ, ಅನೇಕ ರಸ್ತೆಗಳು ಮತ್ತು ಕಟ್ಟಡಗಳು ಮೊಣಕಾಲು ಆಳದ ನೀರಿನಲ್ಲಿ ಮುಳುಗಿವೆ. ಮುಂದಿನ ಒಂದೆರಡು ದಿನಗಳಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, … Continued

ನೂತನ ವಂದೇ ಭಾರತ ರೈಲಿಗೆ ಕೇಸರಿ ಬಣ್ಣ: ಇದಕ್ಕೆ ಕಾರಣ ತಿಳಿಸಿದ ರೈಲ್ವೇ ಸಚಿವರು

ನವದೆಹಲಿ: ‘ಮೇಕ್ ಇನ್ ಇಂಡಿಯಾ’ದ ಭಾಗವಾಗಿ ಭಾರತದಲ್ಲಿಯೇ ನಿರ್ಮಾಣವಾಗುತ್ತಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ಹೈ ಸ್ಪೀಡ್ ರೈಲು ಇನ್ನು ಮುಂದೆ ಕೇಸರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 2019ರ ಫೆ.15ರಂದು ಮೊದಲಿಗೆ ದೆಹಲಿ-ವಾರಾಣಸಿ ನಡುವಿನ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದಾಗಿನಿಂದ ಈವರೆಗೂ ರೈಲುಗಳು … Continued

ಆರೆಸ್ಸೆಸ್ ಮಾಜಿ ಮುಖ್ಯಸ್ಥ ಗೋಲ್ವಾಲ್ಕರ್ ಬಗ್ಗೆ ವಿವಾದಾತ್ಮಕ ಪೋಸ್ಟ್ : ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಸರಸಂಘಚಾಲಕ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಇಂದೋರ್ ಪೊಲೀಸರು ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಕಾಂಗ್ರೆಸ್ ನಾಯಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಸ್ಥಳೀಯ ವಕೀಲ ಹಾಗೂ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಜೋಶಿ … Continued

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ… ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ದರ್ಜೆಯ ದರಗಳಲ್ಲಿ ಭಾರಿ ಕಡಿತ

ನವದೆಹಲಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸೇರಿದಂತೆ ಭಾರತದಾದ್ಯಂತ ಚಲಿಸುವ ಎಲ್ಲಾ ರೈಲುಗಳಲ್ಲಿ ಭಾರತೀಯ ರೈಲ್ವೇಯು ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ದರ್ಜೆ ದರವನ್ನು ಶೇಕಡಾ 25ರ ವರೆಗೆ ಕಡಿತಗೊಳಿಸಲಿದೆ ಎಂದು ರೈಲ್ವೇ ಮಂಡಳಿಯ ಆದೇಶ ಹೇಳಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್, ಶತಾಬ್ದಿ ಎಕ್ಸ್‌ಪ್ರೆಸ್, ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್‌ಗಳಂತಹ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ … Continued