ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ದಾಳಿ ಪ್ರಕರಣ: ಹರ್ಯಾಣದಲ್ಲಿ 4 ಮಂದಿ ಬಂಧನ

ನವದೆಹಲಿ: ಕಳೆದ ವಾರ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಹರಿಯಾಣದ ಶಹಜಾದಪುರದಲ್ಲಿ ಬಂಧಿಸಲಾಗಿದೆ. ಬಂಧಿತ ನಾಲ್ವರು ಆರೋಪಿಗಳ ಪೈಕಿ ಮೂವರು ಉತ್ತರ ಪ್ರದೇಶದವರು. ಅವರನ್ನು ಪ್ರಶಾಂತ, ವಿಕಾಸ ಮತ್ತು ಲವಿಶ್ ಎಂದು ಗುರುತಿಸಲಾಗಿದೆ. ನಾಲ್ಕನೇ ಆರೋಪಿಯನ್ನು ವಿಕಾಸ ಗೊಂಡರ್ ನಿಸ್ಸಿಂಗ್ … Continued

ಜೂನ್‌ನಲ್ಲಿ ಜಿಎಸ್‌ಟಿ ಸಂಗ್ರಹವು 12% ರಷ್ಟು ಏರಿಕೆ…

ನವದೆಹಲಿ: ಜೂನ್‌ನಲ್ಲಿ ಜಿಎಸ್‌ಟಿ ಸಂಗ್ರಹವು ಶೇ.12 ರಷ್ಟು ಏರಿಕೆಯಾಗಿ 1.61 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹಣಕಾಸು ಸಚಿವಾಲಯ ಶನಿವಾರ ತಿಳಿಸಿದೆ. ಆರು ವರ್ಷಗಳ ಹಿಂದೆ ಜುಲೈ 1, 2017 ರಂದು ಪರೋಕ್ಷ ತೆರಿಗೆ ಪದ್ಧತಿಯನ್ನು ಜಾರಿಗೆ ತಂದ ನಂತರ ಒಟ್ಟು ಜಿಎಸ್‌ಟಿ ಸಂಗ್ರಹವು ನಾಲ್ಕನೇ ಬಾರಿಗೆ ಒಂದು ತಿಂಗಳಿಗೆ 1.60 ಲಕ್ಷ ಕೋಟಿ … Continued

ಕಾರ್‌ ಮೇಲೆ ದೋಣಿ…ದೋಣಿಯಲ್ಲಿ ಶಾಸಕರು..: ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗುವುದಕ್ಕೆ ಶಾಸಕರ ವಿಭಿನ್ನ ಪ್ರತಿಭಟನೆ | ವೀಕ್ಷಿಸಿ

ಕಾನ್ಪುರ: ಕಾನ್ಪುರದಲ್ಲಿ ನಡೆದ ಪ್ರತಿಭಟನೆ ವೇಳೆ ವಿಲಕ್ಷಣ ಪ್ರದರ್ಶನದ ಮೂಲಕ ಸಮಾಜವಾದಿ ಪಕ್ಷದ ಶಾಸಕ ಅಮಿತಾಭ ವಾಜಪೇಯಿ ಅವರು ಗಮನ ಸೆಳೆದಿದ್ದಾರೆ. ಅವರು ತಮ್ಮ ಕಾರಿನ ಛಾವಣಿಗೆ ಕಟ್ಟಿದ ದೋಣಿಯ ಮೇಲೆ ಕುಳಿತು ನಗರದ ನೀರಿನ ಸಮಸ್ಯೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಕಾನ್ಪುರದ ರಸ್ತೆಗಳಲ್ಲಿ ಪದೇ ಪದೇ ನೀರು ನಿಲ್ಲುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲು … Continued

ಗುಜರಾತಿನಲ್ಲಿ ಮಳೆ ಅವಾಂತರಕ್ಕೆ 9 ಮಂದಿ ಸಾವು: ಜುನಾಗಢದಲ್ಲಿ ಒಂದೇ ದಿನ 40 ಸೆಂಮೀ ಮಳೆ..

ಅಹಮದಾಬಾದ್‌ : ಕಳೆದ 24 ಗಂಟೆಗಳಲ್ಲಿ ಗುಜರಾತಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ಕಚ್, ಜಾಮನಗರ, ಜುನಾಗಢ ಮತ್ತು ನವಸಾರಿಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ … Continued

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದೆ ಹಾಗೂ ಮುಂಗಾರು ಅಧಿವೇಶನ ಆಗಸ್ಟ್ 11ರವರೆಗೆ ನಡೆಯಲಿದೆ. ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಶನಿವಾರ ಹೇಳಿದ್ದಾರೆ. ಉಭಯ ಸದನಗಳಲ್ಲಿ ಉತ್ತಮ ಚರ್ಚೆಗೆ ಎಲ್ಲಾ ಪಕ್ಷಗಳು ಸಹಕಾರ ನೀಡಬೇಕು ಅವರು ಮನವಿ ಮಾಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ, 2023 ಜುಲೈ 20 ರಿಂದ … Continued

ತೀಸ್ತಾ ಸೆತಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್, ತಕ್ಷಣವೇ ಶರಣಾಗುವಂತೆ ಆದೇಶ

ಅಹಮದಾಬಾದ್‌ : ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ ಮತ್ತು 2002 ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ತಕ್ಷಣವೇ ಶರಣಾಗುವಂತೆ ಸೂಚಿಸಿದೆ. ಆಕೆಯ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಹಾಗೂ ತಕ್ಷಣವೇ ಶರಣಾಗುವಂತೆ ಸೂಚಿಸಿದೆ. ಆದೇಶದ … Continued

ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಎಚ್‌ಡಿಎಫ್‌ಸಿ ವಿಲೀನದ ನಂತರ ವಿಶ್ವದ 4ನೇ ದೊಡ್ಡ ಬ್ಯಾಂಕ್‌ ಆದ ಎಚ್‌ಡಿಎಫ್‌ಸಿ

ನವದೆಹಲಿ: ದೇಶದ ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್‌ ‘ಎಚ್‌ಡಿಎಫ್‌ಸಿ ಬ್ಯಾಂಕ್’ ಜೊತೆ ಗೃಹ ಸಾಲ ವಲಯದ ದೈತ್ಯ ಹಣಕಾಸು ಸಂಸ್ಥೆಯಾಗಿದ್ದ ‘ಎಚ್‌ಡಿಎಫ್‌ಸಿ’ (HDFC Ltd) ವಿಲೀನವಾಗಿವೆ.ಜುಲೈ 1ರಿಂದ ವಿಲೀನ ಜಾರಿಗೆ ಬರಲಿದೆ. ಇಂಡಿಯಾ ಇಂಕ್‌ನ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವಿಲೀನವಾಗಿದೆ ಎನ್ನಲಾಗುತ್ತಿದೆ. ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಉದ್ಯೋಗಿಗಳು ಇನ್ಮುಂದೆ ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿಗಳಾಗಲಿದ್ದಾರೆ. 1977 ರಲ್ಲಿ ಸ್ಥಾಪನೆಯಾಗಿದ್ದ … Continued

ಸಮಾನ ನಾಗರಿಕ ಸಂಹಿತೆ ವಿಧೇಯಕ ಮುಂಗಾರು ಅಧಿವೇಶನದಲ್ಲಿಯೇ ಮಂಡನೆ ?

ನವದೆಹಲಿ : ಮುಂಬರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಸಮಾನ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಸಂಬಂಧ ವಿಧೇಯಕವನ್ನು ಮಂಡಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ವಿಧೇಯಕ ಅನುಮೋದನೆಗೆ ಅಗತ್ಯ ಸಂಸದರ ಬಲವಿರುವ ಹಿನ್ನೆಲೆಯಲ್ಲಿ ಸಮಾನ ನಾಗರಿಕ ಸಂಹಿತೆ ವಿಧೇಯಕಕ್ಕೆ ಸುಲಭವಾಗಿ ಅನುಮೋದನೆ ಸಿಗಲಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲ ಪ್ರತಿಪಕ್ಷಗಳಬೆಂಬಲ … Continued

ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ತಗುಲಿ 26 ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿತ್ತು. ರಾಜ್ಯದ ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ … Continued

ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಭೂಮಿಯಲ್ಲಿ ನಿರ್ಮಿಸಿದ ಫ್ಲ್ಯಾಟ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ ಯೋಗಿ ಆದಿತ್ಯನಾಥ

ಪ್ರಯಾಗರಾಜ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶುಕ್ರವಾರ ಪ್ರಯಾಗರಾಜದಲ್ಲಿರುವ ಗ್ಯಾಂಗ್‌ಸ್ಟರ್‌-ರಾಜಕಾರಣಿ ಅತೀಕ್ ಅಹ್ಮದನಿಂದ ವಶಪಡಿಸಿಕೊಳ್ಳಲಾದ ಭೂಮಿಯಲ್ಲಿ ನಿರ್ಮಿಸಲಾದ 76 ಫ್ಲಾಟ್‌ಗಳ ಕೀಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ. ಎರಡು ತಿಂಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅತೀಕ್ ಅಹ್ಮದ್ ಕೊಲೆಯಾಗಿದ್ದ. ಶುಕ್ರವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಶಪಡಿಸಿಕೊಂಡ ಭೂಮಿಯಲ್ಲಿ ನಿರ್ಮಿಸಲಾದ ವಸತಿ ಸೊಸೈಟಿ ಉದ್ಘಾಟಿಸಿದರು ಮತ್ತು … Continued