ಉತ್ತರ ಕಾಶ್ಮೀರದಲ್ಲಿ ಅವಳಿ ಗುಂಡಿನ ಚಕಮಕಿಯಲ್ಲಿ 3 ಲಷ್ಕರ್ ಉಗ್ರರ ಹೊಡೆದುರುಳಿಸಿದ ಸೇನೆ

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸೇನೆಯು ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕಂಡಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಪೊಲೀಸ್ … Continued

ಗ್ರಾಮದೊಳಗೆ ನುಗ್ಗಿ ನಾಯಿ ಮೇಲೆ ದಾಳಿ ಮಾಡಿದ ಚಿರತೆ …ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ  ನಾಸಿಕದಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆ ಪದೇಪದೇ ವರದಿಯಾಗುತ್ತಿದೆ. ಈಗ ಇಂಥದ್ದೇ ಘಟನೆಯೊಂದರಲ್ಲಿ ನಾಯಿ ಮೇಲೆ ಚಿರತೆ ನಡೆಸಿದ ದಾಳಿಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅರಣ್ಯ ಸಂರಕ್ಷಣಾಧಿಕಾರಿ ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ. ನಾಸಿಕದ ಮುಂಗ್ಸಾರೆ ಗ್ರಾಮಕ್ಕೆ ಬಂದ ಚಿರತೆ ನಾಯಿ ಮೇಲೆ ದಾಳಿ ನಡೆಸಿದೆ. ವೀಡಿಯೊದಲ್ಲಿ ಕಂಡುಬಂದತೆ … Continued

ಪ್ರವಾದಿ ಹೇಳಿಕೆಯ ಬಗ್ಗೆ ಈಗ ತಾಲಿಬಾನ್‌ನಿಂದ ಮತಾಂಧರ ಬಗ್ಗೆ ಭಾರತಕ್ಕೆ ಉಪನ್ಯಾಸ

ನವದೆಹಲಿ: ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್‌ ಕುರಿತಾದ ಟೀಕೆಗಳ ಬಗ್ಗೆ ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ್‌ ಸರ್ಕಾರವು ‘ಮತಾಂಧರ’ ಕುರಿತು ಭಾರತಕ್ಕೆ ಉಪನ್ಯಾಸ ನೀಡಲು ಮುಂದಾಗಿದೆ. ಈ ಹೇಳಿಕೆಯನ್ನು ಖಂಡಿಸಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್, “ಇಸ್ಲಾಂನ ಪವಿತ್ರ ಧರ್ಮವನ್ನು ಅವಮಾನಿಸಲು ಮತ್ತು ಮುಸ್ಲಿಮರ ಭಾವನೆಗಳನ್ನು ಕೆರಳಿಸಲು ಇಂತಹ ಮತಾಂಧರಿಗೆ ಅವಕಾಶ … Continued

ಕೇರಳದಲ್ಲಿ ನೊರೊವೈರಸ್‌ನ ಎರಡು ಪ್ರಕರಣಗಳು ದೃಢ: ಸೋಂಕಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

ತಿರುವನಂತಪುರಂ: ಅತಿಸಾರವನ್ನು ಉಂಟುಮಾಡುವ ರೋಟವೈರಸ್‌ನಂತೆಯೇ ನೊರೊವೈರಸ್ ಸೋಂಕು ಇಲ್ಲಿ ವಾಸಿಸುವ ಇಬ್ಬರು ಮಕ್ಕಳಲ್ಲಿ ದೃಢಪಟ್ಟಿದೆ ಎಂದು ಕೇರಳ ಸರ್ಕಾರ ಭಾನುವಾರ ತಿಳಿಸಿದೆ. ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಈ … Continued

ಅಗ್ನಿ-4 ಮಧ್ಯಂತರ ಶ್ರೇಣಿಯ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ ಭಾರತ

ನವದೆಹಲಿ: ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಅಗ್ನಿ-4 ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯ “ತರಬೇತಿ ಉಡಾವಣೆ”ಯನ್ನು ಭಾರತ ಸೋಮವಾರ ಯಶಸ್ವಿಯಾಗಿ ನಡೆಸಿತು, ಇದು ದೇಶದ ಮಿಲಿಟರಿ ಸಾಮರ್ಥ್ಯಗಳಿಗೆ ಗಮನಾರ್ಹ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗಿದೆ. ಸಂಕ್ಷಿಪ್ತ ಹೇಳಿಕೆಯಲ್ಲಿ, ರಕ್ಷಣಾ ಸಚಿವಾಲಯವು ಸೋಮವಾರ ರಾತ್ರಿ 7:30 ರ ಸುಮಾರಿಗೆ ಪರೀಕ್ಷೆಯನ್ನು ನಡೆಸಲಾಯಿತು ಎಂದು ಹೇಳಿದೆ. ಅಗ್ನಿ-4 … Continued

2006ರ ವಾರಾಣಸಿ ಸರಣಿ ಸ್ಫೋಟ: ಭಯೋತ್ಪಾದಕ ವಲಿಯುಲ್ಲಾ ಖಾನ್‌ಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ನ್ಯಾಯಾಲಯ

ಗಾಜಿಯಾಬಾದ್‌: 2006ರ ವಾರಾಣಸಿ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಹಾಗೂ ಭಯೋತ್ಪಾದಕ ವಲಿಯುಲ್ಲಾ ಖಾನ್‌ಗೆ ಗಾಜಿಯಾಬಾದ್ ನ್ಯಾಯಾಲಯವು ಸೋಮವಾರ ಮರಣದಂಡನೆ ವಿಧಿಸಿದೆ. ಸ್ಫೋಟದ 16 ವರ್ಷಗಳ ನಂತರ ತೀರ್ಪು ಬಂದಿದೆ, ಮಾರ್ಚ್ 7, 2006 ರಂದು ಉತ್ತರ ಪ್ರದೇಶದ ವಾರಾಣಸಿಯ ಸಂಕಟ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ … Continued

ಬ್ಯಾಂಕ್ ನೋಟುಗಳಲ್ಲಿ ಮಹಾತ್ಮ ಗಾಂಧಿಯವರ ಚಿತ್ರ ಬದಲಿಸುವ ಬಗ್ಗೆ ಮಾಧ್ಯಮ ವರದಿಗಳನ್ನು ತಳ್ಳಿಹಾಕಿದ ಆರ್‌ಬಿಐ

ಅಸ್ತಿತ್ವದಲ್ಲಿರುವ ಯಾವುದೇ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳನ್ನು ಬದಲಾವಣೆ ಮಾಡುವ ಬಗ್ಗೆ ಕೇಂದ್ರೀಯ ಬ್ಯಾಂಕ್‌ನೊಂದಿಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಸ್ಪಷ್ಟಪಡಿಸಿದೆ. ಆರ್‌ಬಿಐ ಮತ್ತು ಕೇಂದ್ರ ಸರ್ಕಾರವು ನೋಟುಗಳ ಮೇಲೆ ಮಹಾತ್ಮಾ ಗಾಂಧಿಯವರ ಮುಖದ ಬದಲಾಗಿ ಎಪಿಜೆ ಅಬ್ದುಲ್ ಕಲಾಂ ಮತ್ತು ರವೀಂದ್ರನಾಥ ಟ್ಯಾಗೋರ್ ಅವರಂತಹ ಇತರರ ವ್ಯಕ್ತಿಗಳ ಮುಖದ ನೋಟುಗಳನ್ನು … Continued

ಉದ್ದೇಶಪೂರ್ವಕವಾಗಿ ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆಸಿದ ಚಾಲಕ; ಕೊಲೆ ಯತ್ನ ಕೇಸ್‌ ದಾಖಲು-ದೃಶ್ಯ ಮೊಬೈಲ್‌ನಲ್ಲಿ ಸೆರೆ

ನವದೆಹಲಿ: ಬೈಕ್‌ಗೆ ಮಹೀಂದ್ರಾ ಸ್ಕಾರ್ಪಿಯೊ ಕಾರು ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಘಟನೆ ನಿನ್ನೆ ನಡೆದಿದ್ದು, ಬೈಕ್‌ ಸವಾರ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಇದೇಘಟನೆ ಸಂಬಂಧ ಇಂದು. ಸೋಮವಾರ ಪ್ರಕರಣ ದಾಖಲಾಗಿದೆ. ರಾಷ್ಟ್ರ ರಾಜಧಾನಿಯ ಅರ್ಜನ್ ಗಢ್ ಮೆಟ್ರೋ ನಿಲ್ದಾಣದಲ್ಲಿ ಬಳಿ, ಭಾನುವಾರ ನಡೆದ ಘಟನೆಯ ಈ ವಿಡಿಯೋವನ್ನು, ಗಾಯಗೊಂಡ … Continued

ಗಂಡ-ಹೆಂಡತಿಯನ್ನು ಕೊಂದು ದೇಹವನ್ನು ತುಂಡು-ತುಂಡು ಮಾಡಿ ಐದು ತಾಸು ತಿಂದ ಕರಡಿ..!

ಪನ್ನಾ: ಆಘಾತಕರ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಕರಡಿಯೊಂದು ದಾಳಿ ನಡೆಸಿ ದಂಪತಿಯನ್ನು ಕೊಂದು ಹಾಕಿದ್ದಲ್ಲದೆ ಐದು ಗಂಟೆಗಳಿಗೂ ಹೆಚ್ಚು ಕಾಲ ಶವಗಳನ್ನು ತಿಂದು ಹಾಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಹದ ಭಾಗಗಳನ್ನು ತಿನ್ನುತ್ತಿದ್ದಾಗ ಅದನ್ನು ಓಡಿಸುವ ಪ್ರಯತ್ನಗಳು ವ್ಯರ್ಥವಾಯಿತು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಶಾಂತಗೊಳಿಸುವಲ್ಲಿ ಯಶಸ್ವಿಯಾದ ನಂತರವೇ ಕರಡಿಯನ್ನು … Continued

ಐವರು ಬಾಲಕಿಯರು ಸೇರಿ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವು

ಕಡಲೂರು: ತಮಿಳುನಾಡಿನ ಕಡಲೂರು ಜಿಲ್ಲೆಯ ಕೆದಿಲಂ ಚೆಕ್ ಡ್ಯಾಂ ಬಳಿ ಭಾನುವಾರ ಮಧ್ಯಾಹ್ನ ಕೆಸರಿನಲ್ಲಿ ಸಿಲುಕಿ ಐವರು ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ಏಳು ಜನ ಸಾವಿಗೀಡಾಗಿದ್ದಾರೆ. ಅಲ್ಲಿ ಕೆಲ ವರ್ಷಗಳ ಹಿಂದೆ ಮರಳು ತೆಗೆದ ನಂತರ ಗುಂಡಿ ನಿರ್ಮಾಣವಾಗಿದ್ದು, ಅದನ್ನು ಹಾಗಿಯೇ ಬಿಡಲಾಗಿದೆ ಎಂದು ಅವರ ಸಂಬಂಧಿಕರು ದೂರಿದ್ದಾರೆ. ಎ ಕೂಚಿಪಾಳ್ಯಂ ಗ್ರಾಮದ ಎಂ … Continued