ರಾಜೀವ್ ಗಾಂಧಿ ಫೌಂಡೇಶನ್ ಜಾಕಿರ್ ನಾಯ್ಕ್‌, ಚೀನಾದಿಂದ ಅನುದಾನ ತೆಗೆದುಕೊಂಡಿದೆ : ಅಮಿತ್ ಶಾ

ನವದೆಹಲಿ: ರಾಜೀವ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ಚೀನಾ ರಾಯಭಾರ ಕಚೇರಿ ಮತ್ತು ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್‌ ಅವರಿಂದ ಅನುದಾನ ಪಡೆದಿದೆ ಮತ್ತು ಆದ್ದರಿಂದ ಅದರ ನೋಂದಣಿ ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ಆರ್‌ಜಿಎಫ್‌ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ) ರದ್ದತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ತಪ್ಪಿಸಲು ಕಾಂಗ್ರೆಸ್ … Continued

ಐಪಿಎಲ್‌ 2023 ಹರಾಜಿಗೆ 405 ಆಟಗಾರರ ಪಟ್ಟಿ ಪ್ರಕಟ: ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಹರಾಜು

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಐಪಿಎಲ್ 2023 ಹರಾಜಿಗೆ ಲಭ್ಯ ಇರುವ 405 ಆಟಗಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಆರಂಭದಲ್ಲಿ 991 ಆಟಗಾರರ ಆರಂಭಿಕ ಪಟ್ಟಿ ಸಿದ್ಧವಾಗಿತ್ತು. ಅದನ್ನು ಈಗ ಅಂತಿಮವಾಗಿ 405 ಆಟಗಾರರಿಗೆ ಇಳಿಸಲಾಗಿದೆ. ಆರಂಭದಲ್ಲಿ, ಒಟ್ಟು 369 ಆಟಗಾರರನ್ನು 10 ತಂಡಗಳು ಶಾರ್ಟ್‌ಲಿಸ್ಟ್ ಮಾಡಿದವು. ನಂತರ ಮೂವತ್ತಾರು ಹೆಚ್ಚುವರಿ ಆಟಗಾರರನ್ನುಸೇರಿಸಲು … Continued

ಅರುಣಾಚಲದಲ್ಲಿ ಭಾರತ-ಚೀನಾ ಘರ್ಷಣೆ: ‘ವಿವಾದಿತ’ ಗಡಿ ದಾಟಿದ ಭಾರತದ ಪಡೆಗಳು, ಚೀನಾ ಸೇನೆಯ ಆರೋಪ

ನವದೆಹಲಿ: ಡಿಸೆಂಬರ್ 9ರಂದು ಭಾರತೀಯ ಪಡೆಗಳು ‘ವಿವಾದಿತ’ ಗಡಿಯನ್ನು ‘ಕಾನೂನುಬಾಹಿರವಾಗಿ’ ದಾಟಿದೆ ಎಂದು ಚೀನಾ ಸೇನೆ ಮಂಗಳವಾರ ಹೇಳಿಕೊಂಡಿದೆ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್ ಭಾರತದೊಂದಿಗಿನ ಗಡಿಯುದ್ದಕ್ಕೂ ಪರಿಸ್ಥಿತಿ “ಒಟ್ಟಾರೆಯಾಗಿ ಸ್ಥಿರವಾಗಿದೆ” ಎಂದು ಪ್ರತಿಪಾದಿಸಿದ ದಿನದ ನಂತರ ಈ ಹೇಳಿಕೆ ಬಂದಿದೆ. ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ವೆಸ್ಟರ್ನ್ ಥಿಯೇಟರ್‌ನ ವಕ್ತಾರ … Continued

ಪತ್ನಿ-ನಾಲ್ವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚೆನ್ನೈ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಮತ್ತೋರ್ವ ಪುತ್ರಿ 9 ವರ್ಷದ ಬಾಲಕಿಯನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಯ ಪ್ರಕಾರ, ಪಳನಿಸಾಮಿ (45) ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ … Continued

ಅರುಣಾಚಲದಲ್ಲಿ ಭೂಕಬಳಿಕೆ ಮಾಡುವ ಚೀನಾ ಪಡೆಗಳ ಯತ್ನವನ್ನು ತಡೆದ ಭಾರತದ ಸೈನಿಕರು ; ರಕ್ಷಣಾ ಸಚಿವ ರಾಜನಾಥ ಸಿಂಗ್‌

ನವದೆಹಲಿ: ಕಳೆದ ವಾರ ತವಾಂಗ್‌ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಉಲ್ಲಂಘಿಸುವ ಮೂಲಕ ಅರುಣಾಚಲ ಪ್ರದೇಶದಲ್ಲಿ “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ” ಚೀನಾ ಪಡೆಗಳ ಪ್ರಯತ್ನವನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ ಎಂದು ಸರ್ಕಾರ ಇಂದು, ಸೋಮವಾರ ಸಂಸತ್ತಿನಲ್ಲಿ ತಿಳಿಸಿದೆ. ಉಭಯ ಸದನಗಳಲ್ಲಿ ಹೇಳಿಕೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಭಾರತೀಯ ಸೈನಿಕರು ಅರುಣಾಚಲ ಪ್ರದೇಶದಲ್ಲಿ … Continued

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ಮುಖಂಡ ರಾಜಾ ಪಟೇರಿಯಾ ಬಂಧನ

ದಾಮೋಹ್: ಪ್ರಧಾನಿ ಕುರಿತು `ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದೆ. ಮಧ್ಯಪ್ರದೇಶ ರಾಜ್ಯದ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಅವರ ನಿವಾಸದಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ತಂಡವು … Continued

ಅಂಚೆ ಇಲಾಖೆಯಿಂದ 60,544 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಹಾಕಬಹುದು, ಡಿ.14 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆಯು ಒಟ್ಟು 60,544 ಮೇಲ್​ ಗಾರ್ಡ್ (Mail Guard)​, ಪೋಸ್ಟ್​ ಮ್ಯಾನ್ (Post Man) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್​ಲೈನ್(Online) ಅಥವಾ ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆ-ಭಾರತೀಯ ಅಂಚೆ ಇಲಾಖೆ ಹುದ್ದೆಗಳು-ಮೇಲ್​ ಗಾರ್ಡ್​ ಹಾಗೂ ಪೋಸ್ಟ್​ ಮ್ಯಾನ್ ಒಟ್ಟು ಹುದ್ದೆ-60,544 … Continued

ಅರುಣಾಚಲದ ತವಾಂಗ್ ಗಡಿ ಬಳಿ ಘರ್ಷಣೆ- ಭಾರತದ ಯೋಧರಿಗಿಂತ ಚೀನಾ ಸೈನಿಕರಿಗೇ ಹೆಚ್ಚು ಹಾನಿ: ವರದಿ

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಶುಕ್ರವಾರ ಮುಖಾಮುಖಿ ಪ್ರದೇಶದಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಚೀನಾ ಸೈನಿಕರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದು, ಘರ್ಷಣೆಯಲ್ಲಿ ಗಾಯಗೊಂಡಿರುವ ಚೀನಾ ಸೈನಿಕರ ಸಂಖ್ಯೆ ಭಾರತೀಯ ಸೈನಿಕರಿಗಿಂತ ಹೆಚ್ಚಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಚೀನೀಯರು ಸುಮಾರು 300 ಸೈನಿಕರೊಂದಿಗೆ ಭಾರಿ ತಯಾರಿಯೊಂದಿಗೆ ಆಗಮಿಸಿದ್ದರು. ಆದರೆ ಭಾರತದ ಕಡೆಯವರು ಸಹ ಉತ್ತಮವಾಗಿ … Continued

ಟ್ರಾಫಿಕ್ ಪೊಲೀಸ್ ಕಾರಿನ ಬಾನೆಟ್‌ ಮೇಲಿದ್ದಾಗಲೇ 4 ಕಿಮೀ ವರೆಗೆ ಕಾರು ಚಲಾಯಿಸಿಕೊಂಡು ಎಳೆದೊಯ್ದ ವ್ಯಕ್ತಿ | ವೀಕ್ಷಿಸಿ

ಇಂದೋರ್ : ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸೋಮವಾರ ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಚಾಲಕನನ್ನು ಅಡ್ಡಗಟ್ಟಿದ ನಿಲ್ಲಿಸುವಂತೆ ಹೇಳಿದ ನಂತರ ಕಾರಿನ ಬಾನೆಟ್ ಮೇಲೆ ಪೊಲೀಸ್‌ ಕುಳಿತಿರುವ ಸ್ಥಿತಿಯಲ್ಲಿ ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ಯ ಸಾಯಿ ಛೇದಕದಲ್ಲಿ ಈ ಘಟನೆ ನಡೆದಿದ್ದು, ಟ್ರಾಫಿಕ್ ಹೆಡ್ ಕಾನ್‌ಸ್ಟೇಬಲ್ ಶಿವಸಿಂಗ್ ಚೌಹಾಣ್ (50) … Continued

3 ತಿಂಗಳ ಕಾಲ ವೈದ್ಯಕೀಯ ವಿದ್ಯಾರ್ಥಿನಿಯಂತೆ ನಟಿಸಿ ಕಾಲೇಜು ರ‍್ಯಾಗಿಂಗ್ ಪ್ರಕರಣ ಭೇದಿಸಿದ ಈ ಮಹಿಳಾ ಪೊಲೀಸ್…!

ಭೋಪಾಲ್: ಅವಳು ಪ್ರತಿನಿತ್ಯ ಕಾಲೇಜಿನಲ್ಲಿ ಇರುತ್ತಿದ್ದಳು, ಭುಜದ ಮೇಲೆ ಬ್ಯಾಗ್ ಹಾಕಿಕೊಂಡು, ಸ್ನೇಹಿತರೊಂದಿಗೆ ಹರಟೆ ಹೊಡೆಯುತ್ತಾ, ಕ್ಯಾಂಟೀನ್‌ನಲ್ಲಿ, “ಬಂಕಿಂಗ್” ಕ್ಲಾಸ್‌ನಲ್ಲಿ ಸಮಯ ಕಳೆಯುತ್ತಿದ್ದಳು, ಎಲ್ಲ ವಿದ್ಯಾರ್ಥಿಯಂತೆ ಸಹಜವಾಗಿ ಪಾಠ ಕೇಳುವುದು-ಹರಟೆ ಹೊಡೆಯುವುದು. ಆದರೆ ಅದರಲ್ಲೊಂದು ವಿಶೇಷತೆಯಿತ್ತು. ಅದೆಂದರೆ ಅವಳು ಕ್ಯಾಂಪಸ್‌ನಲ್ಲಿ ರ್ಯಾಗಿಂಗ್ ಬಗ್ಗೆ ಪುರಾವೆಗಳನ್ನು ಸಂಗ್ರಹಿಸುತ್ತಿದ್ದ ರಹಸ್ಯ ಪೊಲೀಸ್ ಆಗಿದ್ದಳು…! ಈ ಮಹಿಳಾ ಪೊಲೀಸ್‌ ಪೇದೆ … Continued