ಉಕ್ರೇನ್‌ ಯುದ್ಧ ಕೊನೆಗೊಳಿಸಲು ಪುತಿನ್‌ಗೆ ಪ್ರಧಾನಿ ಮೋದಿ ಮನವರಿಕೆ ಮಾಡಬಹುದು: ಯುದ್ಧ ಕೊನೆಗೊಳಿಸುವ ಯಾವುದೇ ಪ್ರಯತ್ನಕ್ಕೆ ಸ್ವಾಗತ ಎಂದ ಅಮೆರಿಕ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರ ಯಾವುದೇ ಪ್ರಯತ್ನಗಳನ್ನು ಅಮೆರಿಕ ಸ್ವಾಗತಿಸುತ್ತದೆ ಎಂದು ಶ್ವೇತಭವನ ಶುಕ್ರವಾರ ಪುನರುಚ್ಚರಿಸಿದೆ. ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಅವರು, “ಪುತಿನ್ ಯುದ್ಧವನ್ನು ನಿಲ್ಲಿಸಲು ಇನ್ನೂ ಸಮಯವಿದೆ ಎಂದು ನಾನು ಭಾವಿಸುತ್ತೇನೆ. ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿಯವರು ಪುತಿನ್‌ ಅವವರಿಗೆ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ವೈಎಸ್‌ಆರ್‌ಸಿಪಿ ಸಂಸದರ ಮಗನನ್ನು 10 ದಿನಗಳ ಇ.ಡಿ. ಕಸ್ಟಡಿಗೆ ಕಳುಹಿಸಿದ ದೆಹಲಿ ಕೋರ್ಟ್

ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ಬಂಧಿತರಾಗಿರುವ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಅವರ ಪುತ್ರ ಮಾಗುಂಟ ರಾಘವ ಅವರನ್ನು 10 ದಿನಗಳ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ. ಶುಕ್ರವಾರ ಸಂಜೆ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಅಬಕಾರಿ ನೀತಿ 2021-22 ಹಗರಣದಲ್ಲಿ ವಿವಿಧ ವ್ಯಕ್ತಿಗಳ … Continued

ಟರ್ಕಿ ಭೂಕಂಪ : ಕಾಣೆಯಾಗಿದ್ದ ಬೆಂಗಳೂರು ಕಂಪನಿ ಉದ್ಯೋಗಿಯ ಮೃತದೇಹ ಹೋಟೆಲ್‌ನ ಅವಶೇಷಗಳಡಿ ಪತ್ತೆ, ಹಚ್ಚೆ ನೋಡಿ ದೇಹ ಗುರುತಿಸಿದ ಕುಟುಂಬ

ನವದೆಹಲಿ: ಫೆಬ್ರವರಿ 6 ರಂದು ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪದ ನಂತರ ಕಾಣೆಯಾಗಿದ್ದ ಭಾರತೀಯ ಪ್ರಜೆಯೊಬ್ಬರು ಶನಿವಾರ ಅವರು ತಂಗಿದ್ದ ಹೋಟೆಲ್‌ನ ಅವಶೇಷಗಳಡಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರು ಮೂಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರಾಖಂಡದ ಪೌರಿ ಜಿಲ್ಲೆಯವರಾದ ವಿಜಯಕುಮಾರ್ ಗೌಡ್ ಅವರು ಅಧಿಕೃತ ನಿಯೋಜನೆಯ ಮೇರೆಗೆ ಟರ್ಕಿಗೆ ತೆರಳಿದ್ದರು. ಶನಿವಾರ ನಸುಕಿನ 2 ಗಂಟೆ ಸುಮಾರಿಗೆ … Continued

ಮಹಿಳೆಯ ದೃಷ್ಟಿ ಕುರುಡಾಗಿಸಿದ ಅತಿಯಾದ ಸ್ಮಾರ್ಟ್‌ಫೋನ್ ಬಳಕೆ : ಆದ್ರೆ ಮಹಿಳೆ ದೃಷ್ಟಿ ಹೇಗೆ ಮರಳಿ ಪಡೆದಳು ಎಂಬುದು ಇಲ್ಲಿದೆ

ಹೈದರಾಬಾದ್‌: ಸೋಶಿಯಲ್ ಮೀಡಿಯಾ ಬ್ರೌಸಿಂಗ್‌ ಸೇರಿದಂತೆ ಪ್ರತಿಯೊಂದು ವ್ಯಸನವೂ ಸಹ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡಬಹುದು. ಹೈದರಾಬಾದ್ ಮೂಲದ ಮಹಿಳೆಯೊಬ್ಬರು ತಡವಾಗಿ ಏಳುವ ಹಾಗೂ ರಾತ್ರಿಯಿಡೀ ವೆಬ್ ಬ್ರೌಸಿಂಗ್ ಮಾಡುವ ಅಭ್ಯಾಸದಿಂದಾಗಿ ಅವಳು ದೃಷ್ಟಿಯನ್ನು ಕಳೆದುಕೊಳ್ಳುವಂತೆ ಮಾಡಿತು. ಈ ಬಗ್ಗೆ ಸರಣಿ ಟ್ವೀಟ್‌ಗಳ ಮೂಲಕ ಹೈದರಾಬಾದ್ ವೈದ್ಯರೊಬ್ಬರು ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆಯು ತಮ್ಮ ರೋಗಿಗಳಲ್ಲಿ … Continued

15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ (Government) ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬಿಡಿಎ ಆಯುಕ್ತರಾಗಿ ಜಿ. ಕುಮಾರ್​ ನಾಯಕ್ ಅವರನ್ನು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ. ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು … Continued

ಎಎಪಿ vs ದೆಹಲಿ ಲೆಫ್ಟಿನೆಂಟ್ ಗವರ್ನರ್: ಖಾಸಗಿ ಡಿಸ್ಕಾಂಗಳ ಎಎಪಿ ನಾಮನಿರ್ದೇಶಿತ ಸದಸ್ಯರನ್ನು ತೆಗೆದುಹಾಕಿದ ಎಲ್‌ಜಿ

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಇಂದು, ಶನಿವಾರ ಖಾಸಗಿ ವಿದ್ಯುತ್ ವಿತರಣಾ ಕಂಪನಿಗಳ ಮಂಡಳಿಯಿಂದ ಎಎಪಿ ಬೆಂಬಲಿತ ಇಬ್ಬರು ನಾಮನಿರ್ದೇಶಿತ ಸದಸ್ಯರನ್ನು ತೆಗೆದುಹಾಕಿದ್ದಾರೆ. ಸಕ್ಸೇನಾ ಅವರು ಎಎಪಿ ವಕ್ತಾರ ಜಾಸ್ಮಿನ್ ಶಾ ಮತ್ತು ಆಪ್ ಸಂಸದ ಎನ್‌ಡಿ ಗುಪ್ತಾ ಅವರ ಪುತ್ರ ನವೀನ್ ಗುಪ್ತಾ … Continued

ಆಪ್ಟಿಕಲ್ ಭ್ರಮೆ ಒಡ್ಡುತ್ತಿದೆ ಸವಾಲು : ವೀಡಿಯೊದಲ್ಲಿ ಕಂಡುಬರುವ ಕುದುರೆ ಮುಂದಕ್ಕೆ ನಡೆಯುತ್ತಿದೆಯೋ, ಹಿಂದಕ್ಕೋ? | ನೋಡಿ, ಕಂಡುಹಿಡಿಯಿರಿ

ಸಾಮಾನ್ಯವಾಗಿ ನಾವು ನಮ್ಮ ಮನಸ್ಸನ್ನು ವಿರೂಪಗೊಳಿಸುವ ಮತ್ತು ನಮ್ಮ ಮೆದುಳನ್ನು ಗೊಂದಲಗೊಳಿಸುವ ಆಪ್ಟಿಕಲ್‌ ಭ್ರಮೆ(Optical Illusion)ಗಳನ್ನು ನೋಡುತ್ತೇವೆ. ಅವುಗಳನ್ನು ಪರಿಹರಿಸಲು ಎಷ್ಟು ಪ್ರಯತ್ನಿಸುತ್ತೀರೋ ಅಷ್ಟು ಅವು ನಮ್ಮ ಶಕ್ತಿಯನ್ನು ಹೀರಿಕೊಳ್ಳುತ್ತವೆ ಮತ್ತು ನಂತರ ನಾವು ನಮ್ಮ ಮಾನಸಿಕ ಸಾಮರ್ಥ್ಯಗಳನ್ನು ಅನುಮಾನಿಸಲು ಪ್ರಾರಂಭಿಸುತ್ತೇವೆ. ಕಳೆದ ಒಂದು ದಶಕದಿಂದೀಚೆಗೆ, ಈ ಆಪ್ಟಿಕಲ್ ಭ್ರಮೆಗಳು ವಿಭಿನ್ನ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ … Continued

ಬಾರ್ಡರ್-ಗವಾಸ್ಕರ್ ಟ್ರೋಫಿ : ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್, 132 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ ಭಾರತ, ಸರಣಿಯಲ್ಲಿ 1-0 ಮುನ್ನಡೆ

ನಾಗ್ಪುರ: ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡವು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿತು. ಆಸ್ಟ್ರೇಲಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಏಸ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಐದು ವಿಕೆಟ್ ಕಬಳಿಸಿ ಆಸ್ಟ್ರೇಲಿತಾ ತಂಡವನ್ನು ಧೂಳೀಪಟ ಮಾಡಿದರು. ರವೀಂದ್ರ ಜಡೇಜಾ ಎರಡು ವಿಕೆಟ್ … Continued

500 ವಿಮಾನಗಳ ಖರೀದಿಗೆ ಆರ್ಡರ್‌ ಮಾಡಿ ದಾಖಲೆ ಬರೆದ ಏರ್‌ ಇಂಡಿಯಾ : ವರದಿ

ಮುಂಬೈ: ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 500 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿದೆ. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದಾಗಿರಬಹುದು ಎಂದು ಹೇಳಲಾಗಿದೆ. ಫ್ರಾನ್ಸ್‌ನ ಏರ್‌ಬಸ್ ಮತ್ತು ಪ್ರತಿಸ್ಪರ್ಧಿ ವಿಮಾನ ತಯಾರಕ ಬೋಯಿಂಗ್ ಎರಡರಿಂದಲೂ ವಿಮಾನ ಖರೀದಿಸುತ್ತಿದೆ ಎಂದು … Continued

ದೆಹಲಿ ಮದ್ಯ ಹಗರಣದಲ್ಲಿ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಪುತ್ರನ ಬಂಧನ

ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಅವರ ಪುತ್ರ ಮಾಗುಂಟ ರಾಘವ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ದಂಧೆಗೆ ಸಂಬಂಧಿಸಿದಂತೆ ಮಾಗುಂಟ ಶ್ರೀನಿವಾಸಲು ರೆಡ್ಡಿ ಅವರನ್ನು ಭೇಟಿ ಮಾಡಿದ್ದನ್ನು ಇ.ಡಿ. ಉಲ್ಲೇಖಿಸಿದೆ. ಈ ಪ್ರಕರಣದಲ್ಲಿ ಕಳೆದ … Continued